TOP STORIES:

ಎಂತಹ ಕಷ್ಟದ ಕಾಲದಲ್ಲೂ ಜೊತೆಗಿದ್ದವರನ್ನು‌ ಕೈಬಿಡದ ಸೇವಕ.ವಸಂತ್ ಪೂಜಾರಿ


ಹಣದಿಂದ ಬೆಳೆದವರು, ಅಧಿಕಾರದಿಂದ ಬೆಳೆದವರು ನಮ್ಮ ಸುತ್ತಮುತ್ತಲೂ ಕಾಣಸಿಗುವುದು ಸರ್ವೇ ಸಾಮಾನ್ಯ, ಆದರೆಯಾವುದೇ ಸ್ವಾರ್ಥಮನೋಭಾವನೆಯಿಲ್ಲದೆ ಇನ್ನೊಬ್ಬರ ಬೆನ್ನ ಹೆಗಲಿಗೆ ನಿಂತು ಸ್ಪಂದಿಸುವವರು ಕೆಲವೇ ಕೆಲವರು ಅಂತವರಲ್ಲಿಇವರು‌ ಒಬ್ಬರು.

ವಸಂತಣ್ಣ,ತನ್ನಲ್ಲಿ ಅತಿದೊಡ್ಡ ದಾದ ಅಧಿಕಾರವಿಲ್ಲ, ಅತಿಹೆಚ್ಚಾದ ಆರ್ಥಿಕ ತನವು ಇಲ್ಲ ಆದರೆ ಜಿಲ್ಲೆಯ ಎಷ್ಟೋ ಭಾಗಗಳಲ್ಲಿಅಧಿಕಾರ, ಹಣದ ಬಲವಿಲ್ಲದೆಯೂ ಇವರ‌ ಹೆಸರು ಅತ್ಯಂತ ಆಳವಾಗಿ ಜನರ‌‌ ಮನಸ್ಸಿನಲ್ಲಿ ನಿಂತಿದೆ, ವಸಂತಣ್ಣನ ಸೇವಾಮನೋಭಾವ ಹೇಳಲು ಹೊರಟರೆ‌ ಮುಗಿದಷ್ಟು ಉದ್ದನೆಯದಾಗಿದೆ, ಇಂದು ಶಾಸಕರೊಬ್ಬರ ಹಿಂದೆ ರಾಮನ ಜೊತೆಯಲ್ಲಿಹನುಮನಿದ್ದಂತೆ, ಅವರ ಬೆಳವಣಿಗೆಗೆ ಕಿಂಚಿತ್ತೂ ಕೊರತೆ ಬಾರದಂತೆ ರಕ್ಷಣೆಯಾಗಿ ನಿಂತಿದ್ದಾರೆ, ಇಷ್ಟೇ ಅಲ್ಲ ತನಗೆ ಇರುವಂತಹಜನಬಲದಿಂದ ಯಾವತ್ತೋ‌ ನಾಯಕನಾಗಬಹುದಿತ್ತು ಆದರೆ, ಕಾರ್ಪೊರೇಷನ್ ಎಲೆಕ್ಷನ್ ನಲ್ಲಿ ಸೂಕ್ತ ಅಭ್ಯಾರ್ಥಿಯ ಹಿಂದೆ‌ ನಿಂತುಅವರ ಯಶಸ್ಸಿನ ಬಹುಪಾಲು ವಸಂತಣ್ಣ ರಾಗಿದ್ದಾರೆ ಇದು ಇವರ ರಾಜಕೀಯ ಸೇವೆಯಾದರೆ.

ಹಿಂದೂ ಸಂಘಟನೆಯ ಮೂಲಕ ಕೇಸು ಆದತ್ತಂಹ ಎಷ್ಟೋ ಯುವಕರ  ಜೊತೆಯಲ್ಲಿ ನಿಂತು ಅವರಿಗೆ ಯಾವರೀತಿ ಸಹಾಯಮಾಡಬಹುದು ಎನ್ನುವ ನಿರ್ದಿಷ್ಟ ಗುರಿಯನ್ನಿಟ್ಟು, ಅವರಿಗೆ ಧೈರ್ಯ ತುಂಬುವ ಕೆಲಸವನ್ನು ಮಾಡುತ್ತಾ ಹಿಂದುತ್ವದಲ್ಲಿ ತನ್ನ ಸೇವೆಸಲ್ಲಿಸಿದ್ದಾರೆ.

ಶೈಕ್ಷಣಿಕ ಕ್ಷೇತ್ರದಲ್ಲಿ ಉದ್ಯೋಗ ಸಿಗದೆ  ತನ್ನ‌‌ಮನೆಯ ಪರಿಸ್ಥಿತಿ ಎದುರಿಸಲಾಗದಂತಹ ಸಂದರ್ಭದಲ್ಲಿ ಯುವಕರ ಜೊತೆಯಲ್ಲಿ ನಿಂತುಅವರಿಗೆ ಉದ್ಯೋಗಕ್ಕೆ ಬೇಕಾದ ಸೂಕ್ತ ಸಲಹೆನ್ನು ನೀಡುವ ಮೂಲಕ‌ ವಿದ್ಯಾರ್ಥಿಗಳ ಜೊತೆಯಲ್ಲೂ ಆತ್ಮೀಯರಾಗಿದ್ದಾರೆ.

ಇನ್ನು ನಮ್ಮ ಸಂಘಟನೆಯ ವಿಚಾರಬಿರುವೆರ್ ಕುಡ್ಲಎನ್ನುವ ಸೇವಾ ಸಂಘಟನೆಯ ಭಾಗವಾಗಿರುವ ಬಜಪೆ ಘಟಕದ ಎಷ್ಟೋಸದಸ್ಯರ ತಮ್ಮ ವಯಕ್ತಿಕ ಜೀವನದ ಸಮಸ್ಯೆಯನ್ನು ಇವರ ಬಳಿ ತಿಳಿಸಿದಾಗ ನಿರಂತರವಾಗಿ ವಿಚಾರದ ಹಿಂದೆಯೆ ತಿರುಗಿ ನಮ್ಮಸಂಘಟನೆಯ ಯುವಕರಿಗೆ ಸ್ಪಂದಿಸುತ್ತಿದ್ದಾರೆ.

ಇಂತಹ ಇವರ ಇನ್ನಷ್ಟು ಕಾರ್ಯಗಳನ್ನು ಬರವಣೆಗೆಯ ಮೂಲಕ ತಿಳಿಸಲು ಅಸಾದ್ಯ ಆದರೆ ತುಳುನಾಡಿನ ಅದೆಷ್ಟೋ ಭಾಗದಯುವಕರಲ್ಲಿ ಇವರ ಹೆಸರು ಅಜರಾಮರವಾಗಿ ನಿಂತಿದೆ. ಇವರಿಗೆ ಇನ್ನಷ್ಟು ದೇವರ ಅನುಗ್ರಹ ಜೊತೆಗೆ ಗುರುಗಳಆಶಿರ್ವಾದವಿರಲಿ ಎಂದು ಕೋರುವ.

ಬಿರುವೆರ್ ಕುಡ್ಲ ಬಜಪೆ ಘಟಕ ®️


Related Posts

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »

ಬ್ರಿಟನ್ ಬಿಲ್ಲವ ಬಳಗ ಯುಕೆ ದೇಶದಲ್ಲಿ ಉತ್ಸಾಹದಿಂದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದೆ.


Share         ಬ್ರಿಟನ್ ಬಿಲ್ಲವ ಬಳಗ ಯುಕೆಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 13 ರ ಶನಿವಾರದಂದು ಕೋವೆಂಟ್ರಿ ಹಾಲಿಡೇ ಇನ್ ಎಕ್ಸ್‌ಪ್ರೆಸ್ ಹೋಟೆಲ್‌ನಲ್ಲಿ ಸಂಘದ ಆಯ್ಕೆಯಾದ ಅಧ್ಯಕ್ಷ ಡಾ. ಪಿ.ಕೆ. ಮನೋಜ್ ಪೂಜಾರಿ ಅವರ ನೇತೃತ್ವದಲ್ಲಿ


Read More »

ಬಾರ್ಕೂರು ನಾಗರ ಮಠದ ಕ್ರೀಡಾ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿ ಧನ್ವಿತಪೂಜಾರಿ ಅವರಿಗೆ ಮೂರು ಪ್ರಶಸ್ತಿಗಳ ಗರಿ


Share         ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ  ದಿನಾಂಕ 30-08-2025 ರಂದು


Read More »

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »

ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್


Share         ಮಂಗಳೂರು: ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಮಂಗಳೂರಿನಲ್ಲಿ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆದ


Read More »