TOP STORIES:

FOLLOW US

ಸಿಹಿಸುದ್ದಿ ಕೊಟ್ಟ ಮಂಗಳೂರಿನ ಬೆಡಗಿ ಅನ್ವಿತಾ ಸಾಗರ್, ಇನ್ಮುಂದೆ ಪ್ರತಿವಾರ ನಿಮ್ಮ ಮನೆ ಬಾಗಿಲಿಗೆ ಬರಲಿದ್ದಾರೆ ಈ ಸುಂದರಿ, ಸಿಹಿಸುದ್ದಿ ನೋಡಿ.!!


ಕನ್ನಡ ಕಿರುತೆರೆಯ ಧಾರವಾಹಿಗಳಲ್ಲಿ ನಟಿಸಿವ ಅನೇಕ ನಟನಟಿಯರು ಕೆಲವೇ ಸಮಯದಲ್ಲಿ ಜನರ ಮೆಚ್ಚುಗೆಗೆಪಾತ್ರರಾಗುತ್ತಾರೆ. ತಮ್ಮ ನಟನೆಯಿಂದ, ಡ್ರೆಸ್ಸಿಂಗ್ ಸ್ಟೈಲ್ ನಿಂದ, ನಗುವಿನಿಂದ, ಮಾತಿನ ಶೈಲಿಯಿಂದ ಹೀಗೆ ಒಂದಲ್ಲ ಒಂದುಕಾರಣಕ್ಕೆ ಇಷ್ಟವಾಗುತ್ತಾರೆ. ಅದೇ ರೀತಿ ಕನ್ನಡದ ಜೀ ವಾಹಿನಿಯ ಗಟ್ತಿಮೇಳ ಧಾರವಾಹಿ ಇದೀಗ ನಂಬರ್ ವನ್ ಸ್ಥಾನದಲ್ಲಿದೆ. ಧಾರವಾಹಿಯಲ್ಲಿ ಪಟ ಪಟ ಅಂತ ಮಾತನಾಡುವ ರೌಡಿ ಬೇಬಿ ಅಮ್ಮು, ಸ್ಮಾರ್ಟ್ ಆಗಿ ಕಾಣಿಸುವ ವೇದಾಂತ್, ತುಂಟಾಟದ ವಿಕ್ಕಿ, ಅದೇ ರೀತಿ ಗಂಭೀರದ ಧೃವ.

ಇನ್ನು ಅವರೆಲ್ಲರ ಮುದ್ದಿನ ತಂಗಿ ಆದ್ಯಾ ಎಲ್ಲವೂ ವೀಕ್ಷಕರನ್ನು ಮೆಚ್ಚಿಸಿದ ಪಾತ್ರಗಳು. ಇವತ್ತು ನಾವು ಮಾತನಾಡಲುಹೊರಟಿರುವುದು ಆದ್ಯಾ ಪಾತ್ರಧಾರಿ ಅನ್ವಿತಾ ಸಾಗರ್ ಬಗ್ಗೆ. ಇದಕ್ಕೆ ಕಾರಣ ಇನ್ನು ಮುಂದೆ ಇವರು ಸೀರಿಯಲ್ ನಲ್ಲಿ ನಟಿಸಲ್ವಾಅನ್ನುವ ಕೆಲವು ಗುಸು ಗುಸು ಮಾತುಗಳು ಕೇಳಿ ಬರುತ್ತಿದೆ. ಮೂಲತಃ ಮಂಗಳೂರಿವರಾದ ಅನ್ವಿತಾ ಸಾಗರ್, ತಮ್ಮ ಪದವಿವ್ಯಾಸಾಂಗ ಮಾಡುತ್ತಿರುವಾಗಲೇ ಒಂದು ಖಾಸಗಿ ಚಾನೆಲ್ ನಲ್ಲಿ ಆಂಕರ್ ಆಗಿ ಕೆಲಸ ಮಾಡುತ್ತಿದ್ದರು. ಅವರಿಗೆ ಆಕ್ಟಿಂಗ್ ಮೇಲೆತುಂಬಾನೇ ಒಲವಿದ್ದ ಕಾರಣ, ಸಿನಿಮಾಗಳಲ್ಲಿ ನಟಿಸಲು ಆರಂಭಿಸಿದ್ದರು.

ತುಳು ಸಿನಿಮಾಗಳಾದ ದಂಡ್, ಬಲೆ ಪುದರ್ ದೀಕ, ಪೆಟ್ಟ್ ಕಮ್ಮಿ ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದರು. ನಂತರ ಬೆಂಗಳೂರಿಗೆಬಂದ ಅವರು ಬೇರೆ ಬೇರೆ ಧಾರವಾಹಿಗಳಲ್ಲಿ ನಟಿಸಿದರೂ, ಗಟ್ಟಿಮೇಳ ಧಾರವಾಹಿಯಲ್ಲಿ ಇವರು ಖ್ಯಾತಿ ಗಳಿಸಿದರು. ಗಟ್ಟಿ ಮೇಳಧಾರವಾಹಿಯ ಆದ್ಯಾ ಪಾತ್ರ ಜನಪ್ರಿಯತೆ ತಂದು ಕೊಟ್ಟಿತ್ತು. ವೀಕ್ಷಕರಿಗೂ ಪಾತ್ರ ತುಂಬಾನೇ ಹಿಡಿಸಿತ್ತು. ಆದರೆ ಇದೀಗ ಅವರು ಪಾತ್ರದಿಂದ ಹೊರನಡೆಯುತ್ತಾರೆಯೇ ಅನ್ನುವ ಪ್ರಶ್ನೆ ಎದುರಾಗಿದೆ. ಅದಕ್ಕೆ ಕಾರಣ, ಅನ್ವಿತಾ ಸಾಗರ್ ಅವರು ಕಲರ್ಸ್ಕನ್ನಡದಲ್ಲಿ ಹೊಸದಾಗಿ ಆರಂಭವಾಗಿರುವ ಡ್ಯಾನ್ಸ್ ಚಾಂಪಿಯನ್ ನಲ್ಲಿ ಸ್ಪರ್ಧಿಸಲಿದ್ದಾರೆ.

ಆದರೆ ಅವರು ಸೀರಿಯಲ್ ಬಿಡುತ್ತಾರೆ ಅನ್ನುವ ಸುದ್ದಿಯನ್ನು ತಳ್ಳಿಹಾಕಿದ್ದಾರೆ. ಡ್ಯಾನ್ಸ್ ಶೋಗೂ, ಧಾರವಾಹಿಗೂ ಕ್ಲ್ಯಾಷ್ಆಗುತ್ತಿಲ್ಲ, ಎರಡನ್ನೂ ನಿಭಾಯಿಸಿಕೊಂಡು ಹೋಗುವುದಾಗಿ ಹೇಳಿದ್ದಾರೆ. ಮೂಲಕ ತಮ್ಮ ಬಗ್ಗೆ ಹುಟ್ಟಿರುವ ಗಾಸಿಪ್ಗೆ ತೆರೆಎಳೆದಿದ್ದು, ವೀಕ್ಷಕರಿಗೆ ಸಂತಸ ನೀಡಿದ್ದಾರೆ. ಹೀಗಾಗಿ ಇನ್ನು ಮುಂದೆ ಅನ್ವಿತಾರನ್ನು ನಾವು ವಿಭಿನ್ನ ರೀತಿಯಲ್ಲಿ ನೋಡಬಹುದು. ಮಾಹಿತಿಯ ಕುರಿತು ನಿಮ್ಮ ಅನಿಸಿಕೆ ಏನು ಎಂಬುದನ್ನು ನಮಗೆ ತಪ್ಪದೆ ಕಾಮೆಂಟ್ ಮೂಲಕ ತಿಳಿಸಿ.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »