TOP STORIES:

ಸಿಹಿಸುದ್ದಿ ಕೊಟ್ಟ ಮಂಗಳೂರಿನ ಬೆಡಗಿ ಅನ್ವಿತಾ ಸಾಗರ್, ಇನ್ಮುಂದೆ ಪ್ರತಿವಾರ ನಿಮ್ಮ ಮನೆ ಬಾಗಿಲಿಗೆ ಬರಲಿದ್ದಾರೆ ಈ ಸುಂದರಿ, ಸಿಹಿಸುದ್ದಿ ನೋಡಿ.!!


ಕನ್ನಡ ಕಿರುತೆರೆಯ ಧಾರವಾಹಿಗಳಲ್ಲಿ ನಟಿಸಿವ ಅನೇಕ ನಟನಟಿಯರು ಕೆಲವೇ ಸಮಯದಲ್ಲಿ ಜನರ ಮೆಚ್ಚುಗೆಗೆಪಾತ್ರರಾಗುತ್ತಾರೆ. ತಮ್ಮ ನಟನೆಯಿಂದ, ಡ್ರೆಸ್ಸಿಂಗ್ ಸ್ಟೈಲ್ ನಿಂದ, ನಗುವಿನಿಂದ, ಮಾತಿನ ಶೈಲಿಯಿಂದ ಹೀಗೆ ಒಂದಲ್ಲ ಒಂದುಕಾರಣಕ್ಕೆ ಇಷ್ಟವಾಗುತ್ತಾರೆ. ಅದೇ ರೀತಿ ಕನ್ನಡದ ಜೀ ವಾಹಿನಿಯ ಗಟ್ತಿಮೇಳ ಧಾರವಾಹಿ ಇದೀಗ ನಂಬರ್ ವನ್ ಸ್ಥಾನದಲ್ಲಿದೆ. ಧಾರವಾಹಿಯಲ್ಲಿ ಪಟ ಪಟ ಅಂತ ಮಾತನಾಡುವ ರೌಡಿ ಬೇಬಿ ಅಮ್ಮು, ಸ್ಮಾರ್ಟ್ ಆಗಿ ಕಾಣಿಸುವ ವೇದಾಂತ್, ತುಂಟಾಟದ ವಿಕ್ಕಿ, ಅದೇ ರೀತಿ ಗಂಭೀರದ ಧೃವ.

ಇನ್ನು ಅವರೆಲ್ಲರ ಮುದ್ದಿನ ತಂಗಿ ಆದ್ಯಾ ಎಲ್ಲವೂ ವೀಕ್ಷಕರನ್ನು ಮೆಚ್ಚಿಸಿದ ಪಾತ್ರಗಳು. ಇವತ್ತು ನಾವು ಮಾತನಾಡಲುಹೊರಟಿರುವುದು ಆದ್ಯಾ ಪಾತ್ರಧಾರಿ ಅನ್ವಿತಾ ಸಾಗರ್ ಬಗ್ಗೆ. ಇದಕ್ಕೆ ಕಾರಣ ಇನ್ನು ಮುಂದೆ ಇವರು ಸೀರಿಯಲ್ ನಲ್ಲಿ ನಟಿಸಲ್ವಾಅನ್ನುವ ಕೆಲವು ಗುಸು ಗುಸು ಮಾತುಗಳು ಕೇಳಿ ಬರುತ್ತಿದೆ. ಮೂಲತಃ ಮಂಗಳೂರಿವರಾದ ಅನ್ವಿತಾ ಸಾಗರ್, ತಮ್ಮ ಪದವಿವ್ಯಾಸಾಂಗ ಮಾಡುತ್ತಿರುವಾಗಲೇ ಒಂದು ಖಾಸಗಿ ಚಾನೆಲ್ ನಲ್ಲಿ ಆಂಕರ್ ಆಗಿ ಕೆಲಸ ಮಾಡುತ್ತಿದ್ದರು. ಅವರಿಗೆ ಆಕ್ಟಿಂಗ್ ಮೇಲೆತುಂಬಾನೇ ಒಲವಿದ್ದ ಕಾರಣ, ಸಿನಿಮಾಗಳಲ್ಲಿ ನಟಿಸಲು ಆರಂಭಿಸಿದ್ದರು.

ತುಳು ಸಿನಿಮಾಗಳಾದ ದಂಡ್, ಬಲೆ ಪುದರ್ ದೀಕ, ಪೆಟ್ಟ್ ಕಮ್ಮಿ ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದರು. ನಂತರ ಬೆಂಗಳೂರಿಗೆಬಂದ ಅವರು ಬೇರೆ ಬೇರೆ ಧಾರವಾಹಿಗಳಲ್ಲಿ ನಟಿಸಿದರೂ, ಗಟ್ಟಿಮೇಳ ಧಾರವಾಹಿಯಲ್ಲಿ ಇವರು ಖ್ಯಾತಿ ಗಳಿಸಿದರು. ಗಟ್ಟಿ ಮೇಳಧಾರವಾಹಿಯ ಆದ್ಯಾ ಪಾತ್ರ ಜನಪ್ರಿಯತೆ ತಂದು ಕೊಟ್ಟಿತ್ತು. ವೀಕ್ಷಕರಿಗೂ ಪಾತ್ರ ತುಂಬಾನೇ ಹಿಡಿಸಿತ್ತು. ಆದರೆ ಇದೀಗ ಅವರು ಪಾತ್ರದಿಂದ ಹೊರನಡೆಯುತ್ತಾರೆಯೇ ಅನ್ನುವ ಪ್ರಶ್ನೆ ಎದುರಾಗಿದೆ. ಅದಕ್ಕೆ ಕಾರಣ, ಅನ್ವಿತಾ ಸಾಗರ್ ಅವರು ಕಲರ್ಸ್ಕನ್ನಡದಲ್ಲಿ ಹೊಸದಾಗಿ ಆರಂಭವಾಗಿರುವ ಡ್ಯಾನ್ಸ್ ಚಾಂಪಿಯನ್ ನಲ್ಲಿ ಸ್ಪರ್ಧಿಸಲಿದ್ದಾರೆ.

ಆದರೆ ಅವರು ಸೀರಿಯಲ್ ಬಿಡುತ್ತಾರೆ ಅನ್ನುವ ಸುದ್ದಿಯನ್ನು ತಳ್ಳಿಹಾಕಿದ್ದಾರೆ. ಡ್ಯಾನ್ಸ್ ಶೋಗೂ, ಧಾರವಾಹಿಗೂ ಕ್ಲ್ಯಾಷ್ಆಗುತ್ತಿಲ್ಲ, ಎರಡನ್ನೂ ನಿಭಾಯಿಸಿಕೊಂಡು ಹೋಗುವುದಾಗಿ ಹೇಳಿದ್ದಾರೆ. ಮೂಲಕ ತಮ್ಮ ಬಗ್ಗೆ ಹುಟ್ಟಿರುವ ಗಾಸಿಪ್ಗೆ ತೆರೆಎಳೆದಿದ್ದು, ವೀಕ್ಷಕರಿಗೆ ಸಂತಸ ನೀಡಿದ್ದಾರೆ. ಹೀಗಾಗಿ ಇನ್ನು ಮುಂದೆ ಅನ್ವಿತಾರನ್ನು ನಾವು ವಿಭಿನ್ನ ರೀತಿಯಲ್ಲಿ ನೋಡಬಹುದು. ಮಾಹಿತಿಯ ಕುರಿತು ನಿಮ್ಮ ಅನಿಸಿಕೆ ಏನು ಎಂಬುದನ್ನು ನಮಗೆ ತಪ್ಪದೆ ಕಾಮೆಂಟ್ ಮೂಲಕ ತಿಳಿಸಿ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »