TOP STORIES:

*ಸಾರ್ವಜನಿಕರಿಗೆ ತಲೆನೋವಾಗಿದ್ದ ಮಾನಸಿಕ ಅಸ್ವಸ್ಥನ ಚಿಕಿತ್ಸೆಗೆ ನೆರವಾದ ಕುಂದಾಪುರ ಪಿ.ಎಸ್.ಐ ಸದಾಶಿವ ಆರ್ ಗವರೋಜಿ ಮತ್ತು ಪತ್ರಕರ್ತ ಕಿರಣ್ ಪೂಜಾರಿ*


ಸಾರ್ವಜನಿಕರಿಗೆ ತಲೆನೋವಾಗಿದ್ದ ಮಾನಸಿಕ ಅಸ್ವಸ್ಥನ ಚಿಕಿತ್ಸೆಗೆ ನೆರವಾದ ಕುಂದಾಪುರ ಪಿ.ಎಸ್.ಐ ಸದಾಶಿವ ಆರ್ ಗವರೋಜಿ*

ಕಳೆದ 2 ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಬಿಹಾರ ಮೂಲದ ಮಾನಸಿಕ ಅಸ್ವಸ್ಥ ಯುವಕನೊರ್ವ ಅರೆ ನಗ್ನ ಅವಸ್ಥೆಯಲ್ಲಿ ಕುಂದಾಪುರದ ಬೀದಿಯಲ್ಲಿ ತನ್ನ ಭಯಾನಕ ವರ್ತನೆಯಿಂದ ಸಾರ್ವಜನಿಕ ವಲಯದಲ್ಲಿ ಆಂತಕ ಸ್ರಷ್ಟಿಸಿದ್ದ ಸುದ್ದಿ ವಾಟ್ಸಪ್ಪ್ ನಲ್ಲಿ ಹರಿದಾಡಿತ್ತು.

ವೇಗವಾಗಿ ನಡೆಯುತ್ತಾ ಸಾರ್ವಜನಿಕರ ಮೇಲೆ ಮುಗಿ ಬೀಳುವ ಈತನಿಂದ ಈಗಾಗಲೇ ಹಲವರು ಮಾರಕ ಹಲ್ಲೆಗೊಳಗಾಗಿದ್ದಾರೆ. ಅಲ್ಲದೇ ಮಹಿಳೆಯರ ಬೆಂಬತ್ತುವ ಈತ ನೇರವಾಗಿ ಅವರ ದೇಹದ ಮೇಲೆ ಕೈಹಾಕುತ್ತಿರುವ ಘಟನೆಗಳು ನಡೆದಿದ್ದು  ವಿದ್ಯಾರ್ಥಿನಿಗಳ ಸಹಿತ ಇನ್ನಿತರ ಮಹಿಳೆಯರು ಈತನ ವಿಕಾರತೆಗೆ ಸಿಲುಕಿದ್ದಾರೆನ್ನಲಾಗಿದೆ. ಸಂಬಂಧ ಪಟ್ಟ ಇಲಾಖೆಗಳು ಕೂಡಲೇ ಈತನ  ಬಗ್ಗೆ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ ಎಂದು ಮ್ಯಾನರ್ ವಾಟ್ಸಪ್ಪ್ ಗ್ರೂಪ್ ನಲ್ಲಿ ಹಾಕಿದ್ದು ಇದಕ್ಕೆ ಆದಷ್ಟು ಬೇಗ ಸಾಮಾಜಿಕ ಕಾರ್ಯಕರ್ತರು ಸ್ಪಂದಿಸಬೇಕು ಎಂದು ರವಿ ಮ್ಯಾನರ್ ವಿನಂತಿಸಿದ್ದರು.

ಈ ಸುದ್ದಿ ತಿಳಿದ ಕೂಡಲೇ ಸಾಮಾಜಿಕ ಕಾರ್ಯಕರ್ತ ಮತ್ತು ಕುಂದಾಪರ ಮಿತ್ರ ವರದಿಗಾರ ಕಿರಣ್ ಪೂಜಾರಿಯವರು ಕುಂದಾಪುರ ಪಿ.ಎಸ್.ಐ ಸದಾಶಿವ ಆರ್ ಗವರೋಜಿ ಅವರ ಗಮನಕ್ಕೆ ತಂದು, ದಿನಾಂಕ 15/10/2020ರಂದು ಬೆಳ್ಳಿಗೆ ಆ ವ್ಯಕ್ತಿ ಚಲನವಲನ್ನು ಗಮನಿಸಿದ್ದ ಕಿರಣ್ ರವರು ಕೂಡಲೇ ಪಿ.ಎಸ್.ಐ ಸದಾಶಿವ ಆರ್ ಗವರೋಜಿರವರಿಗೆ ಮಾಹಿತಿ ನೀಡಿ, ಕುಂದಾಪುರ ಪೊಲೀಸ್ ಸುಧಾಕರ್, ರಾಘವೇಂದ್ರ, ಆನಂದ ಹಾಗೂ ಸ್ಥಳೀಯ ಪುರಸಭೆ ಸದಸ್ಯರಾದ ಪ್ರಭಾಕರ ಮತ್ತು ಹುಸೈನ್ ಹೈಕಾಡಿ ಅವರ ನೆರವಿನೊಂದಿಗೆ ಮಾನಸಿಕ ಅಸ್ವಸ್ಥನ ಮನವೊಲಿಸಿ ಅವರನ್ನು ಕೋಟ ನಾಗರಾಜ್ ರವರ ಆಂಬುಲೆನ್ಸ್ ನಲ್ಲಿ ಉಡುಪಿ ಅಜ್ಜರಕಾರ್ಡ್ ಸರಕಾರಿ ಆಸ್ಪತ್ರೆಗೆ ಚಿಕ್ಸಿತೆಗೆ ಕೊಂಡೊಯ್ಯಲಾಗಿದೆ. ಜನತೆಗೆ ನೆಮ್ಮದಿ ದೊರೆತ್ತಿದು, ಕುಂದಾಪುರ ಪೊಲೀಸರ ಮಾನವೀಯ ಕಾರ್ಯಕ್ಕೆ ಕುಂದಾಪುರ ಜನತೆ ತಲೆದೂಗಿದೆ. ಕುಂದಾಪುರದ ಸಮಸ್ತ ಜನತೆ ಪರವಾಗಿ ಧನ್ಯವಾದವನ್ನು ಸಮರ್ಪಿಸುತ್ತೇವೆ.

ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಲಯದ ಆದೇಶ ಪಡೆದು ಧಾರವಾಡ ಡಿಮ್ಯಾನ್ಸ್ ಆಸ್ಪತ್ರೆಗೆ ಕೋಡಿಯ NMA ಆಸ್ಪತ್ರೆಯವರ ಹಾಗೂ ಜೆಸಿಐ ಕುಂದಾಪುರ ಸಿಟಿ ಯಾ ಸ್ಥಾಪಕ ಅಧ್ಯಕ್ಷ ಹುಸೈನ್ ಹೈಕಾಡಿ NMA ಯಾ ಶಾಬಾನ್ ಹಂಗಳೂರ್ NMA ಯಾ ಅಧ್ಯಕ್ಷ ರಫೀಕ್ ಬಿ ಎಸ್ ಎಫ್ ಇವರ ಸಹಕಾರ ದಿಂದ ಅಂಬ್ಯುಲೆನ್ಸ್ ಮೂಲಕ ಸಿಬ್ಬಂದಿವರ ಭದ್ರಿಕೆಯಲ್ಲಿ ಚಿಕಿತ್ಸೆಗೆ ಕಳುಹಿಸಲಾಗಿದೆ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »