TOP STORIES:

ಹಲವು ಆರೋಗ್ಯ ಸಮಸ್ಯೆಗಳಿಗೆ ನಾಟಿ ಔಷಧದ ಮೂಲಕ ಪರಿಹಾರ ನೀಡುವ ಉಗ್ಗಪ್ಪ ಪೂಜಾರಿ..!


ಮಂಗಳೂರು :  ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ  ಕೊಣಾಜೆ ಯುನಿವರ್ಸಿಟಿಯ ಬಳಿ ಪಾವೂರು ಗ್ರಾಮದಲ್ಲಿ ಭಂಡಾರ ಮನೆಯ ಬಿ.ಉಗ್ಗಪ್ಪ ಪೂಜಾರಿ‌ ಎಂದರೆ ಹೆಸರುವಾಸಿ.ಕಾರಣ ಅವರು ನಾಟಿ ವೈದ್ಯ.

ಉಗ್ಗಪ್ಪ ಪೂಜಾರಿಯವರು ಎಲ್ಲರಿಗೂ ಚಿರಪರಿಚಿತ.ಸುಮಾರು 48 ವರ್ಷಗಳಿಂದ ನಾಟಿ ಔಷಧಿಯ ಮೂಲಕ  ಹಲವು ಆರೋಗ್ಯ ಸಮಸ್ಯೆಗಳನ್ನು ಪರಿಹರಿಸುತ್ತಿದ್ದಾರೆ.

ಉಗ್ಗಪ್ಪ ಪೂಜಾರಿಯವರು ಎಲ್ಲರಿಗೂ ಚಿರಪರಿಚಿತ.ಸುಮಾರು 48 ವರ್ಷಗಳಿಂದ ನಾಟಿ ಔಷಧಿಯ ಮೂಲಕ  ಹಲವು ಆರೋಗ್ಯ ಸಮಸ್ಯೆಗಳನ್ನು ಪರಿಹರಿಸುತ್ತಿದ್ದಾರೆ.

ಇವರು ಮಹಿಳೆಯರ ಹಲವಾರು ಮಾಸಿಕ ಸಮಸ್ಯೆಗಳಿಗೆ, ಮೂಲವ್ಯಾಧಿ, ಸರ್ಪಸುತ್ತು, ಕಲ್ಲುಕೆಂಪು, ಕೆಂದಾಳೆಕೆಂಪು, ಪೊಯ್ಲ್, ಪೊಯ್ಯೆ, ಮೂತ್ರಕ್ಕೆ ಸಂಬಂಧಪಟ್ಟ ಸಮಸ್ಯೆಗಳು, ಇತರ ಆರೋಗ್ಯಕ್ಕೆ ಸಂಬಂಧಪಟ್ಟ ಸಮಸ್ಯೆಗಳಿಗೆ ನಾಟಿ ವೈದ್ಯರಾಗಿ ಔಷಧಿ ಕೊಡುತ್ತಾರೆ.ಇನ್ನೂ ಹಲವಾರು ಸಮಸ್ಯೆಗಳಿಗೆ ಔಷಧ ಕೊಡುತ್ತಾರೆ.

ಇವರ ಬಳಿ ಜನರು ಎಲ್ಲೂ ಬಗೆ ಹರಿಯದ ಆರೋಗ್ಯ  ಸಮಸ್ಯೆಯನ್ನು ಹಿಡಿದುಕೊಂಡು ಬರುತ್ತಾರೆ.ಆಗ ಉಗ್ಗಪ್ಪ ಪೂಜಾರಿ ಮನೆಯ ಬಳಿ ಇದ್ದ ದೇವರಿಗೆ ಕೈ ಮುಗಿದು ನಾಟಿ ಮದ್ದು ಕೊಡುತ್ತಾರೆ.ಇವರಿಂದ

ಮದ್ದು ಪಡೆದ ಹೆಚ್ಚಿನ  ಜನರು ಗುಣಮುಖವಾಗಿದ್ದಾರೆ.

ಆದ್ದರಿಂದ ಅವರು ಮತ್ತು ಅವರ ನಾಟಿ ಔಷಧಿ ಹೆಸರುವಾಸಿಯಾಗಿದೆ.


ರಾಜ್ಯದ ಬೇರೆ ಬೇರೆ ಊರುಗಳಿಂದ ಜನರು ಉಗ್ಗಪ್ಪ ಪೂಜಾರಿ ಅವರನ್ನು ಅವರ ಔಷಧಿಗಾಗಿ ಹುಡುಕಿಕೊಂಡು ಮನೆಗೆ ಬರುತ್ತಾರೆ.ಹಾಗೂ ವಿದೇಶದಲ್ಲಿ ಇದ್ದವರು ಕೂಡ ಊರಿಗೆ ಬಂದಾಗ ಇವರ ಬಳಿ ಬಂದು ಮದ್ದು ತೆಗೆದುಕೊಂಡು ಹೋಗುತ್ತಾರೆ.

ಮನೆಯ ಬಳಿ ಒಂದು ಶ್ರೀ ರಾಧಾಕೃಷ್ಣ ಧನ್ವಂತರಿ ದೇವಸ್ಥಾನವನ್ನು ನಿರ್ಮಿಸಿ ಅದಕ್ಕೆ ದಿನಾಲೂ ಪೂಜೆ ಮಾಡುತ್ತಾರೆ.ಮದ್ದಿಗೆ ಬಂದವರಿಗೆ ಅಲ್ಲಿಯ ದೇವರಿ ಪ್ರಾರ್ಥಿಸಿ ಔಷಧ ಕೊಡುತ್ತಾರೆ. ಜಾತಿ ಭೇದವಿಲ್ಲದೆ ಎಲ್ಲರಿಗೂ ಔಷಧಿ ನೀಡಿ ಅವರ ಸಮಸ್ಯೆಯನ್ನು ಪರಿಹಾರ ಮಾಡಿದ್ದಾರೆ.

ಕೆಲವೊಂದು ವ್ಯಕ್ತಿಗಳ ಕಾಯಿಲೆಗೆ ವೈದ್ಯರ ಬಳಿ ಕೊಡ ಗುಣಮುಖವಾಗದದ್ದನ್ನು ಇವರು ಚಾಲೆಂಜ್ ತೆಗೆದುಕೊಂಡು ಅವರ ಕಾಯಿಲೆಗಳನ್ನು ಮನೆ ಮದ್ದು ಕೊಟ್ಟು ಗುಣಮುಖ ಮಾಡಿಕೊಟ್ಟದ್ದಾರೆ.

ಬಿ. ಉಗ್ಗಪ್ಪ ಪೂಜಾರಿ, ಪಾವೂರು ಭಂಡಾರಮನೆ ಇವರನ್ನು ಸಂಪರ್ಕಿಸಲು ph 9632569115 ಗೆ ಬೆಳಿಗ್ಗೆ 9 ರಿಂದ ರಾತ್ರಿ 8 ರೊಳಗೆ ಕರೆ ಮಾಡಬಹುದು.

 


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »