TOP STORIES:

ಸಮಾಜಕ್ಕೆ ಆಸರೆಯಾಗುವ ತುಳುನಾಡಿನ ಯುವ ಆಪಾತ್ ಭಾಂದವರು… ಉದಯ್ ಪೂಜಾರಿ


ಒಬ್ಬರು ತನ್ನ ಊರಿನ ವ್ಯಾಪ್ತಿಯಲ್ಲಿ ದಿನದ ಇಪ್ಪತ್ತನಾಲ್ಕು ಘಂಟೆಗಳ ಕಾಲ ಜನರಿಗೆ ಸ್ಪಂದಿಸುತ್ತಾ ಬೆಳೆದರೆ. ಇನ್ನೊಬ್ಬರುತುಳುನಾಡಿನ ಮೂಲೆ‌ಮೂಲೆಯಲ್ಲೂ ಸಂಘಟನೆಯ ಕಿಚ್ಚು ಚೆಲ್ಲಿ ಯುವಕರನ್ನು ಸಾಮಾಜಿಕ ಸೇವೆಯಲ್ಲಿ ತೊಡಗಿಸಿರುವನಾಯಕರು. ಹೌದು ಒಂದು ಕಾಲವಿತ್ತೂ ತನ್ನ‌ಪ್ರಾಣವನ್ನೂ ಲೆಕ್ಕಿಸದೆ ಸಮಾಜಕ್ಕಾಗಿ ಸ್ಪಂದಿಸುವ ಯುವಕರನ್ನು ರಾಜಕೀಯ ಪಕ್ಷಗಳುತಮ್ಮ ದಾಳಕ್ಕೆ ಬಳಸಿ ಯುವಕರ ಜೀವನವನ್ನೇ ಹಾಳು ಮಾಡುತ್ತಿದ್ದವು ಆದರೆ ಚಿತ್ರದಲ್ಲಿ ಕಾಣುವ ಒಬ್ಬ ನಾಯಕರು nಸಿಟಿಕ್ಯಾಟರರ್ಸ್ ಮಾಲಕರು ಗಳಾಗಿರುವ ಕಾನ ವಿಜಯ್ ಕುಮಾರ್* ತಮ್ಮ ಊರಿನ ಯುವಕರನ್ನು  ಸಾಮಾಜಿಕ ಕಾರ್ಯಗಳಲ್ಲಿತಮ್ಮ ದಿನಚರಿಯನ್ನು ಕಳೆಯುವಂತೆ  ಹುರಿದಿಂಬಿಸಿ ಮಾರ್ಗದರ್ಶನ ನೀಡಿರುವುದಲ್ಲದೆ.‌ ಸದ್ದಿಲ್ಲದೆ ಸಮಾಜ ಸೇವೆಯನ್ನುಮಾಡುತ್ತಾ ಹಾಗೂ ಸೇವಾ ಸಂಘಟನೆಗಳಿಗೆ ತನ್ಮೂಲಕ ಕೊಡುಗೆಯನ್ನು ನೀಡುತ್ತಾ ಬೆಳೆಯುತ್ತಿರುವ ಕೀರ್ತಿ ಇವರದ್ದು. ಇನ್ನೊಬ್ಬವ್ಯಕ್ತಿ ” *ಬಿರುವೆರ್* ” ಎನ್ನುವ ಹೆಸರು ತುಳುನಾಡಿನಲ್ಲೇ ರಾರಾಜಿಸುವಂತೆ ಪ್ರಥಮವಾಗಿ ಮುನ್ನುಡಿ ಹಾಡಿರುವ ಬಿರುವೆರ್ ಕುಡ್ಲಸಂಘಟನೆಯ ಸ್ಥಾಪಕರಾದ ಉದಯ್ ಪೂಜಾರಿ ಬಳ್ಳಾಲ್ ಬಾಗ್ ಹುಲಿವೇಷದ ಸಂಘಟನೆಯನ್ನು ನಿರ್ಮಿಸಿ ದಕ್ಷಿಣ ಕನ್ನಡಉಡುಪಿ ಮಾತ್ರವಲ್ಲದೆ ಮುಂಬೈ ಹಾಗೂ ವಿದೇಶದಲ್ಲೂ ಬಿರುವೆರ್ ಕುಡ್ಲ ದುಬೈ ಎನ್ನುವ ಸಂಘಟನೆ ಬೆಳೆಸುವ ಮಟ್ಟಿಗೆಯುವಕರನ್ನು ಪ್ರೇರೆಪಿಸಿ ಇಂದು ಬಿಲ್ಲವರ ಹೆಸರಿನಿಂದ ಅದೆಷ್ಟೋ ಜನರ ಕಣ್ಣಿರು ಒರೆಸುವಂತಹ ಕಾರ್ಯವನ್ನು ಮಾಡಿ  ಲಕ್ಷಾಂತರಜನರ ಆಶಿರ್ವಾದ ಪಡೆದ ತುಳುನಾಡಿನ ಮಗನಾಗಿ ಕಂಗೊಳಿಸುತ್ತಿದ್ದಾರೆ. ಇಬ್ಬರು ವ್ಯಕ್ತಿಗಳು ಇಂದು ಒಂದೇ ಚಿತ್ರದಲ್ಲಿ ಕಂಡಾಗಇವರು ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕೆನ್ನುವ ಹಂಬಲ ನನ್ನದು


Related Posts

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »

ಮಸ್ಕತ್ ನ ಭೀಷ್ಮ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿರಿಯ ಉದ್ಯಮಿ ಶ್ರೀಯುತ ಎಸ್ ಕೆ ಪೂಜಾರಿ


Share         ಮೂಲತಃ ಗಂಜಿಮಠ ಪೆರಾರ ಎಂಬಲ್ಲಿ 1956 ರಲ್ಲಿ ಜನಿಸಿದ ಶ್ರೀಯುತರು ಕಿರಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಊರಿನಲ್ಲಿ ಪ್ರಾರಂಭಿಸಿ ನಂತರ ಮುಂಬೈಗೆ ಬಂದು ಕೆಲಸದ ಜೊತೆಗೆ ಹೆಚ್ಚಿನ ವಿದ್ಯಾಭ್ಯಾಸವನ್ನು ಮುಂಬೈನಲ್ಲಿ ಪ್ರಾರಂಭಿಸಿ


Read More »