TOP STORIES:

FOLLOW US

”ಸಜ್ಜಿಗೆ ಬಣಲೆಡ್ ಉಂಡು ವೈರಲ್ ಆದ ಸಂದೇಶ”, ಮಮತೆಯ ಮಾತೃ ಹೃದಯ…ಇಲ್ಲಿದೆ ಸ್ವಲ್ಪ ವಿವರಣೆ


ವಾಟ್ಸ್ ಪ್ ಕೃಪೆ

ಮೊಬೈಲ್ ನಲ್ಲಿ ಬಂದದ್ದನ್ನೆಲ್ಲಾ ಇನ್ನೊಬ್ಬರಿಗೆ ಹಂಚುವ ಮೊದಲು ನೂರು ಸಲ ಆಲೋಚಿಸ ಬೇಕಾದೀತೇ?
ಸಜ್ಜಿಗೆ ಬಣಲೆಡ್ ಉಂಡು ವೈರಲ್ ಆದ ಶಬ್ದ ಸಂದೇಶದ ಒಂದು ವಿಮರ್ಶೆ ಹೀಗಿದೆ.

ನಿಮ್ಮ ಕಣ್ಣಿನ ನೇರಕ್ಕೆ ಕಂಡದನ್ನು ಮಾತ್ರ ಸಮರ್ಥನೆ ಮಾಡುವುದು ಒಳಿತಲ್ಲ ಎಂಬುವುದು ನನ್ನ ಅಭಿಪ್ರಾಯ.
ಹೀಗಿದೆ ಆ ಬರಹ

ವೈರಲ್ ಆದ ಆಡಿಯೋದಲ್ಲಿ… ಮಗ ಕರೆ ಮಾಡಿ ಏನು ಹೇಳುತ್ತಿದ್ದಾನೆ ಎಂದು ಸರಿಯಾಗಿ ಕೇಳದಿದ್ದರು ಇನ್ನೊಂದು ಕಡೆಯಿಂದ ಮಮತೆಯ ಮಾತೃ ಹೃದಯ ತನ್ನ ಮಗು ಹಸಿವಿಗಾಗಿಯೇ ಕರೆ ಮಾಡಿರಬಹುದೇನೋ ಎಂದು ಊಹಿಸಿ ಬಾಣಲೆಯಲ್ಲಿ ಸಜ್ಜಿಗೆ ಇದೆ ತಿನ್ನು ಮಗನೇ ಎನ್ನುವ ಆಡಿಯೋ ಟ್ರೋಲ್ ಆಗುತ್ತಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ನನ್ನ ಸ್ವಲ್ಪ ವಿವರಣೆ .

ಆ ಘಟನೆಯ ತಾಯಿಯನ್ನು ಹತ್ತಿರದಿಂದ ನೋಡಿದವನು ನಾನು…. ತನ್ನ ಗಂಡ ಅನಾರೋಗ್ಯದಿಂದ ಬಳಲುತ್ತಿದ್ದ ಸಂದರ್ಭದಲ್ಲಿ ಸ್ವ-ಸಹಾಯ ಸಂಘದಿಂದ, ಪರಿಚಯಸ್ತರಿಂದ ಸಾಲ ಮಾಡಿ ಬದುಕಿಸಲು ಕೈ ಮೀರಿ ಪ್ರಯತ್ನ ಮಾಡಿದರೂ ಉಳಿಸಲು ಅಸಾಧ್ಯವಾಗಿ, ಮನೆಯ ಆಧಾರ ಸ್ತಂಭ ಕುಸಿದಾಗ ನನ್ನ ಮಕ್ಕಳ ಬೇಕು ಬೇಡಗಳನ್ನು ಪೂರೈಸಿ, ಎಲ್ಲರಂತೆ ತನ್ನ ಮಕ್ಕಳನ್ನು ವಿದ್ಯಾಭ್ಯಾಸ ಮಾಡಿಸುವ ಕನಸು ಕಾಣುವ ತಾಯಿ ಆಕೆ.

ಪತಿಯ ಅನಾರೋಗ್ಯದ ಸಂದರ್ಭದಲ್ಲಿ ಮಾಡಿದ ಸಾಲವನ್ನು ತೀರಿಸಲು ರಾತ್ರಿ ಹಗಲು ಬೀಡಿ ಕಟ್ಟಿ ತನ್ನ ಇಬ್ಬರು ಸಣ್ಣ ಮಕ್ಕಳನ್ನು ಸಾಕುವ ಕಷ್ಟದ ಜೀವನ ನಡೆಸುತ್ತಿದ್ದಾರೆ.

ಇನ್ನೊಂದು ಕಡೆ ಕೋರೊನ, ಈ ಕೋರೊನದಿಂದಾಗಿ ಸ್ವಲ್ಪ ದಿನ ಬೀಡಿ ಉದ್ಯಮವು ನಿಂತಿತು., ಬೀಡಿಯ ಆದಾಯವು ನಿಂತಿತು.

ಮಕ್ಕಳಿಗೆ ಮೊಬೈಲ್ ನೀಡಬಾರದು ನಿಜ ಅದು ತಿಳಿದೂ ಆಕೆ ತನ್ನ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ತೊಂದರೆ ಆಗ ಬಾರದೆಂದು, ಮೊಬೈಲ್ ಬಳಕೆಯ ಮಾಹಿತಿ ಗೊತ್ತಿಲ್ಲದ ಆಕೆ ಮಗನಿಗೆ online class ಗಾಗಿ ಸಣ್ಣ Touch ಮೊಬೈಲ್ ನೀಡಿದಳು… ಆತ ಮೊಬೈಲ್ ಸಿಕ್ಕ ಖುಷಿಯಲ್ಲಿ online class ಹಾಗೂ ಗೇಮ್ ಆಡುತ್ತಿದ್ದ.. ಮತ್ತೊಂದು ವಿಷಯ ಏನೆಂದರೆ ಆ ಮೊಬೈಲ್ ನಲ್ಲಿ ಎಲ್ಲ ಕರೆಗಳು Record ಆಗುತಿತ್ತು ಅದು ಕೂಡ ಈ ಘಟನೆಯ ನಂತರವೇ ತಿಳಿದದ್ದು.

ಆ ತಾಯಿಯ ಮಗನೂ ಸಹ ಮೊಬೈಲ್ ಬಳಕೆಯ ಪೂರ್ಣ ಪ್ರಮಾಣದ ಮಾಹಿತಿ ಇಲ್ಲದವ.. ಜೋಕುಲಾಟಿಕೆ ಎಂಬಂತೆ ಮೊಬೈಲ್ ನಲ್ಲಿದ್ದ ಪದ್ಯ ಹಾಗೂ call record ನ್ನೂ ಸಹ ತನ್ನ whatsappನಲ್ಲಿ ಗೆಳೆಯರಿಗೆ ಕಳುಹಿಸಿದ್ದಾನೆ.. ಆದು ಒಬ್ಬರಿಂದ ಒಬ್ಬರಿಗೆ forward ಆಗುತ್ತಲೇ ಹೋಯಿತು.

ಆ ತಾಯಿಯ ಸ್ವರ ಬಲ್ಲವರು ಆಕೆಯನ್ನು ಕರೆ ಮಾಡಿ ವಿಚಾರಿಸುತ್ತಿರುವಾಗ ಆಕೆ “ಕೊರೊನಾ ಸುರುವಾದ್ ಮಗಕ್ ಸಾಲೆ ಸುರುವಾವಂದೆ, ಮೊಬೈಲ್ ಡ್ ಪಾಠ ಮಲ್ಪುವೆರ್ ಗೆ, ಮೊಬೈಲ್ ಕೊರ್ದು ಈತ್ ಮಾತ ಮಲ್ತ್ ಪಾಡಿಯೆ.. ನನ ಪೋನು ಮುಟ್ಪರೆ ಬುಡ್ಪುಜಿ…” ಎಂದು ತುಂಬಾ ನೊಂದುಕೊಳ್ಳುತ್ತಿದ್ದಾಳೆ.

ಇಲ್ಲಿ ತಪ್ಪು ಯಾರದು..?ಕೊರೊನದ್ದಾ? ಮಕ್ಕಳಿಗೆ online class ಪ್ರಾರಂಭ ಮಾಡಿದ ಸರಕ್ಕಾರದ್ದೋ? ಮಗನಿಗೆ ವಿದ್ಯಾಭ್ಯಾಸಕ್ಕೆ ತೊಂದರೆ ಆಗ ಬಾರದೆಂದು ಮೊಬೈಲ್ ಕೊಟ್ಟ ತಾಯಿಯದ್ದೋ? auto call record ಆಗುತ್ತಿದ್ದ ಮೊಬೈಲಿದ್ದೋ? ಮೊಬೈಲ್ ಬಳಕೆ ಸರಿಯಾಗಿ ಗೊತ್ತಿಲ್ಲದೆ ಎಲ್ಲವನ್ನೂ ಕಳುಹಿಸಿದ ಮಗನದ್ದೊ? ಸ್ವೀಕರಿಸಿದವರು ಕೇಳಿ ಆನಂದಿಸಿ ಎಲ್ಲರೂ ಖುಷಿ ಪಡೆಯಲಿ ಎಂದು ಒಬ್ಬರಿಂದ ಒಬ್ಬರಿಗೆ forward ಈಗಲೂ ಮಾಡುತ್ತಿರುವವರದ್ದೊ? ಎಂಬುವುದನ್ನು ನೀವು ನಿರ್ಧರಿಸಿ.


Share:

More Posts

Category

Send Us A Message

Related Posts

26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಪಾಲ್ಗೊಳ್ಳಲು ಕೇಂದ್ರ ಸರಕಾರದಿಂದ ಕೇಶವ ಕೋಟ್ಯಾನ್ ಅವರಿಗೆ ಆಹ್ವಾನ


Share       ಎಲ್ಲರ ಸಹಕಾರದಿಂದ ಸಾಧ್ಯವಾದ ಸಾಧನೆ. 80ನೇ ಬಡಗಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ಕುಡಿಯುವ ನೀರು ಪೊರೈಸುವ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡುವಲ್ಲಿ ಉಡುಪಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು, ನಮ್ಮಗ್ರಾಮ


Read More »

ಭರತನಾಟ್ಯದಲ್ಲಿ ವಿಧುಷಿ ಎಂಬ ಗೌರವ ಪಡೆದ ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು


Share       ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು  ನಿತ್ಯಾನಂದ ಮತ್ತು ತುಳಸಿಯವರ ಪುತ್ರಿ ಗುರು ವಿಧುಷಿ ಪ್ರತಿಮಾ ಶ್ರೀಧರ್ ಮತ್ತು ಶ್ರೀಧರ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಭರತಾಂಜಲಿ (ಆರ್) ಕೊಟ್ಟಾರದಲ್ಲಿ ಕಲಿಕೆ ಅದಿತಿ ಅವರು


Read More »

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”


Share       ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ,


Read More »

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಶ್ರೀಯುತ ಉಮೇಶ್ ಬಂಟ್ವಾಳ್ ಆಯ್ಕೆ


Share       ಬಂಟ್ವಾಳದವರಾಗಿರುವ ಉಮೇಶ್ ಬಂಟ್ವಾಳ್ ಅವರು ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ಪದವಿಯನ್ನು ಪಡೆದಿದ್ದಾರೆ.   ಮಸ್ಕತ್ ನ ಒಮಾನ್ ದೇಶದಲ್ಲಿ ಸುಮಾರು 36 ವರ್ಷದಿಂದ ಅಲ್ ರ‌‌ವಾಸ್ ಹೋಲ್ಡಿಂಗ್ ಬಿಸಿನೆಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ


Read More »

ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ ಆಯ್ಕೆ


Share       ಪುತ್ತೂರು: ಸವಣೂರಿನ ಅಖಿಲ ಪೂಜಾರಿ ಅವರು ಪೊಲೀಸ್ ಇಲಾಖೆಯ ಎಸ್.ಐ. ಹುದ್ದೆಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ ಸಿವಿಲ್ ಪೊಲೀಸ್ ಸಬ್ ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ


Read More »

‘ಕುಸಲ್ದ ಅರಸೆ’ ನವೀನ್ ಡಿ. ಪಡೀಲ್‌ಗೆ ‘ವಿಶ್ವಪ್ರಭಾ ಪುರಸ್ಕಾರ – 2025’


Share       ಉಡುಪಿ: ತುಳು ರಂಗಭೂಮಿ ಮತ್ತು ಚಲನಚಿತ್ರ ನಟ ನವೀನ್ ಡಿ ಪಡೀಲ್ ಅವರು ಸಂಸ್ಕೃತಿ ವಿಶ್ವ ಪ್ರತಿಷ್ಠಾನದಿಂದ ಕೊಡಲಾಗುವ ‘ವಿಶ್ವಪ್ರಭಾ ಪುರಸ್ಕಾರ-2025’ ಕ್ಕೆ ಆಯ್ಕೆಯಾಗಿದ್ದಾರೆ. 11 ನವೆಂಬರ್ 1969 ನವೀನ್ ಡಿ ಪಡೀಲ್


Read More »