TOP STORIES:

ಹೆತ್ತವರನ್ನು ಮರೆತು ಪ್ರೀತಿ ಚೆಲ್ಲಾಟವಾಡುವ ಯುವಜನತೆಗೆ ಕಿವಿ ಮಾತು ಹೇಳುವ ಸಿನೆಮಾ ’ಸೋಡಾ ಶರ್ಬತ್


ಹೆತ್ತವರನ್ನು ಮರೆತು ಪ್ರೀತಿ ಚೆಲ್ಲಾಟವಾಡುವ ಯುವಜನತೆಗೆ ಕಿವಿ ಮಾತು ಹೇಳುವ ಸಿನೆಮಾ ’ಸೋಡಾ ಶರ್ಬತ್.


ಕದ್ದುಮುಚ್ಚಿ ಪ್ರೀತಿ ಮಾಡಿ ಕೊನೆಗೆ ಹೆತ್ತವರನ್ನು ಕಣ್ಣೀರು ಸುರಿಸುವಂತೆ ಮಾಡಿವ ಯುವಪ್ರೇಮಿಗಳು ನಮ್ಮ ಸಮಾಜದಲ್ಲಿ ಧಾರಾಳವಾಗಿ ಕಾಣಸಿಗುತ್ತಾರೆ. ಕ್ಷಣಿಕ ಆಕರ್ಷಣೆಗೆ ಬಲಿಯಾಗಿ ಕೊನೆಗೆ ಪ್ರೀತಿ ಕೊನೆಗೊಂಡು ವಿಛ್ಛೇಧನದ ಹಂತಕ್ಕೆ ಬಂದಾಗ ನಡುವಲ್ಲಿ ಹೆತ್ತವರು ಪಟ್ಟ ಮಾನಸಿಕ ಹಿಂಸೆಗೆ ಯಾರೂ ಉತ್ತರ ಕೊಡಲು ತಯಾರಾಗುವುದಿಲ್ಲ.

ಇಂತಹ ಪ್ರೇಮಿಗಳಿಬ್ಬರ ಕಥೆ ಹಾಗೂ ಇದರ ಸುತ್ತ ನಡೆಯುವ ಕೆಲ ಹಾಸ್ಯಸ್ಪದ ಘಟನೆಗಳನ್ನು ಸೋಡಾ ಶರ್ಬತಿನಲ್ಲಿ ಅತೀ ಸುಂದರವಾಗಿ ಚಿತ್ರೀಕರಿಸಲಾಗಿದೆ. ಕಾಪಿಕಾಡ್,ಬೋಳಾರ್, ವಾಮಂಜೂರು ತ್ರಯರ ಹಾಸ್ಯ ಸಿನೆಮಾದ ಹೈಲೈಟ್. ಬಾಯಮ್ಮ-ಪೊರ್ಬು ಪಾತ್ರಧಾರಿಗಳಾಗಿ ಮಿಂಚಿದ ಮೆಲ್ಲು ಹಾಗೂ ಲವೀನ ತುಳು ಸಿನೆಮಾ ಕ್ಷೇತ್ರಕ್ಕೆ ಗಂಭೀರ ಎಂಟ್ರಿ ಕೊಟ್ಟಿದ್ದಾರೆ. ಯಾವುದೇ ಅಶ್ಲೀಲ ಸಂಭಾಷಣೆಯಿಲ್ಲದೆ ಕುಟುಂಬ ಸಮೇತ ನೋಡಬಹುದಾದ ಚಿತ್ರ ಸೋಡಾ ಶರ್ಬತ್ ಎಂದರೆ ತಪ್ಪಾಗಲಾರದು.

ಒಟ್ಟಿನಲ್ಲಿ ನಿರ್ದೇಶಕ ಪ್ರದೀಪ್ ಬಾರ್ಬೋಜಾ ಹಾಗೂ ತಂಡ ವರ್ಷದ ಕೊನೆಯಲ್ಲಾದರೂ ಉತ್ತಮ ಚಿತ್ರ ನೀಡೂವಲ್ಲಿ ಯಶಸ್ವಿಯಾಗಿದೆ.

ಮಧುಕರ್ ಸಾಲ್ಯಾನ್, ಸುರತ್ಕಲ್


Related Posts

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »