TOP STORIES:

ಸೌದಿ ಅರೇಬಿಯಾದಲ್ಲಿ 42 ವರ್ಷಗಳಿಂದ ಇದ್ದ ಉದ್ಯಮಿ ಶ್ರೀಯುತ: ಬಾಸ್ಕರ್ ಪಾಲನ್ ದಂಪತಿಗಳಿಗೆ ಜುಬೇಲ್ ನಲ್ಲಿ ಬೀಳ್ಕೋಡುಗೆ ಸಮಾರಂಭ


ಸೌದಿ ಅರೇಬಿಯಾದಲ್ಲಿ 42 ವರ್ಷಗಳಿಂದ ಇದ್ದ ಉದ್ಯಮಿ ಶ್ರೀಯುತ: ಬಾಸ್ಕರ್ ಪಾಲನ್  ದಂಪತಿಗಳಿಗೆ ಜುಬೇಲ್ ನಲ್ಲಿಬೀಳ್ಕೋಡೀಗೇ  ಸಮಾರಂಭ

ಶ್ರೀಯುತ:  ಬಾಸ್ಕರ್ ಪಾಲನ್ ಉದ್ಯಾವರ ಉದ್ಯೋಗವನ್ನು ಅರಸಿ  ಇವರು.1979ರಲ್ಲಿ  ಸೌದಿ ಅರೇಬಿಯಾಗೆ ಟೈಪ್ರೇಟರ್  ಮೇಕಾನಿಕ್ ಆಗಿ ಬಂದು ಹಲವು ವರ್ಷಗಳ ಕಾಲ ದುಡಿದು ತದನಂತರ ಕಂಪ್ಯೂಟರ್ ತಂತ್ರಜ್ಞಾನ  ಬಂದ ನಂತರ. ತನ್ನ ಸ್ವಂತಉದ್ದಿಮೆಯನ್ನು ಪ್ರಾರಂಭಿಸಿ ಇಲ್ಲಿಯ ವರೆಗೆ 42 ವರ್ಷಗಳ ನಂತರ ತನ್ನ ಮುಂದಿನ ನಿವೃತ್ತಿ ಜೀವನವನ್ನು  ಕಳೆಯಲು ತನ್ನತಾಯಿನಾಡಿಗೆ ಇಂದು ಶುಕ್ರವಾರ ತೆರಳುತಿದ್ದಾರೆ.

ಶ್ರೀಯುತರು : ಜುಬೈಲ್ ನಲ್ಲಿ ಪ್ರಪ್ರಥಮವಾಗಿ ತಮ್ಮ ತುಳುನಾಡಿನ ಯುವಕರಿಗೋಸ್ಕರ  M200 ಎಂಬ ಕ್ರಿಕೇಟ್  ತಂಡವನ್ನುಪ್ರಾರಂಬಿಸಿದ ಕೀರ್ತೀ ಅವರದು. ಅದಲ್ಲದೇ  ಜುಬೇಲಿನ ನಮ್ಮ ತಾಯಿನಾಡಿನ  ಮಕ್ಕಳು ಸರೀ ಸುಮಾರು 100km ದಮ್ಮಾಮ್ನಲ್ಲಿ ಇರುವ ಶಾಲೇಗೆ ಹೋಗ ಬೇಕಾದ ಪರೀತ್ಷಿಯನ್ನು ಮನಗಂಡು ಹಲವು ಇತರ ತನ್ನ ಆತ್ಮೀಯರೊಂದಿಗೆ ಕೂಡಿ ಜುಬೈಲ್ ನಲ್ಲಿಶಾಲೆಯನ್ನು ತೆರೆಯಲು ತನ್ನ ಮನೆಯನ್ನೆ ನೀಡಿದ ಮಹಾನುಭಾವರು. ಅದನಂತರ ರಿಯಾದ್ ದಮ್ಮಾಮ್  ನಿಂದ ಮಂಗಳೂರಿಗೆವಿಮಾನ ಯಾನ ಪ್ರಾರಂಭಿಸುವಲ್ಲಿ ಅತೀ ಹೆಚ್ಚು ಸಹಿ ಸಂಗ್ರಹ ಅಭಿಯಾನದಲ್ಲಿ ಇವರ ಪಾತ್ರ ಮಹತ್ತರವಾದದ್ದು ಹಾಗೂಹಲವಾರೂ ತಮ್ಮ ಸಮುದಾಯದ  ಹಲವರಿಗೆ ಉದ್ಯೋಗವನ್ನು ದೋರಕಿಸಿ ಕೂಟ್ಟದಲ್ಲದೆ . ಹಲವಾರು ಯುವ ಉದ್ಯಮಿಗಳಿಗೆಹಾಗೂ ಹಲವು ಸಂಘ ಸಂಸ್ಥೆಗಳಿಗೆ ಮಾರ್ಗದರ್ಶಕರಾಗಿರುತ್ತಾರೆ ಇಂತಹ ಮೇರು ವ್ಯಕ್ತಿ ತ್ವದ ಹಿರಿಯರು ತನ್ನ ಕರ್ಮ ಭೂಮಿಯಾದಸೌದಿ ಯಿಂದ  ತನ್ನ ಜನ್ಮ ಭೂಮಿಗೆ ತೆರಳಲಿರುವ ಶ್ರೀಯುತ: ಭಾಸ್ಕರ್ ಪಾಲನ್ ದಂಪತಿಗಳನ್ನು ಮಂಗಳೂರು  ಅಷೋಶ್ಯೇಷನ್ಸೌದಿ ಅರೇಭಿಯಾ (MASA)  ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಹಾಗೂ ಮಾಜಿ ಅಧ್ಯಕ್ಷರಾದ ಶ್ರೀಯುತ: ಸದಾಶಿವಪೂಜಾರಿ ಅವರಿಗೆ ಸನ್ಮಾನಿಸಿ ಗೌರವ ಸಲ್ಲಿಸಿದರು ಅವರೋಂದಿಗೆ. ರಾಜೇಶ್ ತೋನ್ಸೇ ದಂಪತಿಗಳು ಕಾರ್ಯಕ್ರಮದಲ್ಲಿಉಪಸ್ತಿತಿಯಲ್ಲಿ ಇದ್ದರು ಕಾರ್ಯಕ್ರಮವನ್ನು   ಜುಬೈಲಿನಾ ಸಮಾಜ ಸೇವಕರಾದ ಸುಂದರ್ ದಾಸ್ ಅವರು ಆಯೋಜೀಸಿಕಾರ್ಯಕ್ರಮವನ್ನು  ನಿರೂಪಿಸಿದರು

ಶ್ರೀಯುತ:  ಬಾಸ್ಕರ್ ಪಾಲನ್ ಉದ್ಯಾವರ ಉದ್ಯೋಗವನ್ನು ಅರಸಿ  ಇವರು.1979ರಲ್ಲಿ  ಸೌದಿ ಅರೇಬಿಯಾಗೆ ಟೈಪ್ರೇಟರ್  ಮೇಕಾನಿಕ್ ಆಗಿ ಬಂದು ಹಲವು ವರ್ಷಗಳ ಕಾಲ ದುಡಿದು ತದನಂತರ ಕಂಪ್ಯೂಟರ್ ತಂತ್ರಜ್ಞಾನ  ಬಂದ ನಂತರ. ತನ್ನ ಸ್ವಂತಉದ್ದಿಮೆಯನ್ನು ಪ್ರಾರಂಭಿಸಿ ಇಲ್ಲಿಯ ವರೆಗೆ 42 ವರ್ಷಗಳ ನಂತರ ತನ್ನ ಮುಂದಿನ ನಿವೃತ್ತಿ ಜೀವನವನ್ನು  ಕಳೆಯಲು ತನ್ನತಾಯಿನಾಡಿಗೆ ಇಂದು ಶುಕ್ರವಾರ ತೆರಳುತಿದ್ದಾರೆ.

ಶ್ರೀಯುತರು : ಜುಬೈಲ್ ನಲ್ಲಿ ಪ್ರಪ್ರಥಮವಾಗಿ ತಮ್ಮ ತುಳುನಾಡಿನ ಯುವಕರಿಗೋಸ್ಕರ  M200 ಎಂಬ ಕ್ರಿಕೇಟ್  ತಂಡವನ್ನುಪ್ರಾರಂಬಿಸಿದ ಕೀರ್ತೀ ಅವರದು. ಅದಲ್ಲದೇ  ಜುಬೇಲಿನ ನಮ್ಮ ತಾಯಿನಾಡಿನ  ಮಕ್ಕಳು ಸರೀ ಸುಮಾರು 100km ದಮ್ಮಾಮ್ನಲ್ಲಿ ಇರುವ ಶಾಲೇಗೆ ಹೋಗ ಬೇಕಾದ ಪರೀತ್ಷಿಯನ್ನು ಮನಗಂಡು ಹಲವು ಇತರ ತನ್ನ ಆತ್ಮೀಯರೊಂದಿಗೆ ಕೂಡಿ ಜುಬೈಲ್ ನಲ್ಲಿಶಾಲೆಯನ್ನು ತೆರೆಯಲು ತನ್ನ ಮನೆಯನ್ನೆ ನೀಡಿದ ಮಹಾನುಭಾವರು. ಅದನಂತರ ರಿಯಾದ್ ದಮ್ಮಾಮ್  ನಿಂದ ಮಂಗಳೂರಿಗೆವಿಮಾನ ಯಾನ ಪ್ರಾರಂಭಿಸುವಲ್ಲಿ ಅತೀ ಹೆಚ್ಚು ಸಹಿ ಸಂಗ್ರಹ ಅಭಿಯಾನದಲ್ಲಿ ಇವರ ಪಾತ್ರ ಮಹತ್ತರವಾದದ್ದು ಹಾಗೂಹಲವಾರೂ ತಮ್ಮ ಸಮುದಾಯದ  ಹಲವರಿಗೆ ಉದ್ಯೋಗವನ್ನು ದೋರಕಿಸಿ ಕೂಟ್ಟದಲ್ಲದೆ . ಹಲವಾರು ಯುವ ಉದ್ಯಮಿಗಳಿಗೆಹಾಗೂ ಹಲವು ಸಂಘ ಸಂಸ್ಥೆಗಳಿಗೆ ಮಾರ್ಗದರ್ಶಕರಾಗಿರುತ್ತಾರೆ ಇಂತಹ ಮೇರು ವ್ಯಕ್ತಿ ತ್ವದ ಹಿರಿಯರು ತನ್ನ ಕರ್ಮ ಭೂಮಿಯಾದಸೌದಿ ಯಿಂದ  ತನ್ನ ಜನ್ಮ ಭೂಮಿಗೆ ತೆರಳಲಿರುವ ಶ್ರೀಯುತ: ಭಾಸ್ಕರ್ ಪಾಲನ್ ದಂಪತಿಗಳನ್ನು ಮಂಗಳೂರು  ಅಷೋಶ್ಯೇಷನ್ಸೌದಿ ಅರೇಭಿಯಾ (MASA)  ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಹಾಗೂ ಮಾಜಿ ಅಧ್ಯಕ್ಷರಾದ ಶ್ರೀಯುತ: ಸದಾಶಿವಪೂಜಾರಿ ಅವರಿಗೆ ಸನ್ಮಾನಿಸಿ ಗೌರವ ಸಲ್ಲಿಸಿದರು ಅವರೋಂದಿಗೆ. ರಾಜೇಶ್ ತೋನ್ಸೇ ದಂಪತಿಗಳು ಕಾರ್ಯಕ್ರಮದಲ್ಲಿಉಪಸ್ತಿತಿಯಲ್ಲಿ ಇದ್ದರು ಕಾರ್ಯಕ್ರಮವನ್ನು   ಜುಬೈಲಿನಾ ಸಮಾಜ ಸೇವಕರಾದ ಸುಂದರ್ ದಾಸ್ ಅವರು ಆಯೋಜೀಸಿಕಾರ್ಯಕ್ರಮವನ್ನು  ನಿರೂಪಿಸಿದರು


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »