TOP STORIES:

ಉದಯ ಪೂಜಾರಿ ಅವರಿಗೆ ಅ.ಭಾ. ಹಿಂದೂ ಮಹಾ ಸಭಾ ದ.ಕ ಜಿಲ್ಲಾ ಘಟಕದ ವತಿಯಿಂದ ಅಭಿನಂದಿಸಲಾಯಿತು.


ದಕ್ಷಿಣ ಕನ್ನಡದ ಮಂಗಳೂರಿನ ಲೇಡಿಹಿಲ್ ವೃತ್ತದ ಹೆಸರನ್ನು ತೆಗೆದು ಹಾಕಿ ಅಲ್ಲಿಗೆ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಎಂದು ಮರುನಾಮಕರಣ ಮಾಡುವಲ್ಲಿ ಪ್ರಾಮಾಣಿಕವಾಗಿ ಸತತ ಪ್ರಯತ್ನ ಪಟ್ಟು ಹೋರಾಟ ನಡೆಸಿದ
ಬಿರುವೆರ್ ಕುಡ್ಲ ಫ್ರೆಂಡ್ಸ್ ಬಲ್ಲಾಳ್ ಬಾಗ್ (ರಿ) ಇದರ ಅಧ್ಯಕ್ಷರಾದ ಶ್ರೀಯುತ ಉದಯ ಪೂಜಾರಿ ಅವರಿಗೆ
ಅ.ಭಾ. ಹಿಂದೂ ಮಹಾ ಸಭಾ ದ.ಕ ಜಿಲ್ಲಾ ಘಟಕದ ವತಿಯಿಂದ
ಅಭಿನಂದಿಸಲಾಯಿತು.
ಇದೇ ಸಂದರ್ಭದಲ್ಲಿ ಮಾತನಾಡಿದ ಹಿಂದೂ ಮಹಾಸಭಾ ಕರ್ನಾಟಕ ರಾಜ್ಯ ಘಟಕ ಅಧ್ಯಕ್ಷ ಡಾ. ಎಲ್ .ಕೆ ಸುವರ್ಣ
“ಬಿರುವೆರ್ ಕುಡ್ಲ ಫ್ರೆಂಡ್ಸ್ ಬಳ್ಳಾಲ್ಬಾಗ್ (ರಿ) ಇವರ ಕಾರ್ಯ ಶ್ಲಾಘನೀಯ.
ಮಾತ್ರವಲ್ಲದೆ ಕೆಲವು ಸ್ವಯಂ ಘೋಷಿತ ವ್ಯಕ್ತಿಗಳು ನಮ್ಮಿಂದ ಹೆಸರು ಬದಲಾವಣೆಯಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಪಡೆಯುತ್ತಿರುವುದು ಸರಿಯಲ್ಲ ಎಂದು ಅಭಿಪ್ರಾಯ ಪಟ್ಟರು ..
ಬ್ರಿಟಿಷರು ಇಟ್ಟ ಲೇಡಿಹಿಲ್ ವೃತ್ತ ಎಂಬ ಹೆಸರನ್ನು ತೆಗೆದುಹಾಕಿ
” ಬ್ರಹ್ಮಶ್ರೀ ನಾರಯಣ ಗುರು ವೃತ್ತ” ಎಂದು ಮರುನಾಮಕರಣ ಮಾಡಿದ ಕೀರ್ತಿ ಶ್ರೀ ಉದಯ ಪೂಜಾರಿ ಬಿರುವೆರ್ ಕುಡ್ಲ ಫ್ರೆಂಡ್ಸ್ ಬಳ್ಳಾಳ್ಬಾಗ್ (ರಿ) ಮತು ಇದರ ಪದಾಧಿಕಾರಿಗಳಿಗೆ ಸಲ್ಲುತ್ತದೆ ” ಎಂದು ಹೇಳಿ ಶುಭ ಹಾರೆೃಸಿದರು..
ಇದಕ್ಕೆ ಸಹಕರಿಸಿದ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಹಾಗೂ ಪಾಲಿಕೆ ಸದಸ್ಯರಿಗೂ ಅಭಿನಂದನೆ ಸಲ್ಲಿಸಿದರು…

ಈ ಕಾರ್ಯಕ್ರಮದಲ್ಲಿ
ಹಿಂದೂ ಮಹಾಸಭಾ
ರಾಜ್ಯ ಉಪಾಧ್ಯಕ್ಷ
ಪ್ರಮೋದ್ ಬಲ್ಲಾಳ್ಬಾಗ್,

ರಾಜ್ಯ ಪ್ರಭಾರಿ ರಾಜೇಶ್ ಪೂಜಾರಿ

ಆರ್ಯ ಲೋಕಾನಂದ

ಹಿಂದೂ ಮಹಾಸಭಾ ದ.ಕ ಜಿಲ್ಲಾ ಅಧ್ಯಕ್ಷ
ಲೋಕೇಶ್ ಉಳ್ಳಾಲ್,

ಹಿಂದೂ ಮಹಾಸಭಾ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಅಧ್ಯಕ್ಷ
ನಾಗೇಶ್ ತಡಂಬ್ಯೆಲ್ ,

ಹಿಂದೂ ಮಹಾಸಭಾ ಮಂಗಳೂರು
ದಕ್ಷಿಣ ವಿಧಾನಸಭಾ ಕ್ಷೇತ್ರ
ಪ್ರಧಾನಕಾರ್ಯದರ್ಶಿ
ನಾಗರಾಜ್ ಕೊಡಿಕಲ್,

ದ.ಕ ಜಿಲ್ಲಾ ಯುವ ಘಟಕ ಅಧ್ಯಕ್ಷ
ಚಿದಂಬರ ರಾವ್,

ಹಾಗೂ
ಪ್ರಶಾಂತ್ ಆಚಾರ್ಯ,
ಪವನ್ ಆಚಾರ್ಯ ಮೊದಲಾದವರು ಉಪಸ್ಥಿತಿಯಲ್ಲಿದ್ದರು…


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »