TOP STORIES:

FOLLOW US

ಶ್ರೀ ವರಲಕ್ಷ್ಮಿ ಚಾರಿಟಬಲ್ ಟ್ರಸ್ಟ್ – ಉಪ್ಪುಂದ ವತಿಯಿಂದ ನಿರ್ಮಿಸಿದ 5ನೇ ಮನೆ ಹಸ್ತಾಂತರ


ಕುಂದಾಪುರ :-8 ಅಕ್ಟೋಬರ್, ಕಾಳಾವರದಲ್ಲಿ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್( ರಿ ) ಉಪ್ಪುಂದ ಇದರ ವ್ಯವಸ್ಥಾಪಕ ನಿರ್ದೇಶಕರಾದ ಡಾಕ್ಟರ್, ಶ್ರೀ ಗೋವಿಂದ ಬಾಬು ಪೂಜಾರಿ ಅವರು ಪೂರ್ಣ ಜವಾಬ್ದಾರಿಯನ್ನು ಹೊತ್ತು ನಿರ್ಮಿಸಿಕೊಟ್ಟ 5ನೇ ಮನೆ ಗೃಹಪ್ರವೇಶ ಇಂದು ಸಂತಸದಿಂದ ನಡೆಯಿತು.

ರಿಕ್ಷಾ ಡ್ರೈವರ್ ಒಬ್ಬರ “ಕನಸು” ನನಸು ಮಾಡಿದ ಆಶ್ರಯದಾತ ಶ್ರೀ ಗೋವಿಂದ ಬಾಬು ಪೂಜಾರಿ, ಕಾಳಾವರರದ ನರಿಕೋಡ್ಲು ಮನೆ ಸತೀಶ್ ಪೂಜಾರಿ ಯವರು ನೂತನ ಮನೆ ನಿರ್ಮಾಣ ಮಾಡಬೇಕು ಎಂಬ ಕನಸು ಕಂಡು ಮನೆ ನಿರ್ಮಾಣಕ್ಕೆ ಕೈ ಹಾಕಿದ್ದರು.

ಆದರೆ ವಿಧಿ ಆಟವೇ ಬೇರೆಯಾಗಿತ್ತು ಮನೆ ಪೂರ್ಣವಾಗುವ ಮೊದಲೇ ಅಕಾಲಿಕ ಮರಣಕ್ಕೆ ತುತ್ತಾಗುತ್ತಾರೆ ಇದರಿಂದ ಮನೆಯವರು ಮನೆ ನಿರ್ಮಾಣ ಮಾಡಲು ಸಾಧ್ಯವಾಗದೇ ತೀವ್ರ ಕಷ್ಟದಲ್ಲಿ ಇರುವುದು ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಗೋವಿಂದ ಬಾಬು ಪೂಜಾರಿ ಅವರ ಗಮನಕ್ಕೆ ಬಂದು ಮನೆಯನ್ನು ಪೂರ್ಣಗೊಳಿಸಿ ಕೊಡುವ ಭರವಸೆ ನೀಡಿದರು.

ಇದೀಗ ಸುಸಜ್ಜಿತ ನಿರ್ಮಾಣಗೊಂಡಿದ್ದು ಈ ಮನೆ ವರಲಕ್ಷ್ಮಿ ಚಾರಿಟಬಲ್ ಟ್ರಸ್ಟ್ ವತಿಯಿಂದ ನಿರ್ಮಿಸಿ ಕೊಡುತ್ತಿರುವ 5ನೇ ಮನೆ ಇದಾಗಿರುತ್ತದೆ.

ಶುಭಗಳಿಗೆಯಲ್ಲಿ “ಶ್ರೀ ವರಲಕ್ಷ್ಮಿ ನಿಲಯದ “ಗ್ರಹಪ್ರವೇಶವು ಕಾಳಾವರ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಶಾಸಕರು ಕುಂದಾಪುರ, ಗೋವಿಂದ ಬಾಬು ಪೂಜಾರಿ, ಅಶೋಕ್ ಪೂಜಾರಿ ಬಿಲ್ಲಾಡಿ, ಬಿಲ್ಲವ ಸೇವಾ ಸಂಘದ ಅಧ್ಯಕ್ಷರು ಆಶಾಲತಾ ಶೆಟ್ಟಿ ಕಾಳಾವರ ಗ್ರಾಮ ಪಂಚಾಯತ್ ಅಧ್ಯಕ್ಷರು. ಬಿಲ್ಲವ ಸಂಘದ ಹಿರಿಯ ಮುಖಂಡರು,ಪಂಚಾಯತ್ ಸದಸ್ಯರು ಮತ್ತು ಶ್ರೀ ಗೋವಿಂದ ಬಾಬು ಪೂಜಾರಿ ಅಭಿಮಾನಿ ಬಳಗ ಶ್ರೀಯುತರ ಮಾತಾಪಿತರು ಮತ್ತು ಸಂಸಾರದ ಸರ್ವಸದಸ್ಯರು ಊರ ಜನತೆಯ ಉಪಸ್ಥಿತಿಯೊಂದಿಗೆ ಬಹಳ ಮಹತ್ವಪೂರ್ಣವಾಗಿ ಕಾರ್ಯಕ್ರಮ ನಡೆಯಿತು.

✍️ಈಶ್ವರ್ ಸಿ ನಾವುಂದ.


Share:

More Posts

Category

Send Us A Message

Related Posts

26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಪಾಲ್ಗೊಳ್ಳಲು ಕೇಂದ್ರ ಸರಕಾರದಿಂದ ಕೇಶವ ಕೋಟ್ಯಾನ್ ಅವರಿಗೆ ಆಹ್ವಾನ


Share       ಎಲ್ಲರ ಸಹಕಾರದಿಂದ ಸಾಧ್ಯವಾದ ಸಾಧನೆ. 80ನೇ ಬಡಗಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ಕುಡಿಯುವ ನೀರು ಪೊರೈಸುವ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡುವಲ್ಲಿ ಉಡುಪಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು, ನಮ್ಮಗ್ರಾಮ


Read More »

ಭರತನಾಟ್ಯದಲ್ಲಿ ವಿಧುಷಿ ಎಂಬ ಗೌರವ ಪಡೆದ ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು


Share       ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು  ನಿತ್ಯಾನಂದ ಮತ್ತು ತುಳಸಿಯವರ ಪುತ್ರಿ ಗುರು ವಿಧುಷಿ ಪ್ರತಿಮಾ ಶ್ರೀಧರ್ ಮತ್ತು ಶ್ರೀಧರ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಭರತಾಂಜಲಿ (ಆರ್) ಕೊಟ್ಟಾರದಲ್ಲಿ ಕಲಿಕೆ ಅದಿತಿ ಅವರು


Read More »

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”


Share       ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ,


Read More »

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಶ್ರೀಯುತ ಉಮೇಶ್ ಬಂಟ್ವಾಳ್ ಆಯ್ಕೆ


Share       ಬಂಟ್ವಾಳದವರಾಗಿರುವ ಉಮೇಶ್ ಬಂಟ್ವಾಳ್ ಅವರು ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ಪದವಿಯನ್ನು ಪಡೆದಿದ್ದಾರೆ.   ಮಸ್ಕತ್ ನ ಒಮಾನ್ ದೇಶದಲ್ಲಿ ಸುಮಾರು 36 ವರ್ಷದಿಂದ ಅಲ್ ರ‌‌ವಾಸ್ ಹೋಲ್ಡಿಂಗ್ ಬಿಸಿನೆಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ


Read More »

ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ ಆಯ್ಕೆ


Share       ಪುತ್ತೂರು: ಸವಣೂರಿನ ಅಖಿಲ ಪೂಜಾರಿ ಅವರು ಪೊಲೀಸ್ ಇಲಾಖೆಯ ಎಸ್.ಐ. ಹುದ್ದೆಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ ಸಿವಿಲ್ ಪೊಲೀಸ್ ಸಬ್ ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ


Read More »

‘ಕುಸಲ್ದ ಅರಸೆ’ ನವೀನ್ ಡಿ. ಪಡೀಲ್‌ಗೆ ‘ವಿಶ್ವಪ್ರಭಾ ಪುರಸ್ಕಾರ – 2025’


Share       ಉಡುಪಿ: ತುಳು ರಂಗಭೂಮಿ ಮತ್ತು ಚಲನಚಿತ್ರ ನಟ ನವೀನ್ ಡಿ ಪಡೀಲ್ ಅವರು ಸಂಸ್ಕೃತಿ ವಿಶ್ವ ಪ್ರತಿಷ್ಠಾನದಿಂದ ಕೊಡಲಾಗುವ ‘ವಿಶ್ವಪ್ರಭಾ ಪುರಸ್ಕಾರ-2025’ ಕ್ಕೆ ಆಯ್ಕೆಯಾಗಿದ್ದಾರೆ. 11 ನವೆಂಬರ್ 1969 ನವೀನ್ ಡಿ ಪಡೀಲ್


Read More »