TOP STORIES:

FOLLOW US

ಸಂಗೀತದಲ್ಲಿ ದೊಡ್ಡ ಸಾಧನೆ ಮಾಡಲು ಹೊರಟಿರುವ ಪುಟಾಣಿ ಪ್ರತಿಭೆ ತನ್ವಿ ಅಮೀನ್


ಸಂಗೀತ ಎಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ ಎಂತಹ ಕಟು ಮನಸ್ಸನ್ನು ಕೂಡ ಮಂತ್ರ ಮುಗ್ದವಾಗಿಸುವ ಶಕ್ತಿ ಇದೆ. ಹೀಗೆ ಸಂಗೀತದಲ್ಲಿ ದೊಡ್ಡ ಸಾಧನೆ ಮಾಡಲು ಹೊರಟಿರುವ ಪುಟಾಣಿ ಪ್ರತಿಭೆ ತನ್ವಿ ಅಮೀನ್

ಉಡುಪಿ ಕೊಡವೂರಿನ ಗಣೇಶ ಮತ್ತು ತ್ರಿವೇಣಿ ಗಣೇಶ್ ದಂಪತಿಗಳ ಮುದ್ದಿನ ಮಗಳು ಇವರಿಗೆ  ಸಿಂಗಿಂಗ್, ಗಿಟಾರ್ ನುಡಿಸುವುದು, ಆಕ್ಟಿಂಗ್ ಹೀಗೆ ಅನೇಕ ಹವ್ಯಾಸ ಇವರಿಗೆ ಇದೆ

ಮೂಲತಃ ಉಡುಪಿಯವರಾದ ಇವರು ಪ್ರಸ್ತುತ ಬೆಹರೈನ್ ನಲ್ಲಿ ಇದ್ದು ಅಲ್ಲಿಯೂ ತನ್ನ ಪ್ರತಿಭೇನ ಬೆಳೆಸುತ್ತಿದ್ದಾರೆ.

*ಒಂದರಿಂದ ನಾಲ್ಕನೇ ತರಗತಿವರೆಗೆ ಕಟಪಾಡಿಯ ಎಸ್ ವಿ ಕೆ ಇಂಗ್ಲಿಷ್ ಮೀಡಿಯಂನಲ್ಲಿ ವಿದ್ಯಾಭ್ಯಾಸ ಮಾಡಿ ನಂತರ ತಂದೆ ತಾಯಿ ಜೊತೆ ಹೊರದೇಶ ದಲ್ಲಿ ಮುಂದಿನ ಶಿಕ್ಷಣ ಆರಂಭಿಸಿದರು ಈಗ ಎಸ್ ಎಸ್ ಎಲ್ ಸಿ ಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

ಸಣ್ಣ ಪ್ರಾಯದಲ್ಲಿ ಹಾಡುವುದು ರೂಡಿ ಮಾಡಿಕೊಂಡ ಇವರಿಗೆ ಸಂಗೀತ ಎಂದರೆ ಪಂಚ ಪ್ರಾಣ. ಬಹುಭಾಷೆಯ  ಗಾಯಕಿ ಹಿಂದಿ, ತುಳು, ಕನ್ನಡ, ಇಂಗ್ಲಿಷ್ ಹೀಗೆ ಎಲ್ಲಾ ಭಾಷೆಯಲ್ಲಿಯೂ ಹಾಡಿ ಸೈ ಎಣಿಸಿಕೊಂಡಿದ್ದಾರೆ.

ಹೊರದೇಶದಲ್ಲಿ ಬಿಲ್ಲವ ಸಂಘ, ಕನ್ನಡ ಸಂಘ, ಹೀಗೆಯೇ ಅನೇಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ತನ್ನಲ್ಲೂ ಪ್ರತಿಭೆ ಇದೆ ಎಂದು ತೋರಿಸಿದ್ದಾರೆ. ಕೇವಲ ಹಾಡುಗಾರ್ತಿ ಮಾತ್ರ ಅಲ್ಲ ಅನೇಕ ವೇದಿಕೆಯಲ್ಲಿ ಡ್ಯಾನ್ಸ್ ಪ್ರೋಗ್ರಾಮ್ ನೀಡಿದ್ದಾರೆ ಮತ್ತು ನಟನೆಯಲ್ಲಿಯೂ ತನ್ನನ್ನು ತಾನು ತೊಡಗಿಸಿಕೊಂಡಿದ್ದಾರೆ ಡಿಸೆಂಬರ್ ನಲ್ಲಿ ನಡೆದ ಒಂದು ಕಾರ್ಯ ಕ್ರಮ ಒಟ್ರಾಸಿ ಮಂಡೆ ಬೆಚ್ಚ ನಾಟಕದಲ್ಲಿ ನಾಯಕಿ ಪಾತ್ರ ಮಾಡಿ ಜನ ಮನ ಗೆದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾದರು.

ಇವರ ಈ ಸಾಧನೆ ತನ್ನ ಪರಿಶ್ರಮ ಮತ್ತು ತಂದೆ ತಾಯಿಯ ಪ್ರೋತ್ಸಹದಿಂದ ಸಂಗೀತ ವಿದ್ಯಾಭ್ಯಾಸಮಾಡಿ ಫೇಸ್ಬುಕ್ ಲೈವ್ ಪ್ರೋಗ್ರಾಮ್ ನೀಡಿ ಜನರನ್ನು ರಂಜಿಸುತ್ತಿದ್ದಾರೆ. ಇವರು ಭಾಗವಹಿಸಿದ ಹೆಚ್ಚಿನ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪುರಸ್ಕಾರ ದೊರಕಿದೆ. ಇವರ ತಾಯಿ ಗಾಯಕಿ, ಕವನ, ಸಾಹಿತ್ಯಗಾರ ಆಗಿರುವುದರಿಂದ ತಾಯಿಯ ಸಪೋರ್ಟ್ ಸಂಪೂರ್ಣ ಸಿಕ್ಕಿತ್ತು ತನ್ವಿ ಅಮೀನ್ ಇನ್ಸ್ಟ ಗ್ರಾಮ್, ತನ್ವಿ ಅಮೀನ್ ಫೇಸ್ಬುಕ್ ಪೇಜ್, ತನ್ವಿ ಮ್ಯೂಸಿಕ್ ಯುಟ್ಯೂಬ್ ಚಾನಲ್ ನಂತಹ ಸೋಶಿಯಲ್ ಮೀಡಿಯಾದಲ್ಲಿ ತನ್ನ ಪ್ರತಿಭೇನ ತೋರಿಸುತ್ತಿದ್ದಾರೆ ಸದ್ಯಕ್ಕೆ ಇವರು ಹಾಡಿರುವ ನ್ಯಾಯದೂತೆ ಕಾರ್ಣಿಕದ ಅಜ್ಜೆ ಸಾಂಗ್ ಬಿಡುಗಡೆಯಾಗಲಿದೆ. ಗಾಂಧಿ ಜಯಂತಿ ದಿನ ಹಾಡಿದ ಸಾಂಗ್ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಹಿಂದಿ ಮೂವತ್ತು, ಕನ್ನಡ 15, ತುಳು 20, ಇಂಗ್ಲಿಷ್ ಸಾಂಗ್ 10, ಭಕ್ತಿಗೀತೆ 15 ಹೀಗೆ ಒಟ್ಟು ಟೋಟಲ್ 90 ಸಾಂಗ್ ಹಾಡಿರುವ ಹೆಗ್ಗಳಿಕೆ ಇವರದು.

ಇಷ್ಟು ಸಣ್ಣ ಪ್ರಾಯದಲ್ಲಿ ಇಷ್ಟೊಂದು ಸಾಧನೆ ಮಾಡಿರುವ ಇವರಿಗೆ ಮುಂದಿನ ಹಾದಿ ಸುಗಮವಾಗಲಿ ತುಳುನಾಡಿನ ಹೆಸರನ್ನು ಹೊರದೇಶದಲ್ಲಿಯೂ ಬೆಳೆಸಿದ ಇವರಿಗೆ ದೈವ ದೇವರುಗಳ ಅನುಗ್ರಹ ಸದಾ ಇರಲಿ ಎಂದು ಹಾರೈಸುವ.

ಬರಹ: ಪ್ರಶಾಂತ್ ಅಂಚನ್ ಮಸ್ಕತ್ತ್ 


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »