TOP STORIES:

ಸಮಾಜದ ಹಿತಕ್ಕಾಗಿ ಸೇವೆ ಮಾಡುವ ಸೇವಾ ಮಾಣಿಕ್ಯ ನ್ಯಾಯವಾದಿ ಪ್ರವೀಣ್ ಎಮ್. ಪೂಜಾರಿ


ಯಾವುದೇ ಪ್ರತಿಫಲ ಬಯಸದೆ ಸಮಾಜದ ಹಿತಕ್ಕಾಗಿ ತನ್ನ ಕೈಲಾದಷ್ಟು ಸೇವೆ ಮಾಡುವ ಸೇವಾ ಮಾಣಿಕ್ಯ,ಉಡುಪಿ ಜಿಲ್ಲಾ ಅಧ್ಯಕ್ಷರು ಮತ್ತು ವೃತ್ತಿಯಲ್ಲಿ ನ್ಯಾಯವಾದಿ ಆಗಿರುವ ಸರಳ ಸಜ್ಜನ ವ್ಯಕ್ತಿತ್ವ ಪ್ರವೀಣ್ ಎಮ್. ಪೂಜಾರಿ ಯವರು.

ಮಲ್ಪೆ ಕೊಡವೂರಿನ ಮೋಹನ್ ಪೂಜಾರಿ ಮತ್ತು ಅಪ್ಪಿ ಇವರ ಮಗ, ಪ್ರಾಥಮಿಕ ಶಿಕ್ಷಣವನ್ನು ಮಲ್ಪೆಯಲ್ಲಿ ಪಿ. ಯು.ಸಿ ಯನ್ನು ಬೋರ್ಡ್ ಹೈಸ್ಕೂಲ್ ಉಡುಪಿ ಯಲ್ಲಿ ಬಿ. ಎ ಡಿಗ್ರಿ ಪಿಪಿಸಿ ಯಲ್ಲಿ ಮತ್ತು ಎಲ್.ಎಲ್. ಬಿ ಯನ್ನು ಬಾಳಿಗ ಲಾ ಕಾಲೇಜ್ ಕುಂಜಿಬೆಟ್ಟಲ್ಲಿ ಮುಗಿಸಿದ ಇವರು ಈಗ ನ್ಯಾಯವಾದಿವಾಗಿ ಸೇವೆಯನ್ನು ಮಾಡುತ್ತಿದ್ದಾರೆ.

ಉಡುಪಿ ಜಿಲ್ಲೆಯ ಬಿಲ್ಲವ ವೇದಿಕೆಯ ಜಿಲ್ಲಾ ಅಧ್ಯಕ್ಷರು ಆಗಿರುವ ಇವರು, ಉಡುಪಿ ಜಿಲ್ಲೆಯ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಗರೋಡಿ ಗುರಿಕಾರ ಸಮ್ಮೇಳನವನ್ನು ಯಶಸ್ವಿಯಾಗಿ ನಿರ್ವಹಿಸಿದ ಹೆಗ್ಗಳಿಕೆ ಇವರದ್ದು.

ವೃತ್ತಿಯಲ್ಲಿ ನ್ಯಾಯವಾದಿ ಆಗಿರುವ ಇವರು ಜಾತಿ – ಭೇದ ಇಲ್ಲದೆ ನ್ಯಾಯದ ಪರವಾಗಿ ಇದ್ದು ನ್ಯಾಯ ದೊರಕಿಸಿ ಕೊಟ್ಟಿದ್ದಾರೆ, ಅನೇಕ ಅಸಹಾಯಕರ ಪರವಾಗಿ ಉಚಿತವಾಗಿ ವಕಾಲತ್ತು ಮಾಡಿ ಅನ್ಯಾಯ ಆಗದಂತೆ ನ್ಯಾಯ ದೊರಕಿಸಿ ಕೊಟ್ಟಿದ್ದಾರೆ.

ತೆರೆಮರೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸೇವಾ ಮಾಣಿಕ್ಯ ಇವರು ದೀನ ದಲಿತರ ಸೇವೆ ಮಾಡುವುದು ಮತ್ತು ಅಪಾರ ಸಂಖ್ಯೆಯ ಗೆಳೆಯರ ಬಳಗವನ್ನು ಹೊಂದಿರುವ ಸ್ನೇಹ ಜೀವಿ.

ಬಿಲ್ಲವ ಮಹಾ ಸಮಾವೇಶವಾಗಲು ಮೂಲ ಕಾರಣ ಆದವರು ಇದೆ ಪ್ರವೀಣ್ ಪೂಜಾರಿ , ಇವರ ಬಗ್ಗೆ ತುಂಬ ಹೆಮ್ಮೆ ಇದೆ. ನಿಮ್ಮ ನಿಸ್ವಾರ್ಥ ಸೇವೆಗೆ ನಾವು ಚಿರಋಣಿ.

ನಮ್ಮ ಸಮಾಜದ ಹೆಮ್ಮೆಯ ನ್ಯಾಯವಾದಿ ಪ್ರವೀಣ್ ಎಮ್. ಪೂಜಾರಿ ಹೀಗೆ ಇವರ ಸೇವೆ ಮುಂದುವರಿಯಲಿ.

Billavaswarriors.com


Related Posts

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ


Share        ಬಿಲ್ಲವಾಸ್ ಕತಾರ್  ಆಯೋಜಿಸಿದ  ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ  ದಿನಾಂಕ  ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ   ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.  ಅದ್ಭುತ ಸಂಗೀತ


Read More »

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


Share        ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ


Read More »

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ


Share        ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್


Read More »

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share        ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share        ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share        ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »