TOP STORIES:

ಸಿಹಿಸುದ್ದಿ ಕೊಟ್ಟ ಮಂಗಳೂರಿನ ಬೆಡಗಿ ಅನ್ವಿತಾ ಸಾಗರ್, ಇನ್ಮುಂದೆ ಪ್ರತಿವಾರ ನಿಮ್ಮ ಮನೆ ಬಾಗಿಲಿಗೆ ಬರಲಿದ್ದಾರೆ ಈ ಸುಂದರಿ, ಸಿಹಿಸುದ್ದಿ ನೋಡಿ.!!


ಕನ್ನಡ ಕಿರುತೆರೆಯ ಧಾರವಾಹಿಗಳಲ್ಲಿ ನಟಿಸಿವ ಅನೇಕ ನಟನಟಿಯರು ಕೆಲವೇ ಸಮಯದಲ್ಲಿ ಜನರ ಮೆಚ್ಚುಗೆಗೆಪಾತ್ರರಾಗುತ್ತಾರೆ. ತಮ್ಮ ನಟನೆಯಿಂದ, ಡ್ರೆಸ್ಸಿಂಗ್ ಸ್ಟೈಲ್ ನಿಂದ, ನಗುವಿನಿಂದ, ಮಾತಿನ ಶೈಲಿಯಿಂದ ಹೀಗೆ ಒಂದಲ್ಲ ಒಂದುಕಾರಣಕ್ಕೆ ಇಷ್ಟವಾಗುತ್ತಾರೆ. ಅದೇ ರೀತಿ ಕನ್ನಡದ ಜೀ ವಾಹಿನಿಯ ಗಟ್ತಿಮೇಳ ಧಾರವಾಹಿ ಇದೀಗ ನಂಬರ್ ವನ್ ಸ್ಥಾನದಲ್ಲಿದೆ. ಧಾರವಾಹಿಯಲ್ಲಿ ಪಟ ಪಟ ಅಂತ ಮಾತನಾಡುವ ರೌಡಿ ಬೇಬಿ ಅಮ್ಮು, ಸ್ಮಾರ್ಟ್ ಆಗಿ ಕಾಣಿಸುವ ವೇದಾಂತ್, ತುಂಟಾಟದ ವಿಕ್ಕಿ, ಅದೇ ರೀತಿ ಗಂಭೀರದ ಧೃವ.

ಇನ್ನು ಅವರೆಲ್ಲರ ಮುದ್ದಿನ ತಂಗಿ ಆದ್ಯಾ ಎಲ್ಲವೂ ವೀಕ್ಷಕರನ್ನು ಮೆಚ್ಚಿಸಿದ ಪಾತ್ರಗಳು. ಇವತ್ತು ನಾವು ಮಾತನಾಡಲುಹೊರಟಿರುವುದು ಆದ್ಯಾ ಪಾತ್ರಧಾರಿ ಅನ್ವಿತಾ ಸಾಗರ್ ಬಗ್ಗೆ. ಇದಕ್ಕೆ ಕಾರಣ ಇನ್ನು ಮುಂದೆ ಇವರು ಸೀರಿಯಲ್ ನಲ್ಲಿ ನಟಿಸಲ್ವಾಅನ್ನುವ ಕೆಲವು ಗುಸು ಗುಸು ಮಾತುಗಳು ಕೇಳಿ ಬರುತ್ತಿದೆ. ಮೂಲತಃ ಮಂಗಳೂರಿವರಾದ ಅನ್ವಿತಾ ಸಾಗರ್, ತಮ್ಮ ಪದವಿವ್ಯಾಸಾಂಗ ಮಾಡುತ್ತಿರುವಾಗಲೇ ಒಂದು ಖಾಸಗಿ ಚಾನೆಲ್ ನಲ್ಲಿ ಆಂಕರ್ ಆಗಿ ಕೆಲಸ ಮಾಡುತ್ತಿದ್ದರು. ಅವರಿಗೆ ಆಕ್ಟಿಂಗ್ ಮೇಲೆತುಂಬಾನೇ ಒಲವಿದ್ದ ಕಾರಣ, ಸಿನಿಮಾಗಳಲ್ಲಿ ನಟಿಸಲು ಆರಂಭಿಸಿದ್ದರು.

ತುಳು ಸಿನಿಮಾಗಳಾದ ದಂಡ್, ಬಲೆ ಪುದರ್ ದೀಕ, ಪೆಟ್ಟ್ ಕಮ್ಮಿ ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದರು. ನಂತರ ಬೆಂಗಳೂರಿಗೆಬಂದ ಅವರು ಬೇರೆ ಬೇರೆ ಧಾರವಾಹಿಗಳಲ್ಲಿ ನಟಿಸಿದರೂ, ಗಟ್ಟಿಮೇಳ ಧಾರವಾಹಿಯಲ್ಲಿ ಇವರು ಖ್ಯಾತಿ ಗಳಿಸಿದರು. ಗಟ್ಟಿ ಮೇಳಧಾರವಾಹಿಯ ಆದ್ಯಾ ಪಾತ್ರ ಜನಪ್ರಿಯತೆ ತಂದು ಕೊಟ್ಟಿತ್ತು. ವೀಕ್ಷಕರಿಗೂ ಪಾತ್ರ ತುಂಬಾನೇ ಹಿಡಿಸಿತ್ತು. ಆದರೆ ಇದೀಗ ಅವರು ಪಾತ್ರದಿಂದ ಹೊರನಡೆಯುತ್ತಾರೆಯೇ ಅನ್ನುವ ಪ್ರಶ್ನೆ ಎದುರಾಗಿದೆ. ಅದಕ್ಕೆ ಕಾರಣ, ಅನ್ವಿತಾ ಸಾಗರ್ ಅವರು ಕಲರ್ಸ್ಕನ್ನಡದಲ್ಲಿ ಹೊಸದಾಗಿ ಆರಂಭವಾಗಿರುವ ಡ್ಯಾನ್ಸ್ ಚಾಂಪಿಯನ್ ನಲ್ಲಿ ಸ್ಪರ್ಧಿಸಲಿದ್ದಾರೆ.

ಆದರೆ ಅವರು ಸೀರಿಯಲ್ ಬಿಡುತ್ತಾರೆ ಅನ್ನುವ ಸುದ್ದಿಯನ್ನು ತಳ್ಳಿಹಾಕಿದ್ದಾರೆ. ಡ್ಯಾನ್ಸ್ ಶೋಗೂ, ಧಾರವಾಹಿಗೂ ಕ್ಲ್ಯಾಷ್ಆಗುತ್ತಿಲ್ಲ, ಎರಡನ್ನೂ ನಿಭಾಯಿಸಿಕೊಂಡು ಹೋಗುವುದಾಗಿ ಹೇಳಿದ್ದಾರೆ. ಮೂಲಕ ತಮ್ಮ ಬಗ್ಗೆ ಹುಟ್ಟಿರುವ ಗಾಸಿಪ್ಗೆ ತೆರೆಎಳೆದಿದ್ದು, ವೀಕ್ಷಕರಿಗೆ ಸಂತಸ ನೀಡಿದ್ದಾರೆ. ಹೀಗಾಗಿ ಇನ್ನು ಮುಂದೆ ಅನ್ವಿತಾರನ್ನು ನಾವು ವಿಭಿನ್ನ ರೀತಿಯಲ್ಲಿ ನೋಡಬಹುದು. ಮಾಹಿತಿಯ ಕುರಿತು ನಿಮ್ಮ ಅನಿಸಿಕೆ ಏನು ಎಂಬುದನ್ನು ನಮಗೆ ತಪ್ಪದೆ ಕಾಮೆಂಟ್ ಮೂಲಕ ತಿಳಿಸಿ.


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »