TOP STORIES:

FOLLOW US

ಸಮಾಜದ ಹಿತಕ್ಕಾಗಿ ಸೇವೆ ಮಾಡುವ ಸೇವಾ ಮಾಣಿಕ್ಯ ನ್ಯಾಯವಾದಿ ಪ್ರವೀಣ್ ಎಮ್. ಪೂಜಾರಿ


ಯಾವುದೇ ಪ್ರತಿಫಲ ಬಯಸದೆ ಸಮಾಜದ ಹಿತಕ್ಕಾಗಿ ತನ್ನ ಕೈಲಾದಷ್ಟು ಸೇವೆ ಮಾಡುವ ಸೇವಾ ಮಾಣಿಕ್ಯ,ಉಡುಪಿ ಜಿಲ್ಲಾ ಅಧ್ಯಕ್ಷರು ಮತ್ತು ವೃತ್ತಿಯಲ್ಲಿ ನ್ಯಾಯವಾದಿ ಆಗಿರುವ ಸರಳ ಸಜ್ಜನ ವ್ಯಕ್ತಿತ್ವ ಪ್ರವೀಣ್ ಎಮ್. ಪೂಜಾರಿ ಯವರು.

ಮಲ್ಪೆ ಕೊಡವೂರಿನ ಮೋಹನ್ ಪೂಜಾರಿ ಮತ್ತು ಅಪ್ಪಿ ಇವರ ಮಗ, ಪ್ರಾಥಮಿಕ ಶಿಕ್ಷಣವನ್ನು ಮಲ್ಪೆಯಲ್ಲಿ ಪಿ. ಯು.ಸಿ ಯನ್ನು ಬೋರ್ಡ್ ಹೈಸ್ಕೂಲ್ ಉಡುಪಿ ಯಲ್ಲಿ ಬಿ. ಎ ಡಿಗ್ರಿ ಪಿಪಿಸಿ ಯಲ್ಲಿ ಮತ್ತು ಎಲ್.ಎಲ್. ಬಿ ಯನ್ನು ಬಾಳಿಗ ಲಾ ಕಾಲೇಜ್ ಕುಂಜಿಬೆಟ್ಟಲ್ಲಿ ಮುಗಿಸಿದ ಇವರು ಈಗ ನ್ಯಾಯವಾದಿವಾಗಿ ಸೇವೆಯನ್ನು ಮಾಡುತ್ತಿದ್ದಾರೆ.

ಉಡುಪಿ ಜಿಲ್ಲೆಯ ಬಿಲ್ಲವ ವೇದಿಕೆಯ ಜಿಲ್ಲಾ ಅಧ್ಯಕ್ಷರು ಆಗಿರುವ ಇವರು, ಉಡುಪಿ ಜಿಲ್ಲೆಯ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಗರೋಡಿ ಗುರಿಕಾರ ಸಮ್ಮೇಳನವನ್ನು ಯಶಸ್ವಿಯಾಗಿ ನಿರ್ವಹಿಸಿದ ಹೆಗ್ಗಳಿಕೆ ಇವರದ್ದು.

ವೃತ್ತಿಯಲ್ಲಿ ನ್ಯಾಯವಾದಿ ಆಗಿರುವ ಇವರು ಜಾತಿ – ಭೇದ ಇಲ್ಲದೆ ನ್ಯಾಯದ ಪರವಾಗಿ ಇದ್ದು ನ್ಯಾಯ ದೊರಕಿಸಿ ಕೊಟ್ಟಿದ್ದಾರೆ, ಅನೇಕ ಅಸಹಾಯಕರ ಪರವಾಗಿ ಉಚಿತವಾಗಿ ವಕಾಲತ್ತು ಮಾಡಿ ಅನ್ಯಾಯ ಆಗದಂತೆ ನ್ಯಾಯ ದೊರಕಿಸಿ ಕೊಟ್ಟಿದ್ದಾರೆ.

ತೆರೆಮರೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸೇವಾ ಮಾಣಿಕ್ಯ ಇವರು ದೀನ ದಲಿತರ ಸೇವೆ ಮಾಡುವುದು ಮತ್ತು ಅಪಾರ ಸಂಖ್ಯೆಯ ಗೆಳೆಯರ ಬಳಗವನ್ನು ಹೊಂದಿರುವ ಸ್ನೇಹ ಜೀವಿ.

ಬಿಲ್ಲವ ಮಹಾ ಸಮಾವೇಶವಾಗಲು ಮೂಲ ಕಾರಣ ಆದವರು ಇದೆ ಪ್ರವೀಣ್ ಪೂಜಾರಿ , ಇವರ ಬಗ್ಗೆ ತುಂಬ ಹೆಮ್ಮೆ ಇದೆ. ನಿಮ್ಮ ನಿಸ್ವಾರ್ಥ ಸೇವೆಗೆ ನಾವು ಚಿರಋಣಿ.

ನಮ್ಮ ಸಮಾಜದ ಹೆಮ್ಮೆಯ ನ್ಯಾಯವಾದಿ ಪ್ರವೀಣ್ ಎಮ್. ಪೂಜಾರಿ ಹೀಗೆ ಇವರ ಸೇವೆ ಮುಂದುವರಿಯಲಿ.

Billavaswarriors.com


Share:

More Posts

Category

Send Us A Message

Related Posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ


Share       ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ


Read More »