TOP STORIES:

ಸಮಾಜದ ಹಿತಕ್ಕಾಗಿ ಸೇವೆ ಮಾಡುವ ಸೇವಾ ಮಾಣಿಕ್ಯ ನ್ಯಾಯವಾದಿ ಪ್ರವೀಣ್ ಎಮ್. ಪೂಜಾರಿ


ಯಾವುದೇ ಪ್ರತಿಫಲ ಬಯಸದೆ ಸಮಾಜದ ಹಿತಕ್ಕಾಗಿ ತನ್ನ ಕೈಲಾದಷ್ಟು ಸೇವೆ ಮಾಡುವ ಸೇವಾ ಮಾಣಿಕ್ಯ,ಉಡುಪಿ ಜಿಲ್ಲಾ ಅಧ್ಯಕ್ಷರು ಮತ್ತು ವೃತ್ತಿಯಲ್ಲಿ ನ್ಯಾಯವಾದಿ ಆಗಿರುವ ಸರಳ ಸಜ್ಜನ ವ್ಯಕ್ತಿತ್ವ ಪ್ರವೀಣ್ ಎಮ್. ಪೂಜಾರಿ ಯವರು.

ಮಲ್ಪೆ ಕೊಡವೂರಿನ ಮೋಹನ್ ಪೂಜಾರಿ ಮತ್ತು ಅಪ್ಪಿ ಇವರ ಮಗ, ಪ್ರಾಥಮಿಕ ಶಿಕ್ಷಣವನ್ನು ಮಲ್ಪೆಯಲ್ಲಿ ಪಿ. ಯು.ಸಿ ಯನ್ನು ಬೋರ್ಡ್ ಹೈಸ್ಕೂಲ್ ಉಡುಪಿ ಯಲ್ಲಿ ಬಿ. ಎ ಡಿಗ್ರಿ ಪಿಪಿಸಿ ಯಲ್ಲಿ ಮತ್ತು ಎಲ್.ಎಲ್. ಬಿ ಯನ್ನು ಬಾಳಿಗ ಲಾ ಕಾಲೇಜ್ ಕುಂಜಿಬೆಟ್ಟಲ್ಲಿ ಮುಗಿಸಿದ ಇವರು ಈಗ ನ್ಯಾಯವಾದಿವಾಗಿ ಸೇವೆಯನ್ನು ಮಾಡುತ್ತಿದ್ದಾರೆ.

ಉಡುಪಿ ಜಿಲ್ಲೆಯ ಬಿಲ್ಲವ ವೇದಿಕೆಯ ಜಿಲ್ಲಾ ಅಧ್ಯಕ್ಷರು ಆಗಿರುವ ಇವರು, ಉಡುಪಿ ಜಿಲ್ಲೆಯ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಗರೋಡಿ ಗುರಿಕಾರ ಸಮ್ಮೇಳನವನ್ನು ಯಶಸ್ವಿಯಾಗಿ ನಿರ್ವಹಿಸಿದ ಹೆಗ್ಗಳಿಕೆ ಇವರದ್ದು.

ವೃತ್ತಿಯಲ್ಲಿ ನ್ಯಾಯವಾದಿ ಆಗಿರುವ ಇವರು ಜಾತಿ – ಭೇದ ಇಲ್ಲದೆ ನ್ಯಾಯದ ಪರವಾಗಿ ಇದ್ದು ನ್ಯಾಯ ದೊರಕಿಸಿ ಕೊಟ್ಟಿದ್ದಾರೆ, ಅನೇಕ ಅಸಹಾಯಕರ ಪರವಾಗಿ ಉಚಿತವಾಗಿ ವಕಾಲತ್ತು ಮಾಡಿ ಅನ್ಯಾಯ ಆಗದಂತೆ ನ್ಯಾಯ ದೊರಕಿಸಿ ಕೊಟ್ಟಿದ್ದಾರೆ.

ತೆರೆಮರೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸೇವಾ ಮಾಣಿಕ್ಯ ಇವರು ದೀನ ದಲಿತರ ಸೇವೆ ಮಾಡುವುದು ಮತ್ತು ಅಪಾರ ಸಂಖ್ಯೆಯ ಗೆಳೆಯರ ಬಳಗವನ್ನು ಹೊಂದಿರುವ ಸ್ನೇಹ ಜೀವಿ.

ಬಿಲ್ಲವ ಮಹಾ ಸಮಾವೇಶವಾಗಲು ಮೂಲ ಕಾರಣ ಆದವರು ಇದೆ ಪ್ರವೀಣ್ ಪೂಜಾರಿ , ಇವರ ಬಗ್ಗೆ ತುಂಬ ಹೆಮ್ಮೆ ಇದೆ. ನಿಮ್ಮ ನಿಸ್ವಾರ್ಥ ಸೇವೆಗೆ ನಾವು ಚಿರಋಣಿ.

ನಮ್ಮ ಸಮಾಜದ ಹೆಮ್ಮೆಯ ನ್ಯಾಯವಾದಿ ಪ್ರವೀಣ್ ಎಮ್. ಪೂಜಾರಿ ಹೀಗೆ ಇವರ ಸೇವೆ ಮುಂದುವರಿಯಲಿ.

Billavaswarriors.com


Related Posts

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »