TOP STORIES:

FOLLOW US

ಸಿಹಿಸುದ್ದಿ ಕೊಟ್ಟ ಮಂಗಳೂರಿನ ಬೆಡಗಿ ಅನ್ವಿತಾ ಸಾಗರ್, ಇನ್ಮುಂದೆ ಪ್ರತಿವಾರ ನಿಮ್ಮ ಮನೆ ಬಾಗಿಲಿಗೆ ಬರಲಿದ್ದಾರೆ ಈ ಸುಂದರಿ, ಸಿಹಿಸುದ್ದಿ ನೋಡಿ.!!


ಕನ್ನಡ ಕಿರುತೆರೆಯ ಧಾರವಾಹಿಗಳಲ್ಲಿ ನಟಿಸಿವ ಅನೇಕ ನಟನಟಿಯರು ಕೆಲವೇ ಸಮಯದಲ್ಲಿ ಜನರ ಮೆಚ್ಚುಗೆಗೆಪಾತ್ರರಾಗುತ್ತಾರೆ. ತಮ್ಮ ನಟನೆಯಿಂದ, ಡ್ರೆಸ್ಸಿಂಗ್ ಸ್ಟೈಲ್ ನಿಂದ, ನಗುವಿನಿಂದ, ಮಾತಿನ ಶೈಲಿಯಿಂದ ಹೀಗೆ ಒಂದಲ್ಲ ಒಂದುಕಾರಣಕ್ಕೆ ಇಷ್ಟವಾಗುತ್ತಾರೆ. ಅದೇ ರೀತಿ ಕನ್ನಡದ ಜೀ ವಾಹಿನಿಯ ಗಟ್ತಿಮೇಳ ಧಾರವಾಹಿ ಇದೀಗ ನಂಬರ್ ವನ್ ಸ್ಥಾನದಲ್ಲಿದೆ. ಧಾರವಾಹಿಯಲ್ಲಿ ಪಟ ಪಟ ಅಂತ ಮಾತನಾಡುವ ರೌಡಿ ಬೇಬಿ ಅಮ್ಮು, ಸ್ಮಾರ್ಟ್ ಆಗಿ ಕಾಣಿಸುವ ವೇದಾಂತ್, ತುಂಟಾಟದ ವಿಕ್ಕಿ, ಅದೇ ರೀತಿ ಗಂಭೀರದ ಧೃವ.

ಇನ್ನು ಅವರೆಲ್ಲರ ಮುದ್ದಿನ ತಂಗಿ ಆದ್ಯಾ ಎಲ್ಲವೂ ವೀಕ್ಷಕರನ್ನು ಮೆಚ್ಚಿಸಿದ ಪಾತ್ರಗಳು. ಇವತ್ತು ನಾವು ಮಾತನಾಡಲುಹೊರಟಿರುವುದು ಆದ್ಯಾ ಪಾತ್ರಧಾರಿ ಅನ್ವಿತಾ ಸಾಗರ್ ಬಗ್ಗೆ. ಇದಕ್ಕೆ ಕಾರಣ ಇನ್ನು ಮುಂದೆ ಇವರು ಸೀರಿಯಲ್ ನಲ್ಲಿ ನಟಿಸಲ್ವಾಅನ್ನುವ ಕೆಲವು ಗುಸು ಗುಸು ಮಾತುಗಳು ಕೇಳಿ ಬರುತ್ತಿದೆ. ಮೂಲತಃ ಮಂಗಳೂರಿವರಾದ ಅನ್ವಿತಾ ಸಾಗರ್, ತಮ್ಮ ಪದವಿವ್ಯಾಸಾಂಗ ಮಾಡುತ್ತಿರುವಾಗಲೇ ಒಂದು ಖಾಸಗಿ ಚಾನೆಲ್ ನಲ್ಲಿ ಆಂಕರ್ ಆಗಿ ಕೆಲಸ ಮಾಡುತ್ತಿದ್ದರು. ಅವರಿಗೆ ಆಕ್ಟಿಂಗ್ ಮೇಲೆತುಂಬಾನೇ ಒಲವಿದ್ದ ಕಾರಣ, ಸಿನಿಮಾಗಳಲ್ಲಿ ನಟಿಸಲು ಆರಂಭಿಸಿದ್ದರು.

ತುಳು ಸಿನಿಮಾಗಳಾದ ದಂಡ್, ಬಲೆ ಪುದರ್ ದೀಕ, ಪೆಟ್ಟ್ ಕಮ್ಮಿ ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದರು. ನಂತರ ಬೆಂಗಳೂರಿಗೆಬಂದ ಅವರು ಬೇರೆ ಬೇರೆ ಧಾರವಾಹಿಗಳಲ್ಲಿ ನಟಿಸಿದರೂ, ಗಟ್ಟಿಮೇಳ ಧಾರವಾಹಿಯಲ್ಲಿ ಇವರು ಖ್ಯಾತಿ ಗಳಿಸಿದರು. ಗಟ್ಟಿ ಮೇಳಧಾರವಾಹಿಯ ಆದ್ಯಾ ಪಾತ್ರ ಜನಪ್ರಿಯತೆ ತಂದು ಕೊಟ್ಟಿತ್ತು. ವೀಕ್ಷಕರಿಗೂ ಪಾತ್ರ ತುಂಬಾನೇ ಹಿಡಿಸಿತ್ತು. ಆದರೆ ಇದೀಗ ಅವರು ಪಾತ್ರದಿಂದ ಹೊರನಡೆಯುತ್ತಾರೆಯೇ ಅನ್ನುವ ಪ್ರಶ್ನೆ ಎದುರಾಗಿದೆ. ಅದಕ್ಕೆ ಕಾರಣ, ಅನ್ವಿತಾ ಸಾಗರ್ ಅವರು ಕಲರ್ಸ್ಕನ್ನಡದಲ್ಲಿ ಹೊಸದಾಗಿ ಆರಂಭವಾಗಿರುವ ಡ್ಯಾನ್ಸ್ ಚಾಂಪಿಯನ್ ನಲ್ಲಿ ಸ್ಪರ್ಧಿಸಲಿದ್ದಾರೆ.

ಆದರೆ ಅವರು ಸೀರಿಯಲ್ ಬಿಡುತ್ತಾರೆ ಅನ್ನುವ ಸುದ್ದಿಯನ್ನು ತಳ್ಳಿಹಾಕಿದ್ದಾರೆ. ಡ್ಯಾನ್ಸ್ ಶೋಗೂ, ಧಾರವಾಹಿಗೂ ಕ್ಲ್ಯಾಷ್ಆಗುತ್ತಿಲ್ಲ, ಎರಡನ್ನೂ ನಿಭಾಯಿಸಿಕೊಂಡು ಹೋಗುವುದಾಗಿ ಹೇಳಿದ್ದಾರೆ. ಮೂಲಕ ತಮ್ಮ ಬಗ್ಗೆ ಹುಟ್ಟಿರುವ ಗಾಸಿಪ್ಗೆ ತೆರೆಎಳೆದಿದ್ದು, ವೀಕ್ಷಕರಿಗೆ ಸಂತಸ ನೀಡಿದ್ದಾರೆ. ಹೀಗಾಗಿ ಇನ್ನು ಮುಂದೆ ಅನ್ವಿತಾರನ್ನು ನಾವು ವಿಭಿನ್ನ ರೀತಿಯಲ್ಲಿ ನೋಡಬಹುದು. ಮಾಹಿತಿಯ ಕುರಿತು ನಿಮ್ಮ ಅನಿಸಿಕೆ ಏನು ಎಂಬುದನ್ನು ನಮಗೆ ತಪ್ಪದೆ ಕಾಮೆಂಟ್ ಮೂಲಕ ತಿಳಿಸಿ.


Share:

More Posts

Category

Send Us A Message

Related Posts

26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಪಾಲ್ಗೊಳ್ಳಲು ಕೇಂದ್ರ ಸರಕಾರದಿಂದ ಕೇಶವ ಕೋಟ್ಯಾನ್ ಅವರಿಗೆ ಆಹ್ವಾನ


Share       ಎಲ್ಲರ ಸಹಕಾರದಿಂದ ಸಾಧ್ಯವಾದ ಸಾಧನೆ. 80ನೇ ಬಡಗಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ಕುಡಿಯುವ ನೀರು ಪೊರೈಸುವ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡುವಲ್ಲಿ ಉಡುಪಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು, ನಮ್ಮಗ್ರಾಮ


Read More »

ಭರತನಾಟ್ಯದಲ್ಲಿ ವಿಧುಷಿ ಎಂಬ ಗೌರವ ಪಡೆದ ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು


Share       ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು  ನಿತ್ಯಾನಂದ ಮತ್ತು ತುಳಸಿಯವರ ಪುತ್ರಿ ಗುರು ವಿಧುಷಿ ಪ್ರತಿಮಾ ಶ್ರೀಧರ್ ಮತ್ತು ಶ್ರೀಧರ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಭರತಾಂಜಲಿ (ಆರ್) ಕೊಟ್ಟಾರದಲ್ಲಿ ಕಲಿಕೆ ಅದಿತಿ ಅವರು


Read More »

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”


Share       ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ,


Read More »

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಶ್ರೀಯುತ ಉಮೇಶ್ ಬಂಟ್ವಾಳ್ ಆಯ್ಕೆ


Share       ಬಂಟ್ವಾಳದವರಾಗಿರುವ ಉಮೇಶ್ ಬಂಟ್ವಾಳ್ ಅವರು ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ಪದವಿಯನ್ನು ಪಡೆದಿದ್ದಾರೆ.   ಮಸ್ಕತ್ ನ ಒಮಾನ್ ದೇಶದಲ್ಲಿ ಸುಮಾರು 36 ವರ್ಷದಿಂದ ಅಲ್ ರ‌‌ವಾಸ್ ಹೋಲ್ಡಿಂಗ್ ಬಿಸಿನೆಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ


Read More »

ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ ಆಯ್ಕೆ


Share       ಪುತ್ತೂರು: ಸವಣೂರಿನ ಅಖಿಲ ಪೂಜಾರಿ ಅವರು ಪೊಲೀಸ್ ಇಲಾಖೆಯ ಎಸ್.ಐ. ಹುದ್ದೆಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ ಸಿವಿಲ್ ಪೊಲೀಸ್ ಸಬ್ ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ


Read More »

‘ಕುಸಲ್ದ ಅರಸೆ’ ನವೀನ್ ಡಿ. ಪಡೀಲ್‌ಗೆ ‘ವಿಶ್ವಪ್ರಭಾ ಪುರಸ್ಕಾರ – 2025’


Share       ಉಡುಪಿ: ತುಳು ರಂಗಭೂಮಿ ಮತ್ತು ಚಲನಚಿತ್ರ ನಟ ನವೀನ್ ಡಿ ಪಡೀಲ್ ಅವರು ಸಂಸ್ಕೃತಿ ವಿಶ್ವ ಪ್ರತಿಷ್ಠಾನದಿಂದ ಕೊಡಲಾಗುವ ‘ವಿಶ್ವಪ್ರಭಾ ಪುರಸ್ಕಾರ-2025’ ಕ್ಕೆ ಆಯ್ಕೆಯಾಗಿದ್ದಾರೆ. 11 ನವೆಂಬರ್ 1969 ನವೀನ್ ಡಿ ಪಡೀಲ್


Read More »