TOP STORIES:

FOLLOW US

ಹಲವು ಆರೋಗ್ಯ ಸಮಸ್ಯೆಗಳಿಗೆ ನಾಟಿ ಔಷಧದ ಮೂಲಕ ಪರಿಹಾರ ನೀಡುವ ಉಗ್ಗಪ್ಪ ಪೂಜಾರಿ..!


ಮಂಗಳೂರು :  ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ  ಕೊಣಾಜೆ ಯುನಿವರ್ಸಿಟಿಯ ಬಳಿ ಪಾವೂರು ಗ್ರಾಮದಲ್ಲಿ ಭಂಡಾರ ಮನೆಯ ಬಿ.ಉಗ್ಗಪ್ಪ ಪೂಜಾರಿ‌ ಎಂದರೆ ಹೆಸರುವಾಸಿ.ಕಾರಣ ಅವರು ನಾಟಿ ವೈದ್ಯ.

ಉಗ್ಗಪ್ಪ ಪೂಜಾರಿಯವರು ಎಲ್ಲರಿಗೂ ಚಿರಪರಿಚಿತ.ಸುಮಾರು 48 ವರ್ಷಗಳಿಂದ ನಾಟಿ ಔಷಧಿಯ ಮೂಲಕ  ಹಲವು ಆರೋಗ್ಯ ಸಮಸ್ಯೆಗಳನ್ನು ಪರಿಹರಿಸುತ್ತಿದ್ದಾರೆ.

ಉಗ್ಗಪ್ಪ ಪೂಜಾರಿಯವರು ಎಲ್ಲರಿಗೂ ಚಿರಪರಿಚಿತ.ಸುಮಾರು 48 ವರ್ಷಗಳಿಂದ ನಾಟಿ ಔಷಧಿಯ ಮೂಲಕ  ಹಲವು ಆರೋಗ್ಯ ಸಮಸ್ಯೆಗಳನ್ನು ಪರಿಹರಿಸುತ್ತಿದ್ದಾರೆ.

ಇವರು ಮಹಿಳೆಯರ ಹಲವಾರು ಮಾಸಿಕ ಸಮಸ್ಯೆಗಳಿಗೆ, ಮೂಲವ್ಯಾಧಿ, ಸರ್ಪಸುತ್ತು, ಕಲ್ಲುಕೆಂಪು, ಕೆಂದಾಳೆಕೆಂಪು, ಪೊಯ್ಲ್, ಪೊಯ್ಯೆ, ಮೂತ್ರಕ್ಕೆ ಸಂಬಂಧಪಟ್ಟ ಸಮಸ್ಯೆಗಳು, ಇತರ ಆರೋಗ್ಯಕ್ಕೆ ಸಂಬಂಧಪಟ್ಟ ಸಮಸ್ಯೆಗಳಿಗೆ ನಾಟಿ ವೈದ್ಯರಾಗಿ ಔಷಧಿ ಕೊಡುತ್ತಾರೆ.ಇನ್ನೂ ಹಲವಾರು ಸಮಸ್ಯೆಗಳಿಗೆ ಔಷಧ ಕೊಡುತ್ತಾರೆ.

ಇವರ ಬಳಿ ಜನರು ಎಲ್ಲೂ ಬಗೆ ಹರಿಯದ ಆರೋಗ್ಯ  ಸಮಸ್ಯೆಯನ್ನು ಹಿಡಿದುಕೊಂಡು ಬರುತ್ತಾರೆ.ಆಗ ಉಗ್ಗಪ್ಪ ಪೂಜಾರಿ ಮನೆಯ ಬಳಿ ಇದ್ದ ದೇವರಿಗೆ ಕೈ ಮುಗಿದು ನಾಟಿ ಮದ್ದು ಕೊಡುತ್ತಾರೆ.ಇವರಿಂದ

ಮದ್ದು ಪಡೆದ ಹೆಚ್ಚಿನ  ಜನರು ಗುಣಮುಖವಾಗಿದ್ದಾರೆ.

ಆದ್ದರಿಂದ ಅವರು ಮತ್ತು ಅವರ ನಾಟಿ ಔಷಧಿ ಹೆಸರುವಾಸಿಯಾಗಿದೆ.


ರಾಜ್ಯದ ಬೇರೆ ಬೇರೆ ಊರುಗಳಿಂದ ಜನರು ಉಗ್ಗಪ್ಪ ಪೂಜಾರಿ ಅವರನ್ನು ಅವರ ಔಷಧಿಗಾಗಿ ಹುಡುಕಿಕೊಂಡು ಮನೆಗೆ ಬರುತ್ತಾರೆ.ಹಾಗೂ ವಿದೇಶದಲ್ಲಿ ಇದ್ದವರು ಕೂಡ ಊರಿಗೆ ಬಂದಾಗ ಇವರ ಬಳಿ ಬಂದು ಮದ್ದು ತೆಗೆದುಕೊಂಡು ಹೋಗುತ್ತಾರೆ.

ಮನೆಯ ಬಳಿ ಒಂದು ಶ್ರೀ ರಾಧಾಕೃಷ್ಣ ಧನ್ವಂತರಿ ದೇವಸ್ಥಾನವನ್ನು ನಿರ್ಮಿಸಿ ಅದಕ್ಕೆ ದಿನಾಲೂ ಪೂಜೆ ಮಾಡುತ್ತಾರೆ.ಮದ್ದಿಗೆ ಬಂದವರಿಗೆ ಅಲ್ಲಿಯ ದೇವರಿ ಪ್ರಾರ್ಥಿಸಿ ಔಷಧ ಕೊಡುತ್ತಾರೆ. ಜಾತಿ ಭೇದವಿಲ್ಲದೆ ಎಲ್ಲರಿಗೂ ಔಷಧಿ ನೀಡಿ ಅವರ ಸಮಸ್ಯೆಯನ್ನು ಪರಿಹಾರ ಮಾಡಿದ್ದಾರೆ.

ಕೆಲವೊಂದು ವ್ಯಕ್ತಿಗಳ ಕಾಯಿಲೆಗೆ ವೈದ್ಯರ ಬಳಿ ಕೊಡ ಗುಣಮುಖವಾಗದದ್ದನ್ನು ಇವರು ಚಾಲೆಂಜ್ ತೆಗೆದುಕೊಂಡು ಅವರ ಕಾಯಿಲೆಗಳನ್ನು ಮನೆ ಮದ್ದು ಕೊಟ್ಟು ಗುಣಮುಖ ಮಾಡಿಕೊಟ್ಟದ್ದಾರೆ.

ಬಿ. ಉಗ್ಗಪ್ಪ ಪೂಜಾರಿ, ಪಾವೂರು ಭಂಡಾರಮನೆ ಇವರನ್ನು ಸಂಪರ್ಕಿಸಲು ph 9632569115 ಗೆ ಬೆಳಿಗ್ಗೆ 9 ರಿಂದ ರಾತ್ರಿ 8 ರೊಳಗೆ ಕರೆ ಮಾಡಬಹುದು.

 


Share:

More Posts

Category

Send Us A Message

Related Posts

ಬಹರೈನ್ ನಲ್ಲಿ ನಡೆದ ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಇದರ ನೂತನ ಅಧ್ಯಕ್ಷರಾಗಿ ರಾಜ್ ಕುಮಾರ್ ಆಯ್ಕೆ


Share       ಮುಂಬಯಿ, (ಆರ್‌ಬಿಐ) ಜ.೧೧ : ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಇದರ ನೂತನ ಸಮಿತಿಯ ಪದಗ್ರಹನ ಹಾಗೂ ಕರ್ನಾಟಕ ಸಂಗಮ ಸಾಂಸ್ಕೃತಿಕ ಕಾರ್ಯಕ್ರಮ ಬಹರೈನ್ ನ ದಿ ಇಂಡಿಯಾನ್ ಕ್ಲಬ್ ಸಭಾಂಗಣದಲ್ಲಿ


Read More »

ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಬಿಡುಗಡೆ


Share       ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ  ಆಮಂತ್ರಣ ಬಿಡುಗಡೆ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಯುವವಾಹಿನಿ ಪದಗ್ರಹಣ ಕಾರ್ಯಕ್ರಮದಲ್ಲಿ ಯುವ ವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್


Read More »

26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಪಾಲ್ಗೊಳ್ಳಲು ಕೇಂದ್ರ ಸರಕಾರದಿಂದ ಕೇಶವ ಕೋಟ್ಯಾನ್ ಅವರಿಗೆ ಆಹ್ವಾನ


Share       ಎಲ್ಲರ ಸಹಕಾರದಿಂದ ಸಾಧ್ಯವಾದ ಸಾಧನೆ. 80ನೇ ಬಡಗಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ಕುಡಿಯುವ ನೀರು ಪೊರೈಸುವ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡುವಲ್ಲಿ ಉಡುಪಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು, ನಮ್ಮಗ್ರಾಮ


Read More »

ಭರತನಾಟ್ಯದಲ್ಲಿ ವಿಧುಷಿ ಎಂಬ ಗೌರವ ಪಡೆದ ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು


Share       ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು  ನಿತ್ಯಾನಂದ ಮತ್ತು ತುಳಸಿಯವರ ಪುತ್ರಿ ಗುರು ವಿಧುಷಿ ಪ್ರತಿಮಾ ಶ್ರೀಧರ್ ಮತ್ತು ಶ್ರೀಧರ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಭರತಾಂಜಲಿ (ಆರ್) ಕೊಟ್ಟಾರದಲ್ಲಿ ಕಲಿಕೆ ಅದಿತಿ ಅವರು


Read More »

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”


Share       ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ,


Read More »

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಶ್ರೀಯುತ ಉಮೇಶ್ ಬಂಟ್ವಾಳ್ ಆಯ್ಕೆ


Share       ಬಂಟ್ವಾಳದವರಾಗಿರುವ ಉಮೇಶ್ ಬಂಟ್ವಾಳ್ ಅವರು ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ಪದವಿಯನ್ನು ಪಡೆದಿದ್ದಾರೆ.   ಮಸ್ಕತ್ ನ ಒಮಾನ್ ದೇಶದಲ್ಲಿ ಸುಮಾರು 36 ವರ್ಷದಿಂದ ಅಲ್ ರ‌‌ವಾಸ್ ಹೋಲ್ಡಿಂಗ್ ಬಿಸಿನೆಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ


Read More »