TOP STORIES:

FOLLOW US

ಸೌದಿ ಅರೇಬಿಯಾದಲ್ಲಿ 42 ವರ್ಷಗಳಿಂದ ಇದ್ದ ಉದ್ಯಮಿ ಶ್ರೀಯುತ: ಬಾಸ್ಕರ್ ಪಾಲನ್ ದಂಪತಿಗಳಿಗೆ ಜುಬೇಲ್ ನಲ್ಲಿ ಬೀಳ್ಕೋಡುಗೆ ಸಮಾರಂಭ


ಸೌದಿ ಅರೇಬಿಯಾದಲ್ಲಿ 42 ವರ್ಷಗಳಿಂದ ಇದ್ದ ಉದ್ಯಮಿ ಶ್ರೀಯುತ: ಬಾಸ್ಕರ್ ಪಾಲನ್  ದಂಪತಿಗಳಿಗೆ ಜುಬೇಲ್ ನಲ್ಲಿಬೀಳ್ಕೋಡೀಗೇ  ಸಮಾರಂಭ

ಶ್ರೀಯುತ:  ಬಾಸ್ಕರ್ ಪಾಲನ್ ಉದ್ಯಾವರ ಉದ್ಯೋಗವನ್ನು ಅರಸಿ  ಇವರು.1979ರಲ್ಲಿ  ಸೌದಿ ಅರೇಬಿಯಾಗೆ ಟೈಪ್ರೇಟರ್  ಮೇಕಾನಿಕ್ ಆಗಿ ಬಂದು ಹಲವು ವರ್ಷಗಳ ಕಾಲ ದುಡಿದು ತದನಂತರ ಕಂಪ್ಯೂಟರ್ ತಂತ್ರಜ್ಞಾನ  ಬಂದ ನಂತರ. ತನ್ನ ಸ್ವಂತಉದ್ದಿಮೆಯನ್ನು ಪ್ರಾರಂಭಿಸಿ ಇಲ್ಲಿಯ ವರೆಗೆ 42 ವರ್ಷಗಳ ನಂತರ ತನ್ನ ಮುಂದಿನ ನಿವೃತ್ತಿ ಜೀವನವನ್ನು  ಕಳೆಯಲು ತನ್ನತಾಯಿನಾಡಿಗೆ ಇಂದು ಶುಕ್ರವಾರ ತೆರಳುತಿದ್ದಾರೆ.

ಶ್ರೀಯುತರು : ಜುಬೈಲ್ ನಲ್ಲಿ ಪ್ರಪ್ರಥಮವಾಗಿ ತಮ್ಮ ತುಳುನಾಡಿನ ಯುವಕರಿಗೋಸ್ಕರ  M200 ಎಂಬ ಕ್ರಿಕೇಟ್  ತಂಡವನ್ನುಪ್ರಾರಂಬಿಸಿದ ಕೀರ್ತೀ ಅವರದು. ಅದಲ್ಲದೇ  ಜುಬೇಲಿನ ನಮ್ಮ ತಾಯಿನಾಡಿನ  ಮಕ್ಕಳು ಸರೀ ಸುಮಾರು 100km ದಮ್ಮಾಮ್ನಲ್ಲಿ ಇರುವ ಶಾಲೇಗೆ ಹೋಗ ಬೇಕಾದ ಪರೀತ್ಷಿಯನ್ನು ಮನಗಂಡು ಹಲವು ಇತರ ತನ್ನ ಆತ್ಮೀಯರೊಂದಿಗೆ ಕೂಡಿ ಜುಬೈಲ್ ನಲ್ಲಿಶಾಲೆಯನ್ನು ತೆರೆಯಲು ತನ್ನ ಮನೆಯನ್ನೆ ನೀಡಿದ ಮಹಾನುಭಾವರು. ಅದನಂತರ ರಿಯಾದ್ ದಮ್ಮಾಮ್  ನಿಂದ ಮಂಗಳೂರಿಗೆವಿಮಾನ ಯಾನ ಪ್ರಾರಂಭಿಸುವಲ್ಲಿ ಅತೀ ಹೆಚ್ಚು ಸಹಿ ಸಂಗ್ರಹ ಅಭಿಯಾನದಲ್ಲಿ ಇವರ ಪಾತ್ರ ಮಹತ್ತರವಾದದ್ದು ಹಾಗೂಹಲವಾರೂ ತಮ್ಮ ಸಮುದಾಯದ  ಹಲವರಿಗೆ ಉದ್ಯೋಗವನ್ನು ದೋರಕಿಸಿ ಕೂಟ್ಟದಲ್ಲದೆ . ಹಲವಾರು ಯುವ ಉದ್ಯಮಿಗಳಿಗೆಹಾಗೂ ಹಲವು ಸಂಘ ಸಂಸ್ಥೆಗಳಿಗೆ ಮಾರ್ಗದರ್ಶಕರಾಗಿರುತ್ತಾರೆ ಇಂತಹ ಮೇರು ವ್ಯಕ್ತಿ ತ್ವದ ಹಿರಿಯರು ತನ್ನ ಕರ್ಮ ಭೂಮಿಯಾದಸೌದಿ ಯಿಂದ  ತನ್ನ ಜನ್ಮ ಭೂಮಿಗೆ ತೆರಳಲಿರುವ ಶ್ರೀಯುತ: ಭಾಸ್ಕರ್ ಪಾಲನ್ ದಂಪತಿಗಳನ್ನು ಮಂಗಳೂರು  ಅಷೋಶ್ಯೇಷನ್ಸೌದಿ ಅರೇಭಿಯಾ (MASA)  ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಹಾಗೂ ಮಾಜಿ ಅಧ್ಯಕ್ಷರಾದ ಶ್ರೀಯುತ: ಸದಾಶಿವಪೂಜಾರಿ ಅವರಿಗೆ ಸನ್ಮಾನಿಸಿ ಗೌರವ ಸಲ್ಲಿಸಿದರು ಅವರೋಂದಿಗೆ. ರಾಜೇಶ್ ತೋನ್ಸೇ ದಂಪತಿಗಳು ಕಾರ್ಯಕ್ರಮದಲ್ಲಿಉಪಸ್ತಿತಿಯಲ್ಲಿ ಇದ್ದರು ಕಾರ್ಯಕ್ರಮವನ್ನು   ಜುಬೈಲಿನಾ ಸಮಾಜ ಸೇವಕರಾದ ಸುಂದರ್ ದಾಸ್ ಅವರು ಆಯೋಜೀಸಿಕಾರ್ಯಕ್ರಮವನ್ನು  ನಿರೂಪಿಸಿದರು

ಶ್ರೀಯುತ:  ಬಾಸ್ಕರ್ ಪಾಲನ್ ಉದ್ಯಾವರ ಉದ್ಯೋಗವನ್ನು ಅರಸಿ  ಇವರು.1979ರಲ್ಲಿ  ಸೌದಿ ಅರೇಬಿಯಾಗೆ ಟೈಪ್ರೇಟರ್  ಮೇಕಾನಿಕ್ ಆಗಿ ಬಂದು ಹಲವು ವರ್ಷಗಳ ಕಾಲ ದುಡಿದು ತದನಂತರ ಕಂಪ್ಯೂಟರ್ ತಂತ್ರಜ್ಞಾನ  ಬಂದ ನಂತರ. ತನ್ನ ಸ್ವಂತಉದ್ದಿಮೆಯನ್ನು ಪ್ರಾರಂಭಿಸಿ ಇಲ್ಲಿಯ ವರೆಗೆ 42 ವರ್ಷಗಳ ನಂತರ ತನ್ನ ಮುಂದಿನ ನಿವೃತ್ತಿ ಜೀವನವನ್ನು  ಕಳೆಯಲು ತನ್ನತಾಯಿನಾಡಿಗೆ ಇಂದು ಶುಕ್ರವಾರ ತೆರಳುತಿದ್ದಾರೆ.

ಶ್ರೀಯುತರು : ಜುಬೈಲ್ ನಲ್ಲಿ ಪ್ರಪ್ರಥಮವಾಗಿ ತಮ್ಮ ತುಳುನಾಡಿನ ಯುವಕರಿಗೋಸ್ಕರ  M200 ಎಂಬ ಕ್ರಿಕೇಟ್  ತಂಡವನ್ನುಪ್ರಾರಂಬಿಸಿದ ಕೀರ್ತೀ ಅವರದು. ಅದಲ್ಲದೇ  ಜುಬೇಲಿನ ನಮ್ಮ ತಾಯಿನಾಡಿನ  ಮಕ್ಕಳು ಸರೀ ಸುಮಾರು 100km ದಮ್ಮಾಮ್ನಲ್ಲಿ ಇರುವ ಶಾಲೇಗೆ ಹೋಗ ಬೇಕಾದ ಪರೀತ್ಷಿಯನ್ನು ಮನಗಂಡು ಹಲವು ಇತರ ತನ್ನ ಆತ್ಮೀಯರೊಂದಿಗೆ ಕೂಡಿ ಜುಬೈಲ್ ನಲ್ಲಿಶಾಲೆಯನ್ನು ತೆರೆಯಲು ತನ್ನ ಮನೆಯನ್ನೆ ನೀಡಿದ ಮಹಾನುಭಾವರು. ಅದನಂತರ ರಿಯಾದ್ ದಮ್ಮಾಮ್  ನಿಂದ ಮಂಗಳೂರಿಗೆವಿಮಾನ ಯಾನ ಪ್ರಾರಂಭಿಸುವಲ್ಲಿ ಅತೀ ಹೆಚ್ಚು ಸಹಿ ಸಂಗ್ರಹ ಅಭಿಯಾನದಲ್ಲಿ ಇವರ ಪಾತ್ರ ಮಹತ್ತರವಾದದ್ದು ಹಾಗೂಹಲವಾರೂ ತಮ್ಮ ಸಮುದಾಯದ  ಹಲವರಿಗೆ ಉದ್ಯೋಗವನ್ನು ದೋರಕಿಸಿ ಕೂಟ್ಟದಲ್ಲದೆ . ಹಲವಾರು ಯುವ ಉದ್ಯಮಿಗಳಿಗೆಹಾಗೂ ಹಲವು ಸಂಘ ಸಂಸ್ಥೆಗಳಿಗೆ ಮಾರ್ಗದರ್ಶಕರಾಗಿರುತ್ತಾರೆ ಇಂತಹ ಮೇರು ವ್ಯಕ್ತಿ ತ್ವದ ಹಿರಿಯರು ತನ್ನ ಕರ್ಮ ಭೂಮಿಯಾದಸೌದಿ ಯಿಂದ  ತನ್ನ ಜನ್ಮ ಭೂಮಿಗೆ ತೆರಳಲಿರುವ ಶ್ರೀಯುತ: ಭಾಸ್ಕರ್ ಪಾಲನ್ ದಂಪತಿಗಳನ್ನು ಮಂಗಳೂರು  ಅಷೋಶ್ಯೇಷನ್ಸೌದಿ ಅರೇಭಿಯಾ (MASA)  ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಹಾಗೂ ಮಾಜಿ ಅಧ್ಯಕ್ಷರಾದ ಶ್ರೀಯುತ: ಸದಾಶಿವಪೂಜಾರಿ ಅವರಿಗೆ ಸನ್ಮಾನಿಸಿ ಗೌರವ ಸಲ್ಲಿಸಿದರು ಅವರೋಂದಿಗೆ. ರಾಜೇಶ್ ತೋನ್ಸೇ ದಂಪತಿಗಳು ಕಾರ್ಯಕ್ರಮದಲ್ಲಿಉಪಸ್ತಿತಿಯಲ್ಲಿ ಇದ್ದರು ಕಾರ್ಯಕ್ರಮವನ್ನು   ಜುಬೈಲಿನಾ ಸಮಾಜ ಸೇವಕರಾದ ಸುಂದರ್ ದಾಸ್ ಅವರು ಆಯೋಜೀಸಿಕಾರ್ಯಕ್ರಮವನ್ನು  ನಿರೂಪಿಸಿದರು


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »