TOP STORIES:

FOLLOW US

ಸಮಾಜಕ್ಕೆ ಆಸರೆಯಾಗುವ ತುಳುನಾಡಿನ ಯುವ ಆಪಾತ್ ಭಾಂದವರು… ಉದಯ್ ಪೂಜಾರಿ


ಒಬ್ಬರು ತನ್ನ ಊರಿನ ವ್ಯಾಪ್ತಿಯಲ್ಲಿ ದಿನದ ಇಪ್ಪತ್ತನಾಲ್ಕು ಘಂಟೆಗಳ ಕಾಲ ಜನರಿಗೆ ಸ್ಪಂದಿಸುತ್ತಾ ಬೆಳೆದರೆ. ಇನ್ನೊಬ್ಬರುತುಳುನಾಡಿನ ಮೂಲೆ‌ಮೂಲೆಯಲ್ಲೂ ಸಂಘಟನೆಯ ಕಿಚ್ಚು ಚೆಲ್ಲಿ ಯುವಕರನ್ನು ಸಾಮಾಜಿಕ ಸೇವೆಯಲ್ಲಿ ತೊಡಗಿಸಿರುವನಾಯಕರು. ಹೌದು ಒಂದು ಕಾಲವಿತ್ತೂ ತನ್ನ‌ಪ್ರಾಣವನ್ನೂ ಲೆಕ್ಕಿಸದೆ ಸಮಾಜಕ್ಕಾಗಿ ಸ್ಪಂದಿಸುವ ಯುವಕರನ್ನು ರಾಜಕೀಯ ಪಕ್ಷಗಳುತಮ್ಮ ದಾಳಕ್ಕೆ ಬಳಸಿ ಯುವಕರ ಜೀವನವನ್ನೇ ಹಾಳು ಮಾಡುತ್ತಿದ್ದವು ಆದರೆ ಚಿತ್ರದಲ್ಲಿ ಕಾಣುವ ಒಬ್ಬ ನಾಯಕರು nಸಿಟಿಕ್ಯಾಟರರ್ಸ್ ಮಾಲಕರು ಗಳಾಗಿರುವ ಕಾನ ವಿಜಯ್ ಕುಮಾರ್* ತಮ್ಮ ಊರಿನ ಯುವಕರನ್ನು  ಸಾಮಾಜಿಕ ಕಾರ್ಯಗಳಲ್ಲಿತಮ್ಮ ದಿನಚರಿಯನ್ನು ಕಳೆಯುವಂತೆ  ಹುರಿದಿಂಬಿಸಿ ಮಾರ್ಗದರ್ಶನ ನೀಡಿರುವುದಲ್ಲದೆ.‌ ಸದ್ದಿಲ್ಲದೆ ಸಮಾಜ ಸೇವೆಯನ್ನುಮಾಡುತ್ತಾ ಹಾಗೂ ಸೇವಾ ಸಂಘಟನೆಗಳಿಗೆ ತನ್ಮೂಲಕ ಕೊಡುಗೆಯನ್ನು ನೀಡುತ್ತಾ ಬೆಳೆಯುತ್ತಿರುವ ಕೀರ್ತಿ ಇವರದ್ದು. ಇನ್ನೊಬ್ಬವ್ಯಕ್ತಿ ” *ಬಿರುವೆರ್* ” ಎನ್ನುವ ಹೆಸರು ತುಳುನಾಡಿನಲ್ಲೇ ರಾರಾಜಿಸುವಂತೆ ಪ್ರಥಮವಾಗಿ ಮುನ್ನುಡಿ ಹಾಡಿರುವ ಬಿರುವೆರ್ ಕುಡ್ಲಸಂಘಟನೆಯ ಸ್ಥಾಪಕರಾದ ಉದಯ್ ಪೂಜಾರಿ ಬಳ್ಳಾಲ್ ಬಾಗ್ ಹುಲಿವೇಷದ ಸಂಘಟನೆಯನ್ನು ನಿರ್ಮಿಸಿ ದಕ್ಷಿಣ ಕನ್ನಡಉಡುಪಿ ಮಾತ್ರವಲ್ಲದೆ ಮುಂಬೈ ಹಾಗೂ ವಿದೇಶದಲ್ಲೂ ಬಿರುವೆರ್ ಕುಡ್ಲ ದುಬೈ ಎನ್ನುವ ಸಂಘಟನೆ ಬೆಳೆಸುವ ಮಟ್ಟಿಗೆಯುವಕರನ್ನು ಪ್ರೇರೆಪಿಸಿ ಇಂದು ಬಿಲ್ಲವರ ಹೆಸರಿನಿಂದ ಅದೆಷ್ಟೋ ಜನರ ಕಣ್ಣಿರು ಒರೆಸುವಂತಹ ಕಾರ್ಯವನ್ನು ಮಾಡಿ  ಲಕ್ಷಾಂತರಜನರ ಆಶಿರ್ವಾದ ಪಡೆದ ತುಳುನಾಡಿನ ಮಗನಾಗಿ ಕಂಗೊಳಿಸುತ್ತಿದ್ದಾರೆ. ಇಬ್ಬರು ವ್ಯಕ್ತಿಗಳು ಇಂದು ಒಂದೇ ಚಿತ್ರದಲ್ಲಿ ಕಂಡಾಗಇವರು ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕೆನ್ನುವ ಹಂಬಲ ನನ್ನದು


Share:

More Posts

Category

Send Us A Message

Related Posts

26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಪಾಲ್ಗೊಳ್ಳಲು ಕೇಂದ್ರ ಸರಕಾರದಿಂದ ಕೇಶವ ಕೋಟ್ಯಾನ್ ಅವರಿಗೆ ಆಹ್ವಾನ


Share       ಎಲ್ಲರ ಸಹಕಾರದಿಂದ ಸಾಧ್ಯವಾದ ಸಾಧನೆ. 80ನೇ ಬಡಗಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ಕುಡಿಯುವ ನೀರು ಪೊರೈಸುವ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡುವಲ್ಲಿ ಉಡುಪಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು, ನಮ್ಮಗ್ರಾಮ


Read More »

ಭರತನಾಟ್ಯದಲ್ಲಿ ವಿಧುಷಿ ಎಂಬ ಗೌರವ ಪಡೆದ ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು


Share       ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು  ನಿತ್ಯಾನಂದ ಮತ್ತು ತುಳಸಿಯವರ ಪುತ್ರಿ ಗುರು ವಿಧುಷಿ ಪ್ರತಿಮಾ ಶ್ರೀಧರ್ ಮತ್ತು ಶ್ರೀಧರ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಭರತಾಂಜಲಿ (ಆರ್) ಕೊಟ್ಟಾರದಲ್ಲಿ ಕಲಿಕೆ ಅದಿತಿ ಅವರು


Read More »

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”


Share       ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ,


Read More »

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಶ್ರೀಯುತ ಉಮೇಶ್ ಬಂಟ್ವಾಳ್ ಆಯ್ಕೆ


Share       ಬಂಟ್ವಾಳದವರಾಗಿರುವ ಉಮೇಶ್ ಬಂಟ್ವಾಳ್ ಅವರು ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ಪದವಿಯನ್ನು ಪಡೆದಿದ್ದಾರೆ.   ಮಸ್ಕತ್ ನ ಒಮಾನ್ ದೇಶದಲ್ಲಿ ಸುಮಾರು 36 ವರ್ಷದಿಂದ ಅಲ್ ರ‌‌ವಾಸ್ ಹೋಲ್ಡಿಂಗ್ ಬಿಸಿನೆಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ


Read More »

ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ ಆಯ್ಕೆ


Share       ಪುತ್ತೂರು: ಸವಣೂರಿನ ಅಖಿಲ ಪೂಜಾರಿ ಅವರು ಪೊಲೀಸ್ ಇಲಾಖೆಯ ಎಸ್.ಐ. ಹುದ್ದೆಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ ಸಿವಿಲ್ ಪೊಲೀಸ್ ಸಬ್ ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ


Read More »

‘ಕುಸಲ್ದ ಅರಸೆ’ ನವೀನ್ ಡಿ. ಪಡೀಲ್‌ಗೆ ‘ವಿಶ್ವಪ್ರಭಾ ಪುರಸ್ಕಾರ – 2025’


Share       ಉಡುಪಿ: ತುಳು ರಂಗಭೂಮಿ ಮತ್ತು ಚಲನಚಿತ್ರ ನಟ ನವೀನ್ ಡಿ ಪಡೀಲ್ ಅವರು ಸಂಸ್ಕೃತಿ ವಿಶ್ವ ಪ್ರತಿಷ್ಠಾನದಿಂದ ಕೊಡಲಾಗುವ ‘ವಿಶ್ವಪ್ರಭಾ ಪುರಸ್ಕಾರ-2025’ ಕ್ಕೆ ಆಯ್ಕೆಯಾಗಿದ್ದಾರೆ. 11 ನವೆಂಬರ್ 1969 ನವೀನ್ ಡಿ ಪಡೀಲ್


Read More »