TOP STORIES:

ಎಂಟರ್ಟೈನ್ಮೆಂಟ್.. ಎಂಟರ್ಟೈನ್ಮೆಂಟ್… ಎಂಟರ್ಟೈನ್ಮೆಂಟ್… ‘ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್’ : Movie Review


Movie Review by Padmaraj Ramaiah.

‘ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್’ ಚಿತ್ರದ ಟೈಟಲೇ ವಿಭಿನ್ನ. ಮತ್ತೆ ಸಿನಿಮಾ ಅಷ್ಟೇ ವಿಭಿನ್ನವಾಗಿ ಇರದೆ ಇರುತ್ತದಾ…? ಹೌದು ಆನಂದ್ ಎನ್‌.ಕುಂಪಲ ನಿರ್ಮಾಣದಲ್ಲಿ ಹೊಸ ಹುಡುಗರೇ ಸೇರಿಕೊಂಡು ನಿರ್ಮಿಸಿದ ಚೊಚ್ಚಲ ಸಿನಿಮಾದಲ್ಲೇ ಪ್ರೇಕ್ಷಕರ ಹೃದಯ ಗೆಲ್ಲುವುದರಲ್ಲಿ ಯಶಸ್ವಿಯಾಗಿದೆ. ಇಡೀ ಸಿನಿಮಾದಲ್ಲಿ ಯಾವುದೇ ಅಶ್ಲೀಲ ಕಾಮಿಡಿ ತುರುಕಿಸದೇ ಎರಡುವರೆ ಗಂಟೆ ಹಾಸ್ಯದ ಹೊನಲಿನ ಜತೆ ಸ್ವಲ್ಪ ಸೆಂಟಿಮೆಂಟಿನೊಂದಿಗೆ ಸುಂದರ ಮನೋರಂಜನಾತ್ಮಕ ಚಿತ್ರವನ್ನು ನೀಡಿದ್ದಾರೆ ನಿರ್ದೇಶಕ ರಾಹುಲ್ ಅಮೀನ್‌.

ಯುವ ಪೀಳಿಗೆ ಗುನುಗುನಿಸುವಂತ ಸಾಹಿತ್ಯ, ಸಂಗೀತ. ಸದಾ ನಗಿಸುವ ಪಾತ್ರಗಳಿಗೆ ಜೀವ ತುಂಬುತ್ತಿದ್ದ ಕುಸಲ್ದರಸೆ ನವೀನ್ ಡಿ. ಪಡೀಲ್ ‘ಸೌಂಡ್ಸ್ ಆಂಡ್ ಲೈಟ್ಸ್’ ಮಾಲೀಕ ರಾಜಣ್ಣನ ಪಾತ್ರದಲ್ಲಿ ಹಾಸ್ಯದಿಂದ ಹೊರಬಂದು ಗಂಭೀರ ಪಾತ್ರದ ಮೂಲಕ ಪ್ರೇಕ್ಷಕರ ಕಣ್ಣಂಚು ತೇವಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

 

ಹಾಸ್ಯ ದಿಗ್ಗಜರಾದ ಅರವಿಂದ್ ಬೋಳಾರ್, ಭೋಜರಾಜ್ ವಾಮಂಜೂರು, ಸತೀಶ್ ಬಂದಲೆ, ಸಂದೀಪ್ ಶೆಟ್ಟಿ, ಪ್ರಸನ್ನ ಶೆಟ್ಟಿ ಬೈಲೂರು, ಉಮೇಶ್ ಮಿಜಾರ್, ರವಿ ರಾಮಕುಂಜ, ಚೈತ್ರಾ ‌ಶೆಟ್ಟಿ ಡೈಲಾಗ್ ಶೈಲಿ ಪ್ರೇಕ್ಷಕರನ್ನು ನಗೆಗಡಲಿಗೆ ಕೊಂಡೊಯ್ಯುತ್ತದೆ. ಕರೀಷ್ಮ ಅಮೀನ್‌, ಯಶ ಶಿವಕುಮಾರ್ ನಟನೆಗೆ ಫುಲ್ ಮಾರ್ಕ್ಸ್.. ನಿರ್ದೇಶಕ ರಾಹುಲ್ ಅಮೀನ್ ಸಿನಿಮಾವನ್ನು ಅಚ್ಚುಕಟ್ಟಾಗಿ ಹೆಣೆದಿದ್ದಾರೆ. ನಾಯಕ ನಟ ಆರ್.ಜೆ.ವಿನೀತ್ ತಮ್ಮ ಪಾತ್ರವನ್ನು ಉತ್ತಮವಾಗಿ ನಿಭಾಯಿಸುವ ಮೂಲಕ ಎಲ್ಲ ವರ್ಗದ ಪ್ರೇಕ್ಷಕನಿಗೂ ಇಷ್ಟವಾಗುತ್ತಾರೆ. ಪ್ರಸನ್ನ ಶೆಟ್ಟಿ ಬೈಲೂರ್ ಅವರ ಸಂಭಾಷಣೆ ಚಿತ್ರಕ್ಕೆ ಪ್ಲಸ್ ಪಾಯಿಂಟ್… ಏನೇ ಆಗಲಿ ಹೊಸಬರ ಚಿತ್ರವಾದರೂ ಪರಭಾಷೆಯ ಚಿತ್ರಗಳಿಗೆ ಕಡಿಮೆ ಇಲ್ಲ ಅನ್ನೋ ಮಟ್ಟದಲ್ಲಿ ಬಹಳ ಅಚ್ಚುಕಟ್ಟಾಗಿ ತುಳುವಿಗೊಂದು ಅದ್ಭುತ ಕೊಡುಗೆ ನೀಡಿದ್ದಾರೆ. ತುಳುನಾಡಿಗೆ ಇಂತಹ ಸುಂದರ ಚಿತ್ರ ನೀಡಿದ್ದಕ್ಕೆ ಸಿನಿಮಾದ ಇಡೀ ತಂಡಕ್ಕೆ ಅಭಿನಂದನೆಗಳು. ಎಲ್ಲರೂ ಸಿನಿಮಾ ನೋಡಿ ಯುವ ತಂಡದ ಪ್ರಯತ್ನಕ್ಕೆ ಪ್ರೋತ್ಸಾಹಿಸೋಣ….


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »