TOP STORIES:

*ಸಾರ್ವಜನಿಕರಿಗೆ ತಲೆನೋವಾಗಿದ್ದ ಮಾನಸಿಕ ಅಸ್ವಸ್ಥನ ಚಿಕಿತ್ಸೆಗೆ ನೆರವಾದ ಕುಂದಾಪುರ ಪಿ.ಎಸ್.ಐ ಸದಾಶಿವ ಆರ್ ಗವರೋಜಿ ಮತ್ತು ಪತ್ರಕರ್ತ ಕಿರಣ್ ಪೂಜಾರಿ*


ಸಾರ್ವಜನಿಕರಿಗೆ ತಲೆನೋವಾಗಿದ್ದ ಮಾನಸಿಕ ಅಸ್ವಸ್ಥನ ಚಿಕಿತ್ಸೆಗೆ ನೆರವಾದ ಕುಂದಾಪುರ ಪಿ.ಎಸ್.ಐ ಸದಾಶಿವ ಆರ್ ಗವರೋಜಿ*

ಕಳೆದ 2 ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಬಿಹಾರ ಮೂಲದ ಮಾನಸಿಕ ಅಸ್ವಸ್ಥ ಯುವಕನೊರ್ವ ಅರೆ ನಗ್ನ ಅವಸ್ಥೆಯಲ್ಲಿ ಕುಂದಾಪುರದ ಬೀದಿಯಲ್ಲಿ ತನ್ನ ಭಯಾನಕ ವರ್ತನೆಯಿಂದ ಸಾರ್ವಜನಿಕ ವಲಯದಲ್ಲಿ ಆಂತಕ ಸ್ರಷ್ಟಿಸಿದ್ದ ಸುದ್ದಿ ವಾಟ್ಸಪ್ಪ್ ನಲ್ಲಿ ಹರಿದಾಡಿತ್ತು.

ವೇಗವಾಗಿ ನಡೆಯುತ್ತಾ ಸಾರ್ವಜನಿಕರ ಮೇಲೆ ಮುಗಿ ಬೀಳುವ ಈತನಿಂದ ಈಗಾಗಲೇ ಹಲವರು ಮಾರಕ ಹಲ್ಲೆಗೊಳಗಾಗಿದ್ದಾರೆ. ಅಲ್ಲದೇ ಮಹಿಳೆಯರ ಬೆಂಬತ್ತುವ ಈತ ನೇರವಾಗಿ ಅವರ ದೇಹದ ಮೇಲೆ ಕೈಹಾಕುತ್ತಿರುವ ಘಟನೆಗಳು ನಡೆದಿದ್ದು  ವಿದ್ಯಾರ್ಥಿನಿಗಳ ಸಹಿತ ಇನ್ನಿತರ ಮಹಿಳೆಯರು ಈತನ ವಿಕಾರತೆಗೆ ಸಿಲುಕಿದ್ದಾರೆನ್ನಲಾಗಿದೆ. ಸಂಬಂಧ ಪಟ್ಟ ಇಲಾಖೆಗಳು ಕೂಡಲೇ ಈತನ  ಬಗ್ಗೆ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ ಎಂದು ಮ್ಯಾನರ್ ವಾಟ್ಸಪ್ಪ್ ಗ್ರೂಪ್ ನಲ್ಲಿ ಹಾಕಿದ್ದು ಇದಕ್ಕೆ ಆದಷ್ಟು ಬೇಗ ಸಾಮಾಜಿಕ ಕಾರ್ಯಕರ್ತರು ಸ್ಪಂದಿಸಬೇಕು ಎಂದು ರವಿ ಮ್ಯಾನರ್ ವಿನಂತಿಸಿದ್ದರು.

ಈ ಸುದ್ದಿ ತಿಳಿದ ಕೂಡಲೇ ಸಾಮಾಜಿಕ ಕಾರ್ಯಕರ್ತ ಮತ್ತು ಕುಂದಾಪರ ಮಿತ್ರ ವರದಿಗಾರ ಕಿರಣ್ ಪೂಜಾರಿಯವರು ಕುಂದಾಪುರ ಪಿ.ಎಸ್.ಐ ಸದಾಶಿವ ಆರ್ ಗವರೋಜಿ ಅವರ ಗಮನಕ್ಕೆ ತಂದು, ದಿನಾಂಕ 15/10/2020ರಂದು ಬೆಳ್ಳಿಗೆ ಆ ವ್ಯಕ್ತಿ ಚಲನವಲನ್ನು ಗಮನಿಸಿದ್ದ ಕಿರಣ್ ರವರು ಕೂಡಲೇ ಪಿ.ಎಸ್.ಐ ಸದಾಶಿವ ಆರ್ ಗವರೋಜಿರವರಿಗೆ ಮಾಹಿತಿ ನೀಡಿ, ಕುಂದಾಪುರ ಪೊಲೀಸ್ ಸುಧಾಕರ್, ರಾಘವೇಂದ್ರ, ಆನಂದ ಹಾಗೂ ಸ್ಥಳೀಯ ಪುರಸಭೆ ಸದಸ್ಯರಾದ ಪ್ರಭಾಕರ ಮತ್ತು ಹುಸೈನ್ ಹೈಕಾಡಿ ಅವರ ನೆರವಿನೊಂದಿಗೆ ಮಾನಸಿಕ ಅಸ್ವಸ್ಥನ ಮನವೊಲಿಸಿ ಅವರನ್ನು ಕೋಟ ನಾಗರಾಜ್ ರವರ ಆಂಬುಲೆನ್ಸ್ ನಲ್ಲಿ ಉಡುಪಿ ಅಜ್ಜರಕಾರ್ಡ್ ಸರಕಾರಿ ಆಸ್ಪತ್ರೆಗೆ ಚಿಕ್ಸಿತೆಗೆ ಕೊಂಡೊಯ್ಯಲಾಗಿದೆ. ಜನತೆಗೆ ನೆಮ್ಮದಿ ದೊರೆತ್ತಿದು, ಕುಂದಾಪುರ ಪೊಲೀಸರ ಮಾನವೀಯ ಕಾರ್ಯಕ್ಕೆ ಕುಂದಾಪುರ ಜನತೆ ತಲೆದೂಗಿದೆ. ಕುಂದಾಪುರದ ಸಮಸ್ತ ಜನತೆ ಪರವಾಗಿ ಧನ್ಯವಾದವನ್ನು ಸಮರ್ಪಿಸುತ್ತೇವೆ.

ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಲಯದ ಆದೇಶ ಪಡೆದು ಧಾರವಾಡ ಡಿಮ್ಯಾನ್ಸ್ ಆಸ್ಪತ್ರೆಗೆ ಕೋಡಿಯ NMA ಆಸ್ಪತ್ರೆಯವರ ಹಾಗೂ ಜೆಸಿಐ ಕುಂದಾಪುರ ಸಿಟಿ ಯಾ ಸ್ಥಾಪಕ ಅಧ್ಯಕ್ಷ ಹುಸೈನ್ ಹೈಕಾಡಿ NMA ಯಾ ಶಾಬಾನ್ ಹಂಗಳೂರ್ NMA ಯಾ ಅಧ್ಯಕ್ಷ ರಫೀಕ್ ಬಿ ಎಸ್ ಎಫ್ ಇವರ ಸಹಕಾರ ದಿಂದ ಅಂಬ್ಯುಲೆನ್ಸ್ ಮೂಲಕ ಸಿಬ್ಬಂದಿವರ ಭದ್ರಿಕೆಯಲ್ಲಿ ಚಿಕಿತ್ಸೆಗೆ ಕಳುಹಿಸಲಾಗಿದೆ.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »