TOP STORIES:

FOLLOW US

ಸೌದಿ ಅರೇಬಿಯದ 24×7 ಖ್ಯಾತಿಯ ಶ್ರೀ ಸತೀಶ್ ಕುಮಾರ್ ಬಜಾಲ್ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಭೇಟಿ


ದಿನದ ವಿಶೇಷ ಪುಷ್ಪಾಲಂಕಾರದ ಸೇವೆ ಶ್ರೀಯುತ ಸತೀಶ್ ಕುಮಾರ್ ಬಜಾಲ್ ಅವರ ಪುತ್ರಿ ಕುಮಾರಿ ಶ್ರೀನಿಧಿ ಅವರಹೆಸರಿನಲ್ಲಿ ಭಕ್ತಿಯ ಸೇವೆ ಹಾಗೂ ರೂ. 25,000/- ಸಾವಿರ ಮೊತ್ತವನ್ನು ಕ್ಷೇತ್ರದ ಅನ್ನದಾನ ಸೇವೆಗೆ ಸಲ್ಲಿಸಿರುತ್ತಾರೆ.

ಮಂಗಳೂರು ಅಸೋಸಿಯೇಷನ್(MASA)ಸೌದಿ ಅರೇಬಿಯ ಇದರ ಅಧ್ಯಕ್ಷರು ಮತ್ತು ಬಿಲ್ಲವರ ಅಸೋಶಿಯೇಷನ್ ಸೌದಿಅರೇಬಿಯ ರಿಯಾದ್ ಇದರ ಹಿರಿಯ ಸದಸ್ಯರು, ಸೌದಿ ಅರೇಬಿಯದ ಜನಸ್ನೇಹಿ 24×7 ಖ್ಯಾತಿಯ ಶ್ರೀಯುತ ಸತೀಶ್ ಕುಮಾರ್ಬಜಾಲ್ ಅವರು ದಿನಾಂಕ 5-12-2021 ಇಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಭೇಟಿ ನೀಡಿ ಕ್ಷೇತ್ರದ ಶಕ್ತಿಗಳ ದರುಶನ ಪಡೆದರು. ಕ್ಷೇತ್ರದಪುನರುತ್ಥಾನಕ್ಕೆ ಮತ್ತು ಕ್ಷೇತ್ರದ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಸೌದಿ ಅರೇಬಿಯದ ಸಂಚಾಲಕರಾಗಿ ಕ್ಷೇತ್ರಕ್ಕೆ ಸಲ್ಲಿಸಿರುವವಿಶೇಷ ಸೇವೆಯನ್ನು ಗುರುತಿಸಿ ಶ್ರೀಯುತರಿಗೆ ಕ್ಷೇತ್ರದ ವತಿಯಿಂದ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ಶ್ರೀ ಜಯಂತ ನಡುಬೈಲ್ಅವರು ಸ್ಮರಣಿಕೆಯನ್ನು ನೀಡಿ ಸತ್ಯಧರ್ಮ ಚಾವಡಿಯಲ್ಲಿ ಶಾಲು ಹೊದಿಸಿ ಗೌರವಿಸಲಾಯಿತು.

ಶ್ರೀಯುತರ ಜೀವನದ ಮುಂದಿನ ದಿನಗಳು ಸಂತೋಷದಾಯಕವಾಗಿರಲಿ, ವ್ಯಾಪಾರವ್ಯವಹಾರದಲ್ಲಿ ಉತ್ತಮವಾದ ಯಶಸ್ಸನ್ನುಪಡೆಯಲಿ ಇವರಿಗೆ ಮತ್ತು ಇವರ ಕುಟುಂಬಕ್ಕೆ ಕ್ಷೇತ್ರದ ಸರ್ವ ಶಕ್ತಿಗಳು ನೆಮ್ಮದಿ ಮತ್ತು ಆರೋಗ್ಯ ಭಾಗ್ಯವನ್ನು ಕರುಣಿಸಲಿ ಎಂದುಕ್ಷೇತ್ರದ ವತಿಯಿಂದ ನಮ್ಮ ಹಾರೈಕೆಗಳು.

ಸಂದರ್ಭದಲ್ಲಿ ಶ್ರೀಯುತರ ಆತ್ಮೀಯರಾದ ನವಚೇತನ ಸೇವಾ ಬಳಗ ತೋಡಾರ್ ಇದರ ಸಂಸ್ಥಾಪಕ ಅಧ್ಯಕ್ಷ ಸುಕೇಶ್ ಜಿಅಂಚನ್, ಹಿಂದೂ ಜಾಗರಣವೇಧಿಕೆಯ ಮಾಜಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶರತ್ ಪದವಿನಂಗಡಿ, .ಕನ್ನಡ ಜಿಲ್ಲಾ ಸರ್ವಕಾಲೇಜು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷರಾದ ದೀರಾಜ್ ಪೂಜಾರಿ, ಬಿಲ್ಲವ ವಾರಿಯರಿಸ್ ಎಡ್ಮೀನ್ ಶ್ರೀ ಪುಷ್ಪರಾಜ್ದೈಜಿವಾಲ್ಡ್ ಸೋಶ್ಯಲ್ ಮೀಡಿಯಾದ ಮ್ಯಾನೇಜರ್ & ಬಿಲ್ಲವ ವಾರಿಯರ್ಸ್ ಎಡ್ಮಿನ್,  ಶಾಯಿ ದೀಕ್ಷಿತ್ ಪುತ್ತೂರು ಮತ್ತಿತರರುಉಪಸ್ಥಿತರಿದ್ಧರು.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »