TOP STORIES:

FOLLOW US

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಆಯ್ಕೆಯಾದ ನಮ್ಮ ಬಿಲ್ಲವ ಕುವರಿ ನೇಹಾ ಪಿ. ಕೆ. ಅವರಿಗೆ ಅಭಿನಂದನೆಗಳು


ಸಾಧನೆ  ಎಂಬ  ಯುದ್ಧದ ಯುಕ್ತಿಯಲ್ಲಿ, ಸಾಧಿಸಿ ಮುಕ್ತಿ ಪಡೆದ ನಮ್ಮ ಬಿಲ್ಲವ ಕುವರಿ ನೇಹಾ ಪಿ. ಕೆ.

      ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಬೋಂದೆಲ್ ನಿವಾಸಿಯಾದ ಶ್ರೀ ದಿ! ಪ್ರವೀಣ್ ಕುಮಾರ್ ಹಾಗೂ. ಶ್ರೀಮತಿ ಸುಜಾತ ಬಿಉಳ್ಳಾಲ್ ರವರ ಪುತ್ರಿ ಕುಮಾರಿ ನೇಹಾ ಪಿ. ಕೆ. ಅವರು ಕರ್ನಾಟಕ ಲೋಕಸೇವಾ ಆಯೋಗವು ನಡೆಸಿದ ಸಹಾಯಕ ಅರಣ್ಯಸಂರಕ್ಷಣಾಧಿಕಾರಿ ಹುದ್ದೆಯ  ನೇರ ನೇಮಕಾತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿಆಯ್ಕೆಯಾಗಿದ್ದಾರೆ ಇವರು ಶಿರಸಿಯ ಅರಣ್ಯ ಮಹಾವಿದ್ಯಾಲಯದಿಂದ ಬಿಎಸ್ಸಿ(ಫಾರೆಸ್ಟ್ರಿ) ಪದವಿ ಪಡೆದಿರುತ್ತಾರೆ. ನಿಮ್ಮ ಸಾಧನೆಯಿಂದ ನಮ್ಮ ಬಿಲ್ಲವ ಸಮಾಜದ ಕೀರ್ತಿ ಪತಾಕೆಯು ಬಾನೆತ್ತರಕ್ಕೆ ಏರಲಿ.

       ಕಳೆದ 2 ವರ್ಷಗಳಿಂದ ಮಂಗಳೂರಿನ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಛೇರಿ, ಸಾಮಾಜಿಕ ಅರಣ್ಯ ವಿಭಾಗ, ದಕ್ಷಿಣ ಕನ್ನಡಜಿಲ್ಲಾ ಪಂಚಾಯತ್ ಇಲ್ಲಿ ನರೇಗಾ ತಾಂತ್ರಿಕ ಸಹಾಯಕರು(ಅರಣ್ಯ) ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ನಿಮ್ಮ ನಿಸ್ಕಲ್ಮಷ  ಸೇವೆಯೂಅರಣ್ಯ ಇಲಾಖೆಯಲ್ಲಿ ಶಾಶ್ವತವಾಗಿ ನಡೆಯಲಿ, ನಿಮ್ಮ ನಾಮವು ಅರಣ್ಯ ಇಲಾಖೆಯಲ್ಲಿ ಉತುಂಗ ಶಿಖರ ಎರಲಿ ಎಂದು ನಾವುಆಶಿಸುತ, ಮನದಾಳದ ಅಭಿನಂದನೆಗಳನ್ನು ನಿಮಗೆ ಸಲ್ಲಿಸುತಿದ್ದೇವೆ.

Proud To be Billava

Mangalore billava

Billava warriors


Share:

More Posts

Category

Send Us A Message

Related Posts

26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಪಾಲ್ಗೊಳ್ಳಲು ಕೇಂದ್ರ ಸರಕಾರದಿಂದ ಕೇಶವ ಕೋಟ್ಯಾನ್ ಅವರಿಗೆ ಆಹ್ವಾನ


Share       ಎಲ್ಲರ ಸಹಕಾರದಿಂದ ಸಾಧ್ಯವಾದ ಸಾಧನೆ. 80ನೇ ಬಡಗಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ಕುಡಿಯುವ ನೀರು ಪೊರೈಸುವ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡುವಲ್ಲಿ ಉಡುಪಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು, ನಮ್ಮಗ್ರಾಮ


Read More »

ಭರತನಾಟ್ಯದಲ್ಲಿ ವಿಧುಷಿ ಎಂಬ ಗೌರವ ಪಡೆದ ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು


Share       ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು  ನಿತ್ಯಾನಂದ ಮತ್ತು ತುಳಸಿಯವರ ಪುತ್ರಿ ಗುರು ವಿಧುಷಿ ಪ್ರತಿಮಾ ಶ್ರೀಧರ್ ಮತ್ತು ಶ್ರೀಧರ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಭರತಾಂಜಲಿ (ಆರ್) ಕೊಟ್ಟಾರದಲ್ಲಿ ಕಲಿಕೆ ಅದಿತಿ ಅವರು


Read More »

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”


Share       ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ,


Read More »

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಶ್ರೀಯುತ ಉಮೇಶ್ ಬಂಟ್ವಾಳ್ ಆಯ್ಕೆ


Share       ಬಂಟ್ವಾಳದವರಾಗಿರುವ ಉಮೇಶ್ ಬಂಟ್ವಾಳ್ ಅವರು ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ಪದವಿಯನ್ನು ಪಡೆದಿದ್ದಾರೆ.   ಮಸ್ಕತ್ ನ ಒಮಾನ್ ದೇಶದಲ್ಲಿ ಸುಮಾರು 36 ವರ್ಷದಿಂದ ಅಲ್ ರ‌‌ವಾಸ್ ಹೋಲ್ಡಿಂಗ್ ಬಿಸಿನೆಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ


Read More »

ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ ಆಯ್ಕೆ


Share       ಪುತ್ತೂರು: ಸವಣೂರಿನ ಅಖಿಲ ಪೂಜಾರಿ ಅವರು ಪೊಲೀಸ್ ಇಲಾಖೆಯ ಎಸ್.ಐ. ಹುದ್ದೆಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ ಸಿವಿಲ್ ಪೊಲೀಸ್ ಸಬ್ ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ


Read More »

‘ಕುಸಲ್ದ ಅರಸೆ’ ನವೀನ್ ಡಿ. ಪಡೀಲ್‌ಗೆ ‘ವಿಶ್ವಪ್ರಭಾ ಪುರಸ್ಕಾರ – 2025’


Share       ಉಡುಪಿ: ತುಳು ರಂಗಭೂಮಿ ಮತ್ತು ಚಲನಚಿತ್ರ ನಟ ನವೀನ್ ಡಿ ಪಡೀಲ್ ಅವರು ಸಂಸ್ಕೃತಿ ವಿಶ್ವ ಪ್ರತಿಷ್ಠಾನದಿಂದ ಕೊಡಲಾಗುವ ‘ವಿಶ್ವಪ್ರಭಾ ಪುರಸ್ಕಾರ-2025’ ಕ್ಕೆ ಆಯ್ಕೆಯಾಗಿದ್ದಾರೆ. 11 ನವೆಂಬರ್ 1969 ನವೀನ್ ಡಿ ಪಡೀಲ್


Read More »