TOP STORIES:

ಸಿಹಿಸುದ್ದಿ ಕೊಟ್ಟ ಮಂಗಳೂರಿನ ಬೆಡಗಿ ಅನ್ವಿತಾ ಸಾಗರ್, ಇನ್ಮುಂದೆ ಪ್ರತಿವಾರ ನಿಮ್ಮ ಮನೆ ಬಾಗಿಲಿಗೆ ಬರಲಿದ್ದಾರೆ ಈ ಸುಂದರಿ, ಸಿಹಿಸುದ್ದಿ ನೋಡಿ.!!


ಕನ್ನಡ ಕಿರುತೆರೆಯ ಧಾರವಾಹಿಗಳಲ್ಲಿ ನಟಿಸಿವ ಅನೇಕ ನಟನಟಿಯರು ಕೆಲವೇ ಸಮಯದಲ್ಲಿ ಜನರ ಮೆಚ್ಚುಗೆಗೆಪಾತ್ರರಾಗುತ್ತಾರೆ. ತಮ್ಮ ನಟನೆಯಿಂದ, ಡ್ರೆಸ್ಸಿಂಗ್ ಸ್ಟೈಲ್ ನಿಂದ, ನಗುವಿನಿಂದ, ಮಾತಿನ ಶೈಲಿಯಿಂದ ಹೀಗೆ ಒಂದಲ್ಲ ಒಂದುಕಾರಣಕ್ಕೆ ಇಷ್ಟವಾಗುತ್ತಾರೆ. ಅದೇ ರೀತಿ ಕನ್ನಡದ ಜೀ ವಾಹಿನಿಯ ಗಟ್ತಿಮೇಳ ಧಾರವಾಹಿ ಇದೀಗ ನಂಬರ್ ವನ್ ಸ್ಥಾನದಲ್ಲಿದೆ. ಧಾರವಾಹಿಯಲ್ಲಿ ಪಟ ಪಟ ಅಂತ ಮಾತನಾಡುವ ರೌಡಿ ಬೇಬಿ ಅಮ್ಮು, ಸ್ಮಾರ್ಟ್ ಆಗಿ ಕಾಣಿಸುವ ವೇದಾಂತ್, ತುಂಟಾಟದ ವಿಕ್ಕಿ, ಅದೇ ರೀತಿ ಗಂಭೀರದ ಧೃವ.

ಇನ್ನು ಅವರೆಲ್ಲರ ಮುದ್ದಿನ ತಂಗಿ ಆದ್ಯಾ ಎಲ್ಲವೂ ವೀಕ್ಷಕರನ್ನು ಮೆಚ್ಚಿಸಿದ ಪಾತ್ರಗಳು. ಇವತ್ತು ನಾವು ಮಾತನಾಡಲುಹೊರಟಿರುವುದು ಆದ್ಯಾ ಪಾತ್ರಧಾರಿ ಅನ್ವಿತಾ ಸಾಗರ್ ಬಗ್ಗೆ. ಇದಕ್ಕೆ ಕಾರಣ ಇನ್ನು ಮುಂದೆ ಇವರು ಸೀರಿಯಲ್ ನಲ್ಲಿ ನಟಿಸಲ್ವಾಅನ್ನುವ ಕೆಲವು ಗುಸು ಗುಸು ಮಾತುಗಳು ಕೇಳಿ ಬರುತ್ತಿದೆ. ಮೂಲತಃ ಮಂಗಳೂರಿವರಾದ ಅನ್ವಿತಾ ಸಾಗರ್, ತಮ್ಮ ಪದವಿವ್ಯಾಸಾಂಗ ಮಾಡುತ್ತಿರುವಾಗಲೇ ಒಂದು ಖಾಸಗಿ ಚಾನೆಲ್ ನಲ್ಲಿ ಆಂಕರ್ ಆಗಿ ಕೆಲಸ ಮಾಡುತ್ತಿದ್ದರು. ಅವರಿಗೆ ಆಕ್ಟಿಂಗ್ ಮೇಲೆತುಂಬಾನೇ ಒಲವಿದ್ದ ಕಾರಣ, ಸಿನಿಮಾಗಳಲ್ಲಿ ನಟಿಸಲು ಆರಂಭಿಸಿದ್ದರು.

ತುಳು ಸಿನಿಮಾಗಳಾದ ದಂಡ್, ಬಲೆ ಪುದರ್ ದೀಕ, ಪೆಟ್ಟ್ ಕಮ್ಮಿ ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದರು. ನಂತರ ಬೆಂಗಳೂರಿಗೆಬಂದ ಅವರು ಬೇರೆ ಬೇರೆ ಧಾರವಾಹಿಗಳಲ್ಲಿ ನಟಿಸಿದರೂ, ಗಟ್ಟಿಮೇಳ ಧಾರವಾಹಿಯಲ್ಲಿ ಇವರು ಖ್ಯಾತಿ ಗಳಿಸಿದರು. ಗಟ್ಟಿ ಮೇಳಧಾರವಾಹಿಯ ಆದ್ಯಾ ಪಾತ್ರ ಜನಪ್ರಿಯತೆ ತಂದು ಕೊಟ್ಟಿತ್ತು. ವೀಕ್ಷಕರಿಗೂ ಪಾತ್ರ ತುಂಬಾನೇ ಹಿಡಿಸಿತ್ತು. ಆದರೆ ಇದೀಗ ಅವರು ಪಾತ್ರದಿಂದ ಹೊರನಡೆಯುತ್ತಾರೆಯೇ ಅನ್ನುವ ಪ್ರಶ್ನೆ ಎದುರಾಗಿದೆ. ಅದಕ್ಕೆ ಕಾರಣ, ಅನ್ವಿತಾ ಸಾಗರ್ ಅವರು ಕಲರ್ಸ್ಕನ್ನಡದಲ್ಲಿ ಹೊಸದಾಗಿ ಆರಂಭವಾಗಿರುವ ಡ್ಯಾನ್ಸ್ ಚಾಂಪಿಯನ್ ನಲ್ಲಿ ಸ್ಪರ್ಧಿಸಲಿದ್ದಾರೆ.

ಆದರೆ ಅವರು ಸೀರಿಯಲ್ ಬಿಡುತ್ತಾರೆ ಅನ್ನುವ ಸುದ್ದಿಯನ್ನು ತಳ್ಳಿಹಾಕಿದ್ದಾರೆ. ಡ್ಯಾನ್ಸ್ ಶೋಗೂ, ಧಾರವಾಹಿಗೂ ಕ್ಲ್ಯಾಷ್ಆಗುತ್ತಿಲ್ಲ, ಎರಡನ್ನೂ ನಿಭಾಯಿಸಿಕೊಂಡು ಹೋಗುವುದಾಗಿ ಹೇಳಿದ್ದಾರೆ. ಮೂಲಕ ತಮ್ಮ ಬಗ್ಗೆ ಹುಟ್ಟಿರುವ ಗಾಸಿಪ್ಗೆ ತೆರೆಎಳೆದಿದ್ದು, ವೀಕ್ಷಕರಿಗೆ ಸಂತಸ ನೀಡಿದ್ದಾರೆ. ಹೀಗಾಗಿ ಇನ್ನು ಮುಂದೆ ಅನ್ವಿತಾರನ್ನು ನಾವು ವಿಭಿನ್ನ ರೀತಿಯಲ್ಲಿ ನೋಡಬಹುದು. ಮಾಹಿತಿಯ ಕುರಿತು ನಿಮ್ಮ ಅನಿಸಿಕೆ ಏನು ಎಂಬುದನ್ನು ನಮಗೆ ತಪ್ಪದೆ ಕಾಮೆಂಟ್ ಮೂಲಕ ತಿಳಿಸಿ.


Related Posts

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »