TOP STORIES:

FOLLOW US

ಹಲವಾರು ಕ್ಷೇತ್ರದಲ್ಲಿ ತನ್ನ ಚಾಪನ್ನು ಮೂಡಿಸಿದ ಬಾಲ ಪ್ರತಿಭೆ ಸೋಹನ ಶಂಕರ್ ಉಡುಪಿ


ಸೋಹನ ಇವರು ಶಂಕರ್ ಎಸ್ ಪೂಜಾರಿ ಮತ್ತು ನಾಗರತ್ನ ಶಂಕರ ಪೂಜಾರಿ ಯವರ ದ್ವಿತೀಯ ಪುತ್ರಿ. ಪ್ರಸ್ತುತ ವಿದ್ಯೋದಯ ಪಬ್ಲಿಕ್ ಸ್ಕೂಲ್ ಉಡುಪಿ ಅಲ್ಲಿ 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ .

ಕಲಿಕೆಯಲ್ಲಿ ಮಾತ್ರವಲ್ಲದೆ ಕ್ರಾಫ್ಟ್ , ಡ್ರಾಯಿಂಗ್, ಭಕ್ತಿಗೀತೆ , ಮತ್ತು ನೃತ್ಯದಲ್ಲೂ ತಮ್ಮ ಛಾಪನ್ನು ಮೂಡಿಸಿದ್ದಾರೆ. ತನ್ನ ಬಾಲ್ಯದಲ್ಲಿ ಯೇ ನೃತ್ಯದಲ್ಲಿ ಆಸಕ್ತಿ ಹೊಂದಿದ್ದ ಇವರು ದೂರದಶ೯ನದಲ್ಲಿ ಬರುವಂತಹ ಹಾಡಿಗೆ ಹೆಜ್ಜೆ ಹಾಕುತ್ತಿದ್ದರು಼.

ತನ್ನ 4ನೇ ವಯಸ್ಸಿನಲ್ಲಿ ನೃತ್ಯಭ್ಯಾಸವನ್ನು ಪ್ರಾರಂಭಿಸಿದ ಇವರು ಹೆಸರಂತ ನೃತ್ಯ ಸಂಸ್ಥೆಯಾದ ಎಕ್ಸ್ಟ್ರೀಮ್ ಡಾನ್ಸ್ ಅಕಾಡೆಮಿಯಲ್ಲಿ ಗುರುಗಳಾದ ಮಂಜಿತ್ ಶೆಟ್ಟಿ ಇವರಲ್ಲಿ ನೃತ್ಯ ವನ್ನು ಕಲಿಯುತ್ತಿದ್ದಾರೆ. ಭರತ ನಾಟ್ಯದಲ್ಲಿ ಆಸಕ್ತಿ ಹೊಂದಿರುವ ಇವರು ಭರತ ನಾಟ್ಯವನ್ನು ಶ್ರೀರಕ್ಷ ಮತ್ತು ಅನನ್ಯ ಇವರಲ್ಲಿ ಕಲಿಯುತ್ತಿದ್ದಾರೆ. ಮಾತ್ರವಲ್ಲದೆ ಯಕ್ಷಗಾನದಲ್ಲು ಮಿಂಚುತ್ತಿರುವ ಈ ಪ್ರತಿಭೆ ಯಕ್ಷಗಾನವನ್ನು ಗುರುಗಳಾದ ನರಸಿಂಹ ತುಂಗ ಸಾಲಿಗ್ರಾಮ ಇವರಲ್ಲಿ ಕಳೆಯುತ್ತಿದ್ದಾರೆ.

ಬಾಲ್ಯದಲ್ಲಿ ಶ್ರೀ ಕೃಷ್ಣ ವೇಷ ಸ್ಪಧೆ೯ಯಲ್ಲಿ ಭಾಗವಹಿಸಿ ಬಹುಮಾನ ಪಡೆದ ಗರಿಮೆ ಇವರದ್ದು. ತನ್ನ ನೃತ್ಯ ತಂಡದೊಂದಿಗೆ ಹಲವಾರು ಕಡೆಗಳಲ್ಲಿ ನೃತ್ಯ ಪ್ರದಶ೯ನವನ್ನು ನೀಡಿ ಜನರ ಮನಸ್ಸನ್ನು ಗೆದ್ದು ತನ್ನದೆ ಅಭಿಮಾನಿ ಬಳಗವನ್ನು ಹೊಂದಿರುವ ಇವರು ಜಿಲ್ಲಾ ಮಟ್ಟ ಮಾತ್ರವಲ್ಲದೆ ರಾಜ್ಯ ಮಟ್ಟದಲ್ಲು ಬಹುಮಾನವನ್ನು ಗಳಿಸಿದ ಕೀತಿ೯ ಇವರದು.

2018 -19 ರಲ್ಲಿ ಡೖೆಜಿ ವಲ್ಡ್ ಚಾನೇಲ್ ನಲ್ಲಿ ನಡೆದ ಜೂನಿಯರ್ ಮಸ್ತೀ ಸೀಜನ್ ೨ ನಲ್ಲಿ ಸೆಮಿ ಪೆೃನಲ್ ವರೆಗೆ ತಲುಪಿ. ಉತ್ತಮ ನೃತ್ಯ ಎಕ್ಸ್ ಪ್ರೇಶನ್ ನೀಡಿ ತೀಪು೯ಗಾರರ ಮೆಚ್ಚುಗೆ ಗಳಿಸಿದ್ದಾರೆ. ದೈಜಿ ವಲ್ಡ್೯ ಚಾನೆಲ್ ಗ್ರಾಂಡ್ ಫಿನಾಲೆಯಲ್ಲಿ “QUEEN OF DANCE JUNIOR MASTI SESON 2 “ಎಂಬ ಬಿರುದು ನೀಡಿ ಗೌರವಿಸಿದ್ದಾರೆ.

ಸ್ಪಂದನ ಟಿವಿಯಲ್ಲಿ ನಡೆಯುತ್ತಿದ್ದ ‘Coffee time with sony’ ಯಲ್ಲಿ ಭಾಗವಹಿಸಿದ್ದಾರೆ ಬೇರೆ ರಾಜ್ಯಗಳಲ್ಲಿ ತನ್ನ ತಂಡದೊಂದಿಗೆ ನೃತ್ಯ ಪ್ರದಶ೯ವನ್ನು ನೀಡಿರುತ್ತಾರೆ.

ಇತೀಚಿಗೆ ಬಿಡುಗಡೆಯಾದ ನಿವಿುಷ ಕಲಾವಿದರು ಕಟಪಾಡಿ ಇವರ ಪ್ರಸ್ತುತ ಪಡಿಸಿದ ಮೊದಲ ‘ Me and She’ musical ಆಲ್ಬಂನಲ್ಲಿ ನಟಿಸಿ ಸಮ್ಮಾನಕ್ಕೆ ಪಾತ್ರರಾಗಿದ್ದಾರೆ.

ಈ ಬಾಲ ಪ್ರತಿಭೆ ಇನ್ನಷ್ಟು ಉತ್ತುಂಗಕ್ಕೆರಲು ಕಲಾ ಮಾತೆಯ ಕೃಪೆ , ತಂದೆ ತಾಯಿಯ ಆಶಿರ್ವಾದ ಸದಾ ಇರಲಿ .

Credits: ಲಾವಣ್ಯ ಪೂಜಾರಿ ಸುಂಕದಕಟ್ಟೆ


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »