TOP STORIES:

ಹಲವಾರು ಕ್ಷೇತ್ರದಲ್ಲಿ ತನ್ನ ಚಾಪನ್ನು ಮೂಡಿಸಿದ ಬಾಲ ಪ್ರತಿಭೆ ಸೋಹನ ಶಂಕರ್ ಉಡುಪಿ


ಸೋಹನ ಇವರು ಶಂಕರ್ ಎಸ್ ಪೂಜಾರಿ ಮತ್ತು ನಾಗರತ್ನ ಶಂಕರ ಪೂಜಾರಿ ಯವರ ದ್ವಿತೀಯ ಪುತ್ರಿ. ಪ್ರಸ್ತುತ ವಿದ್ಯೋದಯ ಪಬ್ಲಿಕ್ ಸ್ಕೂಲ್ ಉಡುಪಿ ಅಲ್ಲಿ 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ .

ಕಲಿಕೆಯಲ್ಲಿ ಮಾತ್ರವಲ್ಲದೆ ಕ್ರಾಫ್ಟ್ , ಡ್ರಾಯಿಂಗ್, ಭಕ್ತಿಗೀತೆ , ಮತ್ತು ನೃತ್ಯದಲ್ಲೂ ತಮ್ಮ ಛಾಪನ್ನು ಮೂಡಿಸಿದ್ದಾರೆ. ತನ್ನ ಬಾಲ್ಯದಲ್ಲಿ ಯೇ ನೃತ್ಯದಲ್ಲಿ ಆಸಕ್ತಿ ಹೊಂದಿದ್ದ ಇವರು ದೂರದಶ೯ನದಲ್ಲಿ ಬರುವಂತಹ ಹಾಡಿಗೆ ಹೆಜ್ಜೆ ಹಾಕುತ್ತಿದ್ದರು಼.

ತನ್ನ 4ನೇ ವಯಸ್ಸಿನಲ್ಲಿ ನೃತ್ಯಭ್ಯಾಸವನ್ನು ಪ್ರಾರಂಭಿಸಿದ ಇವರು ಹೆಸರಂತ ನೃತ್ಯ ಸಂಸ್ಥೆಯಾದ ಎಕ್ಸ್ಟ್ರೀಮ್ ಡಾನ್ಸ್ ಅಕಾಡೆಮಿಯಲ್ಲಿ ಗುರುಗಳಾದ ಮಂಜಿತ್ ಶೆಟ್ಟಿ ಇವರಲ್ಲಿ ನೃತ್ಯ ವನ್ನು ಕಲಿಯುತ್ತಿದ್ದಾರೆ. ಭರತ ನಾಟ್ಯದಲ್ಲಿ ಆಸಕ್ತಿ ಹೊಂದಿರುವ ಇವರು ಭರತ ನಾಟ್ಯವನ್ನು ಶ್ರೀರಕ್ಷ ಮತ್ತು ಅನನ್ಯ ಇವರಲ್ಲಿ ಕಲಿಯುತ್ತಿದ್ದಾರೆ. ಮಾತ್ರವಲ್ಲದೆ ಯಕ್ಷಗಾನದಲ್ಲು ಮಿಂಚುತ್ತಿರುವ ಈ ಪ್ರತಿಭೆ ಯಕ್ಷಗಾನವನ್ನು ಗುರುಗಳಾದ ನರಸಿಂಹ ತುಂಗ ಸಾಲಿಗ್ರಾಮ ಇವರಲ್ಲಿ ಕಳೆಯುತ್ತಿದ್ದಾರೆ.

ಬಾಲ್ಯದಲ್ಲಿ ಶ್ರೀ ಕೃಷ್ಣ ವೇಷ ಸ್ಪಧೆ೯ಯಲ್ಲಿ ಭಾಗವಹಿಸಿ ಬಹುಮಾನ ಪಡೆದ ಗರಿಮೆ ಇವರದ್ದು. ತನ್ನ ನೃತ್ಯ ತಂಡದೊಂದಿಗೆ ಹಲವಾರು ಕಡೆಗಳಲ್ಲಿ ನೃತ್ಯ ಪ್ರದಶ೯ನವನ್ನು ನೀಡಿ ಜನರ ಮನಸ್ಸನ್ನು ಗೆದ್ದು ತನ್ನದೆ ಅಭಿಮಾನಿ ಬಳಗವನ್ನು ಹೊಂದಿರುವ ಇವರು ಜಿಲ್ಲಾ ಮಟ್ಟ ಮಾತ್ರವಲ್ಲದೆ ರಾಜ್ಯ ಮಟ್ಟದಲ್ಲು ಬಹುಮಾನವನ್ನು ಗಳಿಸಿದ ಕೀತಿ೯ ಇವರದು.

2018 -19 ರಲ್ಲಿ ಡೖೆಜಿ ವಲ್ಡ್ ಚಾನೇಲ್ ನಲ್ಲಿ ನಡೆದ ಜೂನಿಯರ್ ಮಸ್ತೀ ಸೀಜನ್ ೨ ನಲ್ಲಿ ಸೆಮಿ ಪೆೃನಲ್ ವರೆಗೆ ತಲುಪಿ. ಉತ್ತಮ ನೃತ್ಯ ಎಕ್ಸ್ ಪ್ರೇಶನ್ ನೀಡಿ ತೀಪು೯ಗಾರರ ಮೆಚ್ಚುಗೆ ಗಳಿಸಿದ್ದಾರೆ. ದೈಜಿ ವಲ್ಡ್೯ ಚಾನೆಲ್ ಗ್ರಾಂಡ್ ಫಿನಾಲೆಯಲ್ಲಿ “QUEEN OF DANCE JUNIOR MASTI SESON 2 “ಎಂಬ ಬಿರುದು ನೀಡಿ ಗೌರವಿಸಿದ್ದಾರೆ.

ಸ್ಪಂದನ ಟಿವಿಯಲ್ಲಿ ನಡೆಯುತ್ತಿದ್ದ ‘Coffee time with sony’ ಯಲ್ಲಿ ಭಾಗವಹಿಸಿದ್ದಾರೆ ಬೇರೆ ರಾಜ್ಯಗಳಲ್ಲಿ ತನ್ನ ತಂಡದೊಂದಿಗೆ ನೃತ್ಯ ಪ್ರದಶ೯ವನ್ನು ನೀಡಿರುತ್ತಾರೆ.

ಇತೀಚಿಗೆ ಬಿಡುಗಡೆಯಾದ ನಿವಿುಷ ಕಲಾವಿದರು ಕಟಪಾಡಿ ಇವರ ಪ್ರಸ್ತುತ ಪಡಿಸಿದ ಮೊದಲ ‘ Me and She’ musical ಆಲ್ಬಂನಲ್ಲಿ ನಟಿಸಿ ಸಮ್ಮಾನಕ್ಕೆ ಪಾತ್ರರಾಗಿದ್ದಾರೆ.

ಈ ಬಾಲ ಪ್ರತಿಭೆ ಇನ್ನಷ್ಟು ಉತ್ತುಂಗಕ್ಕೆರಲು ಕಲಾ ಮಾತೆಯ ಕೃಪೆ , ತಂದೆ ತಾಯಿಯ ಆಶಿರ್ವಾದ ಸದಾ ಇರಲಿ .

Credits: ಲಾವಣ್ಯ ಪೂಜಾರಿ ಸುಂಕದಕಟ್ಟೆ


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »