TOP STORIES:

ಇಲ್ಲಿದೆ ಕಣ್ಣುಗಳ ಉರಿ ನಿವಾರಣೆಗೆ ʼಮನೆಮದ್ದುʼ


ಕೆಲವೊಮ್ಮೆ ಉಷ್ಣತೆಯಿಂದ ಕಣ್ಣು ಉರಿ ಶುರುವಾಗುತ್ತದೆ. ಅಥವಾ ದಿನನಿತ್ಯ ಹೆಚ್ಚಾಗಿ ಬಳಸುವ ಕಂಪ್ಯೂಟರ್, ಲ್ಯಾಪ್‌ಟಾಪ್, ಟಿವಿ, ಮೊಬೈಲ್ ನೋಡುವ ಅಭ್ಯಾಸದಿಂದಲೂ ಕಣ್ಣು ಉರಿ ಬರಬಹುದು. ಕಣ್ಣಿನ ಉರಿ ಸಮಸ್ಯೆಯಿಂದ ಹೊರಬರಲು ಈ ಮನೆಮದ್ದುಗಳನ್ನು ಉಪಯೋಗಿಸಿ.

* ಕೊತ್ತಂಬರಿ ಬೀಜದಿಂದ ಕಷಾಯ ಮಾಡಿ. ಅದರಲ್ಲಿ ಹತ್ತಿಯನ್ನು ನೆನೆಸಿ, ಆ ಹತ್ತಿಯನ್ನು ಕಣ್ಣುಗಳ ಮೇಲೆ ಇಟ್ಟರೆ ಕಣ್ಣುಗಳ ಉರಿ ಕಡಿಮೆಯಾಗುತ್ತದೆ.

* ಗರಿಕೆಯನ್ನು ಪೇಸ್ಟ್‌ ಮಾಡಿ ಅದನ್ನು ರಾತ್ರಿ ಮಲಗುವ ಮುನ್ನ ಕಣ್ಣಿನ ರೆಪ್ಪೆ ಮೇಲೆ ಲೇಪ ಮಾಡಿ 1 ಗಂಟೆ ಬಿಟ್ಟು ತೊಳೆದರೆ ಕಣ್ಣು ಉರಿ ನಿವಾರಣೆಯಾಗುತ್ತದೆ.

* ನುಗ್ಗೆ ಸೊಪ್ಪನ್ನು ಅರೆದು ಸೋಸಿ ಆ ರಸವನ್ನು ಕಣ್ಣಿನ ರೆಪ್ಪೆ ಮೇಲೆ ಹಚ್ಚಿದರೆ ಕಣ್ಣುಗಳ ಉರಿ ಕಡಿಮೆಯಾಗುತ್ತದೆ.

* ಬೆಟ್ಟದ ನೆಲ್ಲಿಕಾಯಿ ಪುಡಿಗೆ ತುಪ್ಪ ಮತ್ತು ಬೆಚ್ಚಗಿನ ನೀರು ಸೇರಿಸಿ ಪ್ರತಿದಿನ ರಾತ್ರಿ ಕುಡಿದರೆ ಕಣ್ಣುಗಳ ಉರಿ ಶಮನವಾಗುತ್ತದೆ.

* ನಿಯಮಿತವಾಗಿ ಸೊಗದೆ ಬೇರಿನ ಶರಬತ್ತನ್ನು ಸೇವಿಸಿದರೆ ಕಣ್ಣುಗಳ ಉರಿ ಕಡಿಮೆಯಾಗುತ್ತದೆ.

* ಹೆಸರು ಕಾಳಿನ ಪುಡಿಯನ್ನು ನೀರಲ್ಲಿ ಕಲಸಿ ಮುಖ ಮತ್ತು ರೆಪ್ಪೆಗೆ ಲೇಪ ಮಾಡಿದರೆ ಕಣ್ಣುಗಳ ಉರಿ ಕಡಿಮೆಯಾಗುತ್ತದೆ.

* ಕಣ್ಣು ಉರಿ ಇದ್ದಾಗ ಬಸಳೆ ಸೊಪ್ಪಿನ ರಸಕ್ಕೆ ಬೆಣ್ಣೆ ಹಾಕಿ ಕಲಸಿ ಅದನ್ನು ಹತ್ತಿಯಲ್ಲಿ ಅದ್ದಿ ಕಣ್ಣುಗಳ ಮೇಲೆ ಇಡಬೇಕು.

* ಸೀಬೆ ಮರದ ಹೂಗಳನ್ನು ದಾಳಿಂಬೆ ಚಿಗುರಿನ ಜೊತೆ ಕಷಾಯ ಮಾಡಿ ಆ ಕಷಾಯದಿಂದ ಕಣ್ಣುಗಳನ್ನು ತೊಳೆದರೆ ಕಣ್ಣುಗಳ ಉರಿ ನಿವಾರಣೆಯಾಗುತ್ತದೆ.

* ಶ್ರೀಗಂಧವನ್ನು ರೋಸ್‌ವಾಟರ್‌ನಲ್ಲಿ ಕಲಸಿ ರೆಪ್ಪೆಗಳ ಮೇಲೆ ಹಚ್ಚಿ ಸ್ವಲ್ಪ ಹೊತ್ತಿನ ನಂತರ ತೊಳೆದರೆ ಕಣ್ಣುಗಳ ಉರಿ ಕಡಿಮೆಯಾಗುತ್ತದೆ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »