TOP STORIES:

FOLLOW US

ಸಮಾಜಕ್ಕೆ ಆಸರೆಯಾಗುವ ತುಳುನಾಡಿನ ಯುವ ಆಪಾತ್ ಭಾಂದವರು… ಉದಯ್ ಪೂಜಾರಿ


ಒಬ್ಬರು ತನ್ನ ಊರಿನ ವ್ಯಾಪ್ತಿಯಲ್ಲಿ ದಿನದ ಇಪ್ಪತ್ತನಾಲ್ಕು ಘಂಟೆಗಳ ಕಾಲ ಜನರಿಗೆ ಸ್ಪಂದಿಸುತ್ತಾ ಬೆಳೆದರೆ. ಇನ್ನೊಬ್ಬರುತುಳುನಾಡಿನ ಮೂಲೆ‌ಮೂಲೆಯಲ್ಲೂ ಸಂಘಟನೆಯ ಕಿಚ್ಚು ಚೆಲ್ಲಿ ಯುವಕರನ್ನು ಸಾಮಾಜಿಕ ಸೇವೆಯಲ್ಲಿ ತೊಡಗಿಸಿರುವನಾಯಕರು. ಹೌದು ಒಂದು ಕಾಲವಿತ್ತೂ ತನ್ನ‌ಪ್ರಾಣವನ್ನೂ ಲೆಕ್ಕಿಸದೆ ಸಮಾಜಕ್ಕಾಗಿ ಸ್ಪಂದಿಸುವ ಯುವಕರನ್ನು ರಾಜಕೀಯ ಪಕ್ಷಗಳುತಮ್ಮ ದಾಳಕ್ಕೆ ಬಳಸಿ ಯುವಕರ ಜೀವನವನ್ನೇ ಹಾಳು ಮಾಡುತ್ತಿದ್ದವು ಆದರೆ ಚಿತ್ರದಲ್ಲಿ ಕಾಣುವ ಒಬ್ಬ ನಾಯಕರು nಸಿಟಿಕ್ಯಾಟರರ್ಸ್ ಮಾಲಕರು ಗಳಾಗಿರುವ ಕಾನ ವಿಜಯ್ ಕುಮಾರ್* ತಮ್ಮ ಊರಿನ ಯುವಕರನ್ನು  ಸಾಮಾಜಿಕ ಕಾರ್ಯಗಳಲ್ಲಿತಮ್ಮ ದಿನಚರಿಯನ್ನು ಕಳೆಯುವಂತೆ  ಹುರಿದಿಂಬಿಸಿ ಮಾರ್ಗದರ್ಶನ ನೀಡಿರುವುದಲ್ಲದೆ.‌ ಸದ್ದಿಲ್ಲದೆ ಸಮಾಜ ಸೇವೆಯನ್ನುಮಾಡುತ್ತಾ ಹಾಗೂ ಸೇವಾ ಸಂಘಟನೆಗಳಿಗೆ ತನ್ಮೂಲಕ ಕೊಡುಗೆಯನ್ನು ನೀಡುತ್ತಾ ಬೆಳೆಯುತ್ತಿರುವ ಕೀರ್ತಿ ಇವರದ್ದು. ಇನ್ನೊಬ್ಬವ್ಯಕ್ತಿ ” *ಬಿರುವೆರ್* ” ಎನ್ನುವ ಹೆಸರು ತುಳುನಾಡಿನಲ್ಲೇ ರಾರಾಜಿಸುವಂತೆ ಪ್ರಥಮವಾಗಿ ಮುನ್ನುಡಿ ಹಾಡಿರುವ ಬಿರುವೆರ್ ಕುಡ್ಲಸಂಘಟನೆಯ ಸ್ಥಾಪಕರಾದ ಉದಯ್ ಪೂಜಾರಿ ಬಳ್ಳಾಲ್ ಬಾಗ್ ಹುಲಿವೇಷದ ಸಂಘಟನೆಯನ್ನು ನಿರ್ಮಿಸಿ ದಕ್ಷಿಣ ಕನ್ನಡಉಡುಪಿ ಮಾತ್ರವಲ್ಲದೆ ಮುಂಬೈ ಹಾಗೂ ವಿದೇಶದಲ್ಲೂ ಬಿರುವೆರ್ ಕುಡ್ಲ ದುಬೈ ಎನ್ನುವ ಸಂಘಟನೆ ಬೆಳೆಸುವ ಮಟ್ಟಿಗೆಯುವಕರನ್ನು ಪ್ರೇರೆಪಿಸಿ ಇಂದು ಬಿಲ್ಲವರ ಹೆಸರಿನಿಂದ ಅದೆಷ್ಟೋ ಜನರ ಕಣ್ಣಿರು ಒರೆಸುವಂತಹ ಕಾರ್ಯವನ್ನು ಮಾಡಿ  ಲಕ್ಷಾಂತರಜನರ ಆಶಿರ್ವಾದ ಪಡೆದ ತುಳುನಾಡಿನ ಮಗನಾಗಿ ಕಂಗೊಳಿಸುತ್ತಿದ್ದಾರೆ. ಇಬ್ಬರು ವ್ಯಕ್ತಿಗಳು ಇಂದು ಒಂದೇ ಚಿತ್ರದಲ್ಲಿ ಕಂಡಾಗಇವರು ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕೆನ್ನುವ ಹಂಬಲ ನನ್ನದು


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »