TOP STORIES:

ಇಂಟರ್ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ದಾಖಲೆಗೈದ ದೀಪ ಜಯ ಪೂಜಾರಿ


ಒಬ್ಬರಿಗಿಂತ ಒಬ್ಬರನ್ನು ಮೀರಿಸುವ ಅದ್ಭುತ ಪ್ರತಿಭೆಗಳು ದೂರದ ಊರದ ಮುಂಬೈನಲ್ಲಿ ಕುಳಿತು ಅದೆಷ್ಟೋ ಚಲನ ಚಿತ್ರ ನಟರ, ಗಣ್ಯ ವ್ಯೆಕ್ತಿಗಳ ಚಿತ್ರ ಬಿಡಿಸಿ ತನ್ನ ಪ್ರತಿಭೇನ ಹೊರ ಜಗತ್ತಿಗೆ ತೋರಿಸಿದ ಅದ್ಭುತ ಪ್ರತಿಭೆ ಜಯ ಪೂಜಾರಿ ಮತ್ತು ಸವಿತಾ ಪೂಜಾರಿ ದಂಪತಿಗಳ ಮಗಳು ದೀಪು ಪೂಜಾರಿ

ಹುಟ್ಟಿದ್ದು ಮೂಡಬಿದ್ರೆಯಲ್ಲಿ ಆದರೂ ಬೆಳೆದ್ದದು ಮಯಾ ನಗರಿ ಮುಂಬೈನಲ್ಲಿ ಪೈಂಟಿಂಗ್, ಡ್ರಾಯಿಂಗ್, ಮ್ಯೂಸಿಕ್, ರೈಟಿಂಗ್, ಟೀಚಿಂಗ್, ರಿಡಿಂಗ್ ಇವರ ಹವ್ಯಾಸ. ಮೊದಲು ಸೀನಿಯರ್ಆರ್ಟ್ ಟೀಚರ್ ಆಗಿ ಸೈಟ್ ಕ್ಸಾವಿರ್ಸ್ ಹೈ ಸ್ಕೂಲ್ ನಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದರು ಈಗ ಪ್ರಸ್ತುತ ಇಂಟರ್ಷಿಪ್ ಜಾಹಿರಾತು ಸೆಟ್ ಡಿಸೈನಿಂಗ್ ಆಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ .ಚಿತ್ರ ಕಲೆ ಎಂದರೆ ಸಣ್ಣ ವಯಸ್ಸಿನಿಂದಲೂ ಪಂಚ ಪ್ರಾಣ ಶಾಲಾ ದಿನಗಳಲ್ಲಿ ಸಣ್ಣ ಸಣ್ಣ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನವನ್ನು ತನ್ನ ಮುಡಿಗೇರಿಸಿಕೊಂಡಿದ್ದರು ಹೀಗೆ ಪದವಿಯನ್ನು ಮಾಡಿ ಮುಗಿಸಿದ ಬಾಲ್ಯದಿಂದಲೇ ಕಲೆನಾ ಬೆಳೆಸುತ್ತ ಜಗತ್ತಿನ ಅದ್ಭುತ ಚಿತ್ರಗಾರ್ತಿ ಯಾಗುವ ಹಾದಿಯಲ್ಲಿ ನಡೆಯುತ್ತಿದ್ದಾರೆ

ಇಷ್ಟು ಮಾತ್ರ ಅಲ್ಲದೆ ಇವರು ಇಂಟರಿಯೋ ಡಿಸೈನರ್ ಮತ್ತು ವಾಸ್ತು ಸಲಹೆಗಾರ ಮತ್ತು ಮಾನವನ ಭಾವಚಿತ್ರ ಹಾಗೂ ವೃತ್ತಿ ಪರ ಗೊರಂಟಿ (ಮೆಹಂದಿ ಡಿಸೈನ್) ಬಿಡಿಸುವುದು ಇವರ ಅಭಿರುಚಿ ಇವರು ಬಿಡಿಸಿದ ಅದೆಷ್ಟೋ ಪ್ರತಿರೂಪಕ್ಕೆ ಜೀವ ಇದೆ ಎನ್ನುವ ಭಾವನೆ ಉಂಟಾಗುತ್ತದೆ ಚಿತ್ರಗಳಿಗೆ ಜೀವ ತುಂಬುವ ಶಕ್ತಿ ಇದೆ ಈ ಪ್ರತಿಭೆಗೆ

ಇಡೀ ಜಗತ್ತೆ ಸಂಕ್ರಾಮಿಕ ರೋಗದಿಂದ ತತ್ತರಿಸಿ ಹೋಗಿತ್ತು ಅವಾಗ ಆನ್ಲೈನ್ ನಲ್ಲಿ ನಡೆದ ವಿಶ್ವದ ಅತಿ ದೊಡ್ಡ ಆನ್ಲೈನ್ ಸೃಜನ ಶೀಲತೆ ಕಾರ್ಯಕ್ರಮದಲ್ಲಿ ಇವರ ಪ್ರತಿಭೆ ಪ್ರದರ್ಶಿಸಲು ಒಂದು ದೊಡ್ಡ ವೇದಿಕೆ ಸಿಕ್ಕಿತ್ತು ಮತ್ತು ಇವರ ಕಲಾಕೃತಿಗನ್ನು ಶ್ಲಾಘನೀಯ ಚಿತ್ರ ಕಲಾ ವಿಜೇತ ವರ್ಗ ಕ್ಕೆ ಆಯ್ಕೆ ಯಾಗಿರುವುದು ಹೆಮ್ಮೆಯ ವಿಷಯ. ನವಂಬರ್ 7ರಂದು ನಡೆದ ಈ ಸ್ಪರ್ಧೆಯಲ್ಲಿ 50ಕ್ಕೂ ಹೆಚ್ಚು ದೇಶಗಳು ಮತ್ತು 10,000 ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದರು.

ಇವರಿಗೆ ಇವರ ಮೇಲಿರುವ ನಂಬಿಕೆ, ಸ್ವಾಭಿಮಾನ, ಛಲ ಇವರಿಗೆ ಸಾಧನೆಯ ಹಾದಿಯಲ್ಲಿ ನಡೆಯುಲು ಸಾಧ್ಯವಾಯಿತು. ತಂದೆ ತಾಯಿ ಮತ್ತು ಫ್ಯಾಮಿಲಿ ಯ ಸಂಪೂರ್ಣ ಪ್ರೋತ್ಸಾಹ ಸಹಕಾರದಿಂದ ಇವರಿಗೆ ಮುನ್ನಡೆಯಲ್ಲೂ ಮತ್ತಷ್ಟು ಸ್ಫೂರ್ತಿ ಸಿಕ್ಕಿತ್ತು.

ಇವರ ಕನಸಿನಂತೆ ದೊಡ್ಡ ಆರ್ಟಿಸ್ಟ್ ಅಂದರೆ ಭಾರತದ ಹೆಸರುವಾಸಿ ಆರ್ಟಿಸ್ಟ್ ಆಗುವ ಕನಸು ನನಸಾಗಲಿ ದೊಡ್ಡ ಸಾಧನೆ ಮಾಡುವಂತಾಗಲಿ ಎಂದು ತುಳುನಾಡಿನ ದೈವ ದೇವರಲ್ಲಿ ಪ್ರತಿಸುವ ಮತ್ತು ದೇವರ ಅನುಗ್ರಹ ಸದಾ ಇರಲಿ ಎಂದು ಹಾರೈಸುವ.

 

✍️ ಬರಹ : ಪ್ರಶಾಂತ್ ಅಂಚನ್ ಮಸ್ಕತ್ತ್


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »