TOP STORIES:

FOLLOW US

ಸೈಬರ್ ಅಟ್ಯಾಕ್‌ಗಳನ್ನು ಕಡಿಮೆ ಮಾಡಲು ಆಪಲ್ ತರುತ್ತಿದೆ ಹೊಸ ಲಾಕ್‌ಡೌನ್ ಮೋಡ್


ವಾಷಿಂಗ್ಟನ್: ಆಪಲ್ ಕಂಪನಿ ತನ್ನ ಐಫೋನ್, ಪ್ಯಾಡ್, ಹಾಗೂ ಮ್ಯಾಕ್ ಸಾಧನಗಳಿಗಾಗಿ ಹೊಸ ಭದ್ರತಾ ಫೀಚರ್‌ಅನ್ನುಹೊರತರುತ್ತಿದೆ. ಇದು ಮುಖ್ಯವಾಗಿ ಉನ್ನತ ಪ್ರೊಫೈಲ್ ಬಳಕೆದಾರರ ಮೇಲಿನ ಉದ್ದೇಶಿತ ಸೈಬರ್ ಅಟ್ಯಾಕ್‌ಗಳನ್ನು ತಡೆಯಲುವಿನ್ಯಾಸಗೊಳಿಸಲಾಗಿದೆ.

ಲಾಕ್‌ಡೌನ್ ಮೋಡ್ ಹೆಸರಿನ ಹೊಸ ಐಚ್ಛಿಕ(ಆಪ್ಶನಲ್) ಫೀಚರ್, ಕೆಲವು ಉನ್ನತ ವ್ಯಕ್ತಿಗಳು ತಮ್ಮ ಆಪಲ್ ಡಿವೈಸ್‌ಗಳಲ್ಲಿಬಳಸಬಹುದಾಗಿದ್ದು, ಇದು ಸೈಬರ್ ಅಟ್ಯಾಕ್‌ಗಳಿಂದ ರಕ್ಷಣೆ ನೀಡುತ್ತದೆ ಎಂದು ಕಂಪನಿ ತಿಳಿಸಿದೆ. ಇದು ಬಳಕೆದಾರರಸಾಧನಗಳನ್ನು ಹ್ಯಾಕ್ ಮಾಡುವುದನ್ನು ಕಡಿಮೆಗೊಳಿಸುತ್ತದೆ ಎಂದು ಹೇಳಿದೆ.

ಕಳೆದ ಹಲವು ವರ್ಷಗಳಿಂದ ಉನ್ನತ ವ್ಯಕ್ತಿಗಳ ಡಿವೈಸ್‌ಗಳನ್ನು ಹ್ಯಾಕ್ ಮಾಡಿರುವಂತಹ ಹಲವು ಪ್ರಕರಣಗಳು ವರದಿಯಾಗಿವೆ. ಮುಖ್ಯವಾಗಿ ಕಂಪನಿ ಸ್ಪೈವೇರ್ ನಂತಹ ದಾಳಿಯನ್ನು ಕಡಿಮೆ ಮಾಡುವ ಉದ್ದೇಶದಿಂದ ಹೊಸ ಫೀಚರ್ ಅನ್ನು ಹೊರತಂದಿದೆಎಂದು ತಿಳಿಸಿದೆ.

ಪ್ರಪಂಚದಾದ್ಯಂತ ಸುಮಾರು 150 ದೇಶಗಳಲ್ಲಿ ಕೆಲವು ಪ್ರಭಾವಿ ವ್ಯಕ್ತಿಗಳನ್ನು ಗುರಿಪಡಿಸಿಕೊಂಡು ಸೈಬರ್ ದಾಳಿಗಳುನಡೆಯುತ್ತವೆ. ಇದಕ್ಕಾಗಿ ಲಾಕ್‌ಡೌನ್ ಮೋಡ್ ಫೀಚರ್ ಅನ್ನು ತರಲಾಗಿದ್ದು, ಇದನ್ನು ಬಳಕೆದಾರರಿಗೆ ತಿಳಿಸುವ ವ್ಯವಸ್ಥೆಯನ್ನುಮಾಡಲಾಗುತ್ತಿದೆ ಎಂದು ಹೇಳಿದೆ.

ವಿಡಿಯೋ ಸಿಸಿ ಟಿ

ವರದಿಗಳ ಪ್ರಕಾರ ಲಾಕ್‌ಡೌನ್ ಮೋಡ್, ಆಪಲ್ ಡಿವೈಸ್‌ಗಳಲ್ಲಿ ಮೆಸೇಜಿಂಗ್ ಆಪ್‌ಗಳ ಅಟ್ಯಾಚ್‌ಮೆಂಟ್‌ಗಳನ್ನು ಬ್ಲಾಕ್ಮಾಡುತ್ತದೆ. ಇವು ಹ್ಯಾಕರ್‌ಗಳಿಗೆ ಡಿವೈಸ್‌ಗಳನ್ನು ಹ್ಯಾಕ್‌ಮಾಡಲು ಲಭ್ಯವಿರುವ ಸುಲಭದ ಹಾಗೂ ಮುಖ್ಯವಾದ ವಿಧಾನವಾಗಿದೆ.

ಆಪಲ್ ಮುಂಬರುವ ಐಒಎಸ್ 16, ಐಪ್ಯಾಡ್ ಐಎಸ್ 16 ಹಾಗೂ ಮ್ಯಾಕ್ ಒಎಸ್‌ಗಳಲ್ಲಿ ನವೀಕರಣದ ಭಾಗವಾಗಿ ಲಾಕ್‌ಡೌನ್ಮೋಡ್‌ಅನ್ನು ಬಿಡುಗಡೆ ಮಾಡಲು ಯೋಜಿಸಿದೆ. ಫೀಚರ್ ಸದ್ಯ ಬೀಟಾ ಆವೃತ್ತಿಯಲ್ಲಿ ಪರೀಕ್ಷೆ ನಡೆಯುತ್ತಿದೆ.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »