TOP STORIES:

ಉದಯ ಪೂಜಾರಿ ಅವರಿಗೆ ಅ.ಭಾ. ಹಿಂದೂ ಮಹಾ ಸಭಾ ದ.ಕ ಜಿಲ್ಲಾ ಘಟಕದ ವತಿಯಿಂದ ಅಭಿನಂದಿಸಲಾಯಿತು.


ದಕ್ಷಿಣ ಕನ್ನಡದ ಮಂಗಳೂರಿನ ಲೇಡಿಹಿಲ್ ವೃತ್ತದ ಹೆಸರನ್ನು ತೆಗೆದು ಹಾಕಿ ಅಲ್ಲಿಗೆ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಎಂದು ಮರುನಾಮಕರಣ ಮಾಡುವಲ್ಲಿ ಪ್ರಾಮಾಣಿಕವಾಗಿ ಸತತ ಪ್ರಯತ್ನ ಪಟ್ಟು ಹೋರಾಟ ನಡೆಸಿದ
ಬಿರುವೆರ್ ಕುಡ್ಲ ಫ್ರೆಂಡ್ಸ್ ಬಲ್ಲಾಳ್ ಬಾಗ್ (ರಿ) ಇದರ ಅಧ್ಯಕ್ಷರಾದ ಶ್ರೀಯುತ ಉದಯ ಪೂಜಾರಿ ಅವರಿಗೆ
ಅ.ಭಾ. ಹಿಂದೂ ಮಹಾ ಸಭಾ ದ.ಕ ಜಿಲ್ಲಾ ಘಟಕದ ವತಿಯಿಂದ
ಅಭಿನಂದಿಸಲಾಯಿತು.
ಇದೇ ಸಂದರ್ಭದಲ್ಲಿ ಮಾತನಾಡಿದ ಹಿಂದೂ ಮಹಾಸಭಾ ಕರ್ನಾಟಕ ರಾಜ್ಯ ಘಟಕ ಅಧ್ಯಕ್ಷ ಡಾ. ಎಲ್ .ಕೆ ಸುವರ್ಣ
“ಬಿರುವೆರ್ ಕುಡ್ಲ ಫ್ರೆಂಡ್ಸ್ ಬಳ್ಳಾಲ್ಬಾಗ್ (ರಿ) ಇವರ ಕಾರ್ಯ ಶ್ಲಾಘನೀಯ.
ಮಾತ್ರವಲ್ಲದೆ ಕೆಲವು ಸ್ವಯಂ ಘೋಷಿತ ವ್ಯಕ್ತಿಗಳು ನಮ್ಮಿಂದ ಹೆಸರು ಬದಲಾವಣೆಯಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಪಡೆಯುತ್ತಿರುವುದು ಸರಿಯಲ್ಲ ಎಂದು ಅಭಿಪ್ರಾಯ ಪಟ್ಟರು ..
ಬ್ರಿಟಿಷರು ಇಟ್ಟ ಲೇಡಿಹಿಲ್ ವೃತ್ತ ಎಂಬ ಹೆಸರನ್ನು ತೆಗೆದುಹಾಕಿ
” ಬ್ರಹ್ಮಶ್ರೀ ನಾರಯಣ ಗುರು ವೃತ್ತ” ಎಂದು ಮರುನಾಮಕರಣ ಮಾಡಿದ ಕೀರ್ತಿ ಶ್ರೀ ಉದಯ ಪೂಜಾರಿ ಬಿರುವೆರ್ ಕುಡ್ಲ ಫ್ರೆಂಡ್ಸ್ ಬಳ್ಳಾಳ್ಬಾಗ್ (ರಿ) ಮತು ಇದರ ಪದಾಧಿಕಾರಿಗಳಿಗೆ ಸಲ್ಲುತ್ತದೆ ” ಎಂದು ಹೇಳಿ ಶುಭ ಹಾರೆೃಸಿದರು..
ಇದಕ್ಕೆ ಸಹಕರಿಸಿದ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಹಾಗೂ ಪಾಲಿಕೆ ಸದಸ್ಯರಿಗೂ ಅಭಿನಂದನೆ ಸಲ್ಲಿಸಿದರು…

ಈ ಕಾರ್ಯಕ್ರಮದಲ್ಲಿ
ಹಿಂದೂ ಮಹಾಸಭಾ
ರಾಜ್ಯ ಉಪಾಧ್ಯಕ್ಷ
ಪ್ರಮೋದ್ ಬಲ್ಲಾಳ್ಬಾಗ್,

ರಾಜ್ಯ ಪ್ರಭಾರಿ ರಾಜೇಶ್ ಪೂಜಾರಿ

ಆರ್ಯ ಲೋಕಾನಂದ

ಹಿಂದೂ ಮಹಾಸಭಾ ದ.ಕ ಜಿಲ್ಲಾ ಅಧ್ಯಕ್ಷ
ಲೋಕೇಶ್ ಉಳ್ಳಾಲ್,

ಹಿಂದೂ ಮಹಾಸಭಾ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಅಧ್ಯಕ್ಷ
ನಾಗೇಶ್ ತಡಂಬ್ಯೆಲ್ ,

ಹಿಂದೂ ಮಹಾಸಭಾ ಮಂಗಳೂರು
ದಕ್ಷಿಣ ವಿಧಾನಸಭಾ ಕ್ಷೇತ್ರ
ಪ್ರಧಾನಕಾರ್ಯದರ್ಶಿ
ನಾಗರಾಜ್ ಕೊಡಿಕಲ್,

ದ.ಕ ಜಿಲ್ಲಾ ಯುವ ಘಟಕ ಅಧ್ಯಕ್ಷ
ಚಿದಂಬರ ರಾವ್,

ಹಾಗೂ
ಪ್ರಶಾಂತ್ ಆಚಾರ್ಯ,
ಪವನ್ ಆಚಾರ್ಯ ಮೊದಲಾದವರು ಉಪಸ್ಥಿತಿಯಲ್ಲಿದ್ದರು…


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »