TOP STORIES:

FOLLOW US

*ಸಾರ್ವಜನಿಕರಿಗೆ ತಲೆನೋವಾಗಿದ್ದ ಮಾನಸಿಕ ಅಸ್ವಸ್ಥನ ಚಿಕಿತ್ಸೆಗೆ ನೆರವಾದ ಕುಂದಾಪುರ ಪಿ.ಎಸ್.ಐ ಸದಾಶಿವ ಆರ್ ಗವರೋಜಿ ಮತ್ತು ಪತ್ರಕರ್ತ ಕಿರಣ್ ಪೂಜಾರಿ*


ಸಾರ್ವಜನಿಕರಿಗೆ ತಲೆನೋವಾಗಿದ್ದ ಮಾನಸಿಕ ಅಸ್ವಸ್ಥನ ಚಿಕಿತ್ಸೆಗೆ ನೆರವಾದ ಕುಂದಾಪುರ ಪಿ.ಎಸ್.ಐ ಸದಾಶಿವ ಆರ್ ಗವರೋಜಿ*

ಕಳೆದ 2 ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಬಿಹಾರ ಮೂಲದ ಮಾನಸಿಕ ಅಸ್ವಸ್ಥ ಯುವಕನೊರ್ವ ಅರೆ ನಗ್ನ ಅವಸ್ಥೆಯಲ್ಲಿ ಕುಂದಾಪುರದ ಬೀದಿಯಲ್ಲಿ ತನ್ನ ಭಯಾನಕ ವರ್ತನೆಯಿಂದ ಸಾರ್ವಜನಿಕ ವಲಯದಲ್ಲಿ ಆಂತಕ ಸ್ರಷ್ಟಿಸಿದ್ದ ಸುದ್ದಿ ವಾಟ್ಸಪ್ಪ್ ನಲ್ಲಿ ಹರಿದಾಡಿತ್ತು.

ವೇಗವಾಗಿ ನಡೆಯುತ್ತಾ ಸಾರ್ವಜನಿಕರ ಮೇಲೆ ಮುಗಿ ಬೀಳುವ ಈತನಿಂದ ಈಗಾಗಲೇ ಹಲವರು ಮಾರಕ ಹಲ್ಲೆಗೊಳಗಾಗಿದ್ದಾರೆ. ಅಲ್ಲದೇ ಮಹಿಳೆಯರ ಬೆಂಬತ್ತುವ ಈತ ನೇರವಾಗಿ ಅವರ ದೇಹದ ಮೇಲೆ ಕೈಹಾಕುತ್ತಿರುವ ಘಟನೆಗಳು ನಡೆದಿದ್ದು  ವಿದ್ಯಾರ್ಥಿನಿಗಳ ಸಹಿತ ಇನ್ನಿತರ ಮಹಿಳೆಯರು ಈತನ ವಿಕಾರತೆಗೆ ಸಿಲುಕಿದ್ದಾರೆನ್ನಲಾಗಿದೆ. ಸಂಬಂಧ ಪಟ್ಟ ಇಲಾಖೆಗಳು ಕೂಡಲೇ ಈತನ  ಬಗ್ಗೆ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ ಎಂದು ಮ್ಯಾನರ್ ವಾಟ್ಸಪ್ಪ್ ಗ್ರೂಪ್ ನಲ್ಲಿ ಹಾಕಿದ್ದು ಇದಕ್ಕೆ ಆದಷ್ಟು ಬೇಗ ಸಾಮಾಜಿಕ ಕಾರ್ಯಕರ್ತರು ಸ್ಪಂದಿಸಬೇಕು ಎಂದು ರವಿ ಮ್ಯಾನರ್ ವಿನಂತಿಸಿದ್ದರು.

ಈ ಸುದ್ದಿ ತಿಳಿದ ಕೂಡಲೇ ಸಾಮಾಜಿಕ ಕಾರ್ಯಕರ್ತ ಮತ್ತು ಕುಂದಾಪರ ಮಿತ್ರ ವರದಿಗಾರ ಕಿರಣ್ ಪೂಜಾರಿಯವರು ಕುಂದಾಪುರ ಪಿ.ಎಸ್.ಐ ಸದಾಶಿವ ಆರ್ ಗವರೋಜಿ ಅವರ ಗಮನಕ್ಕೆ ತಂದು, ದಿನಾಂಕ 15/10/2020ರಂದು ಬೆಳ್ಳಿಗೆ ಆ ವ್ಯಕ್ತಿ ಚಲನವಲನ್ನು ಗಮನಿಸಿದ್ದ ಕಿರಣ್ ರವರು ಕೂಡಲೇ ಪಿ.ಎಸ್.ಐ ಸದಾಶಿವ ಆರ್ ಗವರೋಜಿರವರಿಗೆ ಮಾಹಿತಿ ನೀಡಿ, ಕುಂದಾಪುರ ಪೊಲೀಸ್ ಸುಧಾಕರ್, ರಾಘವೇಂದ್ರ, ಆನಂದ ಹಾಗೂ ಸ್ಥಳೀಯ ಪುರಸಭೆ ಸದಸ್ಯರಾದ ಪ್ರಭಾಕರ ಮತ್ತು ಹುಸೈನ್ ಹೈಕಾಡಿ ಅವರ ನೆರವಿನೊಂದಿಗೆ ಮಾನಸಿಕ ಅಸ್ವಸ್ಥನ ಮನವೊಲಿಸಿ ಅವರನ್ನು ಕೋಟ ನಾಗರಾಜ್ ರವರ ಆಂಬುಲೆನ್ಸ್ ನಲ್ಲಿ ಉಡುಪಿ ಅಜ್ಜರಕಾರ್ಡ್ ಸರಕಾರಿ ಆಸ್ಪತ್ರೆಗೆ ಚಿಕ್ಸಿತೆಗೆ ಕೊಂಡೊಯ್ಯಲಾಗಿದೆ. ಜನತೆಗೆ ನೆಮ್ಮದಿ ದೊರೆತ್ತಿದು, ಕುಂದಾಪುರ ಪೊಲೀಸರ ಮಾನವೀಯ ಕಾರ್ಯಕ್ಕೆ ಕುಂದಾಪುರ ಜನತೆ ತಲೆದೂಗಿದೆ. ಕುಂದಾಪುರದ ಸಮಸ್ತ ಜನತೆ ಪರವಾಗಿ ಧನ್ಯವಾದವನ್ನು ಸಮರ್ಪಿಸುತ್ತೇವೆ.

ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಲಯದ ಆದೇಶ ಪಡೆದು ಧಾರವಾಡ ಡಿಮ್ಯಾನ್ಸ್ ಆಸ್ಪತ್ರೆಗೆ ಕೋಡಿಯ NMA ಆಸ್ಪತ್ರೆಯವರ ಹಾಗೂ ಜೆಸಿಐ ಕುಂದಾಪುರ ಸಿಟಿ ಯಾ ಸ್ಥಾಪಕ ಅಧ್ಯಕ್ಷ ಹುಸೈನ್ ಹೈಕಾಡಿ NMA ಯಾ ಶಾಬಾನ್ ಹಂಗಳೂರ್ NMA ಯಾ ಅಧ್ಯಕ್ಷ ರಫೀಕ್ ಬಿ ಎಸ್ ಎಫ್ ಇವರ ಸಹಕಾರ ದಿಂದ ಅಂಬ್ಯುಲೆನ್ಸ್ ಮೂಲಕ ಸಿಬ್ಬಂದಿವರ ಭದ್ರಿಕೆಯಲ್ಲಿ ಚಿಕಿತ್ಸೆಗೆ ಕಳುಹಿಸಲಾಗಿದೆ.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »