TOP STORIES:

ಸಾವಿರಾರು ಜನರ ಕಷ್ಟ ಗಳಿಗೆ ಆಸರೆಯಾಗುವ ಸಂಘಟನೆಯ ನಾಯಕ ” ಲೋಕೆಶಣ್ಣ ಕೋಡಿಕೆರೆ “


ತನ್ನ ಬಾಲ್ಯ ಜೀವನದಿಂದ ಹಿಂದುತ್ವ ಎನ್ನುವ ತತ್ವ ಸಿದ್ದಾಂತವನ್ನು ಅನುಸರಿಸಿ ಹಿಂದೂ‌ ಸಮಾಜಕ್ಕಾಗಿ ತನ್ನ ಪ್ರಾಣವನ್ನೇಮಡಿಪಾಗಿಟ್ಟು ಹೋರಾಡಿದ ಹಿಂದೂ ಸಮಾಜದ ಕಣ್ಮನಿ….

ರಾಜಕೀಯ ಮೋಸದ ಆಟಗಳು ಇಂತಹ ನಾಯಕರನ್ನು ಬಳಸಿಕೊಂಡಾಗ, ಎಲ್ಲಾ ವಿಚಾರಗಳನ್ನು ಬದಿಗಿಟ್ಟು ಸಮಾಜದ ಕಣ್ಣೀರನ್ನುಅರಿತ ಇವರು ಸಮಾಜಕ್ಕಾಗಿ ತಾನೇನಾದರೂ ಮಾಡಬೇಕು ಎನ್ನುವ ನಿಟ್ಟಿನಿಂದ ಸಂಘಟನೆಯ ಯುವಕರು ಜೊತೆಗೂಡಿ ಬ್ರಹ್ಮಶ್ರೀನಾರಾಯಣ ಗುರುವರ್ಯರ ತತ್ವ ಆದರ್ಶದಂತೆ ಒಂದೇ ಜಾತಿ ಒಂದೇ ಮತ ಒಬ್ಬನೇ ದೇವರು ಎನ್ನುವ ಸಂದೇಶದ ಮೂಲಕಸಮಾಜದಲ್ಲಿರುವ ತೀರ ಬಡಕುಟುಂಬಗಳಿಗೆತುಳುನಾಡ ಬಿರುವೆರ್ಎನ್ನುವ ಸಂಘಟನೆಯಿಂದ ಅನೇಕ ರೀತಿಯ ಆರ್ಥಿಕಸಹಕರಗಳನ್ನು ಜಾತಿ‌ ಮತ ಬೇದವಿಲ್ಲದೆ ನೀಡಿರುತ್ತಾರೆ

ಇಷ್ಟೇ ಅಲ್ಲದೆ ಸಮಾಜದ ಎಲ್ಲಾ ಜಾತಿ‌ ಧರ್ಮಗಳ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿದ್ಯಾ ಸಾಮಾಗ್ರಿಗಳನ್ನು ನೀಡಿ ಸಮಾಜಕ್ಕೆಮಾದರಿಯಾಗಿರುವ ಇವರು ಜಾತಿ ಧರ್ಮ ಮೀರಿದ ಶ್ರೇಷ್ಠ ನಾಯಕ….

ರಾಜಕೀಯ ವಿಚಾರವಾದಿಗಳಿಂದ ಅಂದು ಸಮಾಜದಲ್ಲಿ ಹಿಂದೂವಾದಿ ಎಂದು ಗುರುತಿಸಿರುವ ಇವರು ಇಂದು ಸಾವಿರಾರು ಜನರಪಾಲಿಗೆ ಮಾನವೀಯತವಾದಿ, ಅಣ್ಣನಾಗಿ ಗುರುತಿಸಿರುವ ನಾಯಕ…..

ಬಿಲ್ಲವ


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »