TOP STORIES:

ಉದಯ ಪೂಜಾರಿ ಅವರಿಗೆ ಅ.ಭಾ. ಹಿಂದೂ ಮಹಾ ಸಭಾ ದ.ಕ ಜಿಲ್ಲಾ ಘಟಕದ ವತಿಯಿಂದ ಅಭಿನಂದಿಸಲಾಯಿತು.


ದಕ್ಷಿಣ ಕನ್ನಡದ ಮಂಗಳೂರಿನ ಲೇಡಿಹಿಲ್ ವೃತ್ತದ ಹೆಸರನ್ನು ತೆಗೆದು ಹಾಕಿ ಅಲ್ಲಿಗೆ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಎಂದು ಮರುನಾಮಕರಣ ಮಾಡುವಲ್ಲಿ ಪ್ರಾಮಾಣಿಕವಾಗಿ ಸತತ ಪ್ರಯತ್ನ ಪಟ್ಟು ಹೋರಾಟ ನಡೆಸಿದ
ಬಿರುವೆರ್ ಕುಡ್ಲ ಫ್ರೆಂಡ್ಸ್ ಬಲ್ಲಾಳ್ ಬಾಗ್ (ರಿ) ಇದರ ಅಧ್ಯಕ್ಷರಾದ ಶ್ರೀಯುತ ಉದಯ ಪೂಜಾರಿ ಅವರಿಗೆ
ಅ.ಭಾ. ಹಿಂದೂ ಮಹಾ ಸಭಾ ದ.ಕ ಜಿಲ್ಲಾ ಘಟಕದ ವತಿಯಿಂದ
ಅಭಿನಂದಿಸಲಾಯಿತು.
ಇದೇ ಸಂದರ್ಭದಲ್ಲಿ ಮಾತನಾಡಿದ ಹಿಂದೂ ಮಹಾಸಭಾ ಕರ್ನಾಟಕ ರಾಜ್ಯ ಘಟಕ ಅಧ್ಯಕ್ಷ ಡಾ. ಎಲ್ .ಕೆ ಸುವರ್ಣ
“ಬಿರುವೆರ್ ಕುಡ್ಲ ಫ್ರೆಂಡ್ಸ್ ಬಳ್ಳಾಲ್ಬಾಗ್ (ರಿ) ಇವರ ಕಾರ್ಯ ಶ್ಲಾಘನೀಯ.
ಮಾತ್ರವಲ್ಲದೆ ಕೆಲವು ಸ್ವಯಂ ಘೋಷಿತ ವ್ಯಕ್ತಿಗಳು ನಮ್ಮಿಂದ ಹೆಸರು ಬದಲಾವಣೆಯಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಪಡೆಯುತ್ತಿರುವುದು ಸರಿಯಲ್ಲ ಎಂದು ಅಭಿಪ್ರಾಯ ಪಟ್ಟರು ..
ಬ್ರಿಟಿಷರು ಇಟ್ಟ ಲೇಡಿಹಿಲ್ ವೃತ್ತ ಎಂಬ ಹೆಸರನ್ನು ತೆಗೆದುಹಾಕಿ
” ಬ್ರಹ್ಮಶ್ರೀ ನಾರಯಣ ಗುರು ವೃತ್ತ” ಎಂದು ಮರುನಾಮಕರಣ ಮಾಡಿದ ಕೀರ್ತಿ ಶ್ರೀ ಉದಯ ಪೂಜಾರಿ ಬಿರುವೆರ್ ಕುಡ್ಲ ಫ್ರೆಂಡ್ಸ್ ಬಳ್ಳಾಳ್ಬಾಗ್ (ರಿ) ಮತು ಇದರ ಪದಾಧಿಕಾರಿಗಳಿಗೆ ಸಲ್ಲುತ್ತದೆ ” ಎಂದು ಹೇಳಿ ಶುಭ ಹಾರೆೃಸಿದರು..
ಇದಕ್ಕೆ ಸಹಕರಿಸಿದ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಹಾಗೂ ಪಾಲಿಕೆ ಸದಸ್ಯರಿಗೂ ಅಭಿನಂದನೆ ಸಲ್ಲಿಸಿದರು…

ಈ ಕಾರ್ಯಕ್ರಮದಲ್ಲಿ
ಹಿಂದೂ ಮಹಾಸಭಾ
ರಾಜ್ಯ ಉಪಾಧ್ಯಕ್ಷ
ಪ್ರಮೋದ್ ಬಲ್ಲಾಳ್ಬಾಗ್,

ರಾಜ್ಯ ಪ್ರಭಾರಿ ರಾಜೇಶ್ ಪೂಜಾರಿ

ಆರ್ಯ ಲೋಕಾನಂದ

ಹಿಂದೂ ಮಹಾಸಭಾ ದ.ಕ ಜಿಲ್ಲಾ ಅಧ್ಯಕ್ಷ
ಲೋಕೇಶ್ ಉಳ್ಳಾಲ್,

ಹಿಂದೂ ಮಹಾಸಭಾ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಅಧ್ಯಕ್ಷ
ನಾಗೇಶ್ ತಡಂಬ್ಯೆಲ್ ,

ಹಿಂದೂ ಮಹಾಸಭಾ ಮಂಗಳೂರು
ದಕ್ಷಿಣ ವಿಧಾನಸಭಾ ಕ್ಷೇತ್ರ
ಪ್ರಧಾನಕಾರ್ಯದರ್ಶಿ
ನಾಗರಾಜ್ ಕೊಡಿಕಲ್,

ದ.ಕ ಜಿಲ್ಲಾ ಯುವ ಘಟಕ ಅಧ್ಯಕ್ಷ
ಚಿದಂಬರ ರಾವ್,

ಹಾಗೂ
ಪ್ರಶಾಂತ್ ಆಚಾರ್ಯ,
ಪವನ್ ಆಚಾರ್ಯ ಮೊದಲಾದವರು ಉಪಸ್ಥಿತಿಯಲ್ಲಿದ್ದರು…


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »