TOP STORIES:

FOLLOW US

ಸಮಾಜದ ಹಿತಕ್ಕಾಗಿ ಸೇವೆ ಮಾಡುವ ಸೇವಾ ಮಾಣಿಕ್ಯ ನ್ಯಾಯವಾದಿ ಪ್ರವೀಣ್ ಎಮ್. ಪೂಜಾರಿ


ಯಾವುದೇ ಪ್ರತಿಫಲ ಬಯಸದೆ ಸಮಾಜದ ಹಿತಕ್ಕಾಗಿ ತನ್ನ ಕೈಲಾದಷ್ಟು ಸೇವೆ ಮಾಡುವ ಸೇವಾ ಮಾಣಿಕ್ಯ,ಉಡುಪಿ ಜಿಲ್ಲಾ ಅಧ್ಯಕ್ಷರು ಮತ್ತು ವೃತ್ತಿಯಲ್ಲಿ ನ್ಯಾಯವಾದಿ ಆಗಿರುವ ಸರಳ ಸಜ್ಜನ ವ್ಯಕ್ತಿತ್ವ ಪ್ರವೀಣ್ ಎಮ್. ಪೂಜಾರಿ ಯವರು.

ಮಲ್ಪೆ ಕೊಡವೂರಿನ ಮೋಹನ್ ಪೂಜಾರಿ ಮತ್ತು ಅಪ್ಪಿ ಇವರ ಮಗ, ಪ್ರಾಥಮಿಕ ಶಿಕ್ಷಣವನ್ನು ಮಲ್ಪೆಯಲ್ಲಿ ಪಿ. ಯು.ಸಿ ಯನ್ನು ಬೋರ್ಡ್ ಹೈಸ್ಕೂಲ್ ಉಡುಪಿ ಯಲ್ಲಿ ಬಿ. ಎ ಡಿಗ್ರಿ ಪಿಪಿಸಿ ಯಲ್ಲಿ ಮತ್ತು ಎಲ್.ಎಲ್. ಬಿ ಯನ್ನು ಬಾಳಿಗ ಲಾ ಕಾಲೇಜ್ ಕುಂಜಿಬೆಟ್ಟಲ್ಲಿ ಮುಗಿಸಿದ ಇವರು ಈಗ ನ್ಯಾಯವಾದಿವಾಗಿ ಸೇವೆಯನ್ನು ಮಾಡುತ್ತಿದ್ದಾರೆ.

ಉಡುಪಿ ಜಿಲ್ಲೆಯ ಬಿಲ್ಲವ ವೇದಿಕೆಯ ಜಿಲ್ಲಾ ಅಧ್ಯಕ್ಷರು ಆಗಿರುವ ಇವರು, ಉಡುಪಿ ಜಿಲ್ಲೆಯ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಗರೋಡಿ ಗುರಿಕಾರ ಸಮ್ಮೇಳನವನ್ನು ಯಶಸ್ವಿಯಾಗಿ ನಿರ್ವಹಿಸಿದ ಹೆಗ್ಗಳಿಕೆ ಇವರದ್ದು.

ವೃತ್ತಿಯಲ್ಲಿ ನ್ಯಾಯವಾದಿ ಆಗಿರುವ ಇವರು ಜಾತಿ – ಭೇದ ಇಲ್ಲದೆ ನ್ಯಾಯದ ಪರವಾಗಿ ಇದ್ದು ನ್ಯಾಯ ದೊರಕಿಸಿ ಕೊಟ್ಟಿದ್ದಾರೆ, ಅನೇಕ ಅಸಹಾಯಕರ ಪರವಾಗಿ ಉಚಿತವಾಗಿ ವಕಾಲತ್ತು ಮಾಡಿ ಅನ್ಯಾಯ ಆಗದಂತೆ ನ್ಯಾಯ ದೊರಕಿಸಿ ಕೊಟ್ಟಿದ್ದಾರೆ.

ತೆರೆಮರೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸೇವಾ ಮಾಣಿಕ್ಯ ಇವರು ದೀನ ದಲಿತರ ಸೇವೆ ಮಾಡುವುದು ಮತ್ತು ಅಪಾರ ಸಂಖ್ಯೆಯ ಗೆಳೆಯರ ಬಳಗವನ್ನು ಹೊಂದಿರುವ ಸ್ನೇಹ ಜೀವಿ.

ಬಿಲ್ಲವ ಮಹಾ ಸಮಾವೇಶವಾಗಲು ಮೂಲ ಕಾರಣ ಆದವರು ಇದೆ ಪ್ರವೀಣ್ ಪೂಜಾರಿ , ಇವರ ಬಗ್ಗೆ ತುಂಬ ಹೆಮ್ಮೆ ಇದೆ. ನಿಮ್ಮ ನಿಸ್ವಾರ್ಥ ಸೇವೆಗೆ ನಾವು ಚಿರಋಣಿ.

ನಮ್ಮ ಸಮಾಜದ ಹೆಮ್ಮೆಯ ನ್ಯಾಯವಾದಿ ಪ್ರವೀಣ್ ಎಮ್. ಪೂಜಾರಿ ಹೀಗೆ ಇವರ ಸೇವೆ ಮುಂದುವರಿಯಲಿ.

Billavaswarriors.com


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »