TOP STORIES:

ಎಂಟು ವರುಷಗಳು‌ ಸಮಾಜಕ್ಕಾಗಿ ಸೇವೆಯನ್ನು‌ ನೀಡಿರುವ ಉದಯ ಪೂಜಾರಿ


ಎಂಟು ವರುಷಗಳು‌ ಸಮಾಜಕ್ಕಾಗಿ ಸೇವೆಯನ್ನು‌ ನೀಡಿರುವ ಉದಯಣ್ಣ…..

ಇತ್ತಿಚಿನ ಚುನಾವಣೆಯ ಸಂಧರ್ಭದಲ್ಲಿ ಹಲವಾರು ಜನರ ಟೀಕೆಗೆ ಗುರುಯಾಗಿರುವ ಉದಯ ಪೂಜಾರಿ ಬಳ್ಳಾಲ್ ಬಾಗ್ ರವರಬಗೆಗಿನ ಸಣ್ಣದಾದ ಬರವಣಿಗೆ

ಬಿಲ್ಲವ ಸಮಾಜ‌ ಇಂದು ತುಳುನಾಡಿನಲ್ಲಿ ಅತೀ ಹೆಚ್ಚು ಜನಬಲ ಹೊಂದಿರುವಂತಹ ಸಮಾಜ.‌ ಇಂತಹ‌ ಒಂದು ಸಮಾಜದಲ್ಲಿನಾಯಕತ್ವವಿದ್ದರೂ ಬೆಳೆಯಲು‌ ಮಾತ್ರ ಬಹಳ ಕಷ್ಟ ಕರವಾದ ಮಾತು ಕಾರಣ ಇವರನ್ನು ತುಳಿಯಲು ಕಾಯುವ ವ್ಯಕ್ತಿಗಳುಸ್ವಜಾತಿಯಲ್ಲೇ ಹೆಚ್ಚು, ಇನ್ನು ಉದಯ ಪೂಜಾರಿಯವರು ಪ್ರಪ್ರಥಮವಾಗಿ ಬಿರುವೆರ್ ಎನ್ನುವ ಪದ ನವಯುವಕರಲ್ಲಿ‌  ರಾರಾಜಿಸುವಂತೆ ಮಾಡಿರುವ ಚಾಣಾಕ್ಷರು. ಬಿರುವೆರ್ ಕುಡ್ಲ ಸಂಘಟನೆಯು ಬೆಳೆಯುತ್ತಿದ್ದಂತೆಯೆ ಸಂಘಟನೆಯನ್ನು‌ ಮುರಿಯಲುಶತ ಪ್ರಯತ್ನ‌‌ ಪಟ್ಟ ವಿರೋಧಿಗಳು‌ ಇವರ ಸುತ್ತಮುತ್ತ ಇದ್ದರು ಸಂಘಟನೆಯ ಕಾರ್ಯಪ್ರಕಾರವನ್ನು  ಕಂಡು ಜಾತಿ ಬೇದವಿಲ್ಲದೆಅನೇಕ ಯುವಕರು‌ ಕೈ ಜೋಡಿಸಿ ಮುನ್ನಡೆದರು ಇಷ್ಟೇ ಅಲ್ಲದೆ‌ ಅನೇಕ ಯುವಜನತೆ ಸಮಾಜಕ್ಕಾಗಿ ಒಂದಿಷ್ಟು ಸೇವೆ ನೀಡುವಪರಿಕಲ್ಪನೆಯನ್ನು ತೋಡಗಿಸಿಕೊಂಡರು. ಇಂದು ಬಿರುವೆರ್ ಎನ್ನುವ ಹೆಸರಲ್ಲಿ ಸಮಾಜಕ್ಕೆ ಕೋಟ್ಯಾಂತರ ಮೌಲ್ಯವನ್ನು ನೀಡಿ ಜನರಪಾಲಿಗೆ ಆಸರೆಯಾದರು ಜೀವನಕ್ಕೆ ಬೆಳಕಾದರು. ಬಿಲ್ಲವ ಸಮಾಜ‌ ಮತ್ತೊಮ್ಮೆ‌ ಮಾನವೀಯ‌‌ ಮೌಲ್ಯ ಜಾತಿ‌ಮತವಿಲ್ಲದೆ ಸ್ನೇಹಕ್ಕೆಗೌರವಿಸುತ್ತದೆ ಎನ್ನುವುದನ್ನು ಸಾಭಿತು ಪಡಿಸಿದರು

ಇತ್ತೀಚೆಗೆ ಹರೀಶ್ ಪೂಂಜರ ಪ್ರಚಾರಕ್ಕೆ ಇವರನ್ನು ಆಹ್ವಾನಿಸಿದಾಗ  ತಕ್ಷಣವೇ ತಾವು ಮಾತಿಗೆ ಗೌರವಿಸಿ ಆಹ್ವಾನಕ್ಕೆ ಒಪ್ಪಿದರು, ತನ್ನಹೆತ್ತ ತಾಯಿ ಮನೆಯಲ್ಲಿಯೇ ವಿರೋಧವಿದ್ದರು ಆಹ್ವಾನಕ್ಕೆ ಒಪ್ಪಲು ಮೂಲ‌ ಕಾರಣ ಹಿಂದೆ ತನ್ನ ಸಮಾಜದ ಎರಡುಹಿರಿಜೀವಗಳ ಕೋರಿಕೆಗೆ ಹಾಗು ತನ್ನ ಒಬ್ಬ ಕಾರ್ಯಕರ್ತನಿಗೆ ಹರೀಶ್ ಪೂಂಜರಿಂದ ಆದ ಸಹಾಯದ ನೆನಪಿಗಾಗಿ ಮಾಡಿದಉಪಕಾರ ವನ್ನು ಯಾವತ್ತೂ ಮರೆಯುವುದಿಲ್ಲ ಎನ್ನುವ ಋಣದಿಂದ ಹರೀಶ್ ಪೂಂಜರ ಪ್ರಚಾರಕ್ಕೆ ಬೆಂಬಲವಾಗಿ ನಿಂತರು, ಇಲ್ಲಿನಾವು ಉದಯ ಪೂಜಾರಿ ಟೀಕಿಸುವ ಮೊದಲು ಉದಯ ಪೂಜಾರಿ ಯವರು ಸಮಾಜಕ್ಕೆ ಯಾವ ಕೊಡುಗೆಯನ್ನು ನೀಡಿರುತ್ತಾರೆಎಂಬುದನ್ನು ಒಮ್ಮೆ ಸ್ಮರಿಸೋಣ‌. ಅಷ್ಟಕ್ಕೂ ಯಾವುದೇ ಪ್ರಚೋದನಕಾರಿ ಭಾಷಣ, ತನ್ನ ಸಮಾಜದ ವಿರುದ್ಧವಾಗಿ ಹೇಳಿಕೆ ನೀಡದೆವಯಕ್ತಿಕ ವಾಗಿ ಹರೀಶ್ ಪೂಂಜರ ಜೊತೆಗೆ ಬೆಂಬಲಿಸಿದರು.

ಹಿಂದೆ ತನ್ನ ಕಾರ್ಯಕರ್ತರು ರಾಜಕೀಯವಾಗಿ ಮುಂದೆ ಬರುತ್ತಾರೆ ಎಂದಾಗ ಅವರ ಜೊತೆಯಲ್ಲಿಯೇ ನಿಂತು ಸಹಕರಿಸಿದವರುಉದಯಣ್ಣ

ಸಂಘಟನೆಯ ಕಾರ್ಯಕರ್ತರು ತನ್ನ ಸಹೋದರನಂತೆ ಪ್ರೀತಿಸುವ ಇವರನ್ನು ಟೀಕಿಸುವ ಮೊದಲು ಯೋಚಿಸಿ

ರಾಜಕೀಯ ನಾಯಕರು ಇವತ್ತು ಬರುತ್ತಾರೆ ನಾಳೆ ಹೊಗುತ್ತಾರೆ. ಆದರೆ ಸಮಾಜದ ಪರ ನಿಂತು ಕಷ್ಟ ಎಂದಾಗ ಬರುವವರುಉದಯಣ್ಣನಂತಹ ನಾಯಕರು..!

ಕೋಟ್ಯಾಂತರ ಆಸ್ತಿಯ ಒಡಯರಿಗೆ ಯಾಕೆ ಬಡವರ ನೋವು ಕಾಣಿಸುವುದಿಲ್ಲ….?

ಹೆಮ್ಮೆ‌ ಪಡುತ್ತೇನೆ ಉದಯಣ್ಣ ಯಾವತ್ತೂ ಸಮಾಜದ ಆಸ್ತಿ

ಇನ್ನು ಅವರ ಬಗೆಗೆ ಚರ್ಚಿಸಬೇಕಾದರೆ ಅವರ ಜೊತೆಯಲ್ಲಿ ನೇರವಾಗಿ ಚರ್ಚಿಸಬಹುದು…!

*ನಾನು ನನ್ನ ಸಂಘಟನೆಯನ್ನು ಯಾವತ್ತೂ ಗೌರವಿಸುತ್ತೇನೆ*

ಜೈ ಬಿರುವೆರ್ ಕುಡ್ಲ ಜೈ ಉದಯಣ್


Related Posts

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »