TOP STORIES:

ಎಂತಹ ಕಷ್ಟದ ಕಾಲದಲ್ಲೂ ಜೊತೆಗಿದ್ದವರನ್ನು‌ ಕೈಬಿಡದ ಸೇವಕ.ವಸಂತ್ ಪೂಜಾರಿ


ಹಣದಿಂದ ಬೆಳೆದವರು, ಅಧಿಕಾರದಿಂದ ಬೆಳೆದವರು ನಮ್ಮ ಸುತ್ತಮುತ್ತಲೂ ಕಾಣಸಿಗುವುದು ಸರ್ವೇ ಸಾಮಾನ್ಯ, ಆದರೆಯಾವುದೇ ಸ್ವಾರ್ಥಮನೋಭಾವನೆಯಿಲ್ಲದೆ ಇನ್ನೊಬ್ಬರ ಬೆನ್ನ ಹೆಗಲಿಗೆ ನಿಂತು ಸ್ಪಂದಿಸುವವರು ಕೆಲವೇ ಕೆಲವರು ಅಂತವರಲ್ಲಿಇವರು‌ ಒಬ್ಬರು.

ವಸಂತಣ್ಣ,ತನ್ನಲ್ಲಿ ಅತಿದೊಡ್ಡ ದಾದ ಅಧಿಕಾರವಿಲ್ಲ, ಅತಿಹೆಚ್ಚಾದ ಆರ್ಥಿಕ ತನವು ಇಲ್ಲ ಆದರೆ ಜಿಲ್ಲೆಯ ಎಷ್ಟೋ ಭಾಗಗಳಲ್ಲಿಅಧಿಕಾರ, ಹಣದ ಬಲವಿಲ್ಲದೆಯೂ ಇವರ‌ ಹೆಸರು ಅತ್ಯಂತ ಆಳವಾಗಿ ಜನರ‌‌ ಮನಸ್ಸಿನಲ್ಲಿ ನಿಂತಿದೆ, ವಸಂತಣ್ಣನ ಸೇವಾಮನೋಭಾವ ಹೇಳಲು ಹೊರಟರೆ‌ ಮುಗಿದಷ್ಟು ಉದ್ದನೆಯದಾಗಿದೆ, ಇಂದು ಶಾಸಕರೊಬ್ಬರ ಹಿಂದೆ ರಾಮನ ಜೊತೆಯಲ್ಲಿಹನುಮನಿದ್ದಂತೆ, ಅವರ ಬೆಳವಣಿಗೆಗೆ ಕಿಂಚಿತ್ತೂ ಕೊರತೆ ಬಾರದಂತೆ ರಕ್ಷಣೆಯಾಗಿ ನಿಂತಿದ್ದಾರೆ, ಇಷ್ಟೇ ಅಲ್ಲ ತನಗೆ ಇರುವಂತಹಜನಬಲದಿಂದ ಯಾವತ್ತೋ‌ ನಾಯಕನಾಗಬಹುದಿತ್ತು ಆದರೆ, ಕಾರ್ಪೊರೇಷನ್ ಎಲೆಕ್ಷನ್ ನಲ್ಲಿ ಸೂಕ್ತ ಅಭ್ಯಾರ್ಥಿಯ ಹಿಂದೆ‌ ನಿಂತುಅವರ ಯಶಸ್ಸಿನ ಬಹುಪಾಲು ವಸಂತಣ್ಣ ರಾಗಿದ್ದಾರೆ ಇದು ಇವರ ರಾಜಕೀಯ ಸೇವೆಯಾದರೆ.

ಹಿಂದೂ ಸಂಘಟನೆಯ ಮೂಲಕ ಕೇಸು ಆದತ್ತಂಹ ಎಷ್ಟೋ ಯುವಕರ  ಜೊತೆಯಲ್ಲಿ ನಿಂತು ಅವರಿಗೆ ಯಾವರೀತಿ ಸಹಾಯಮಾಡಬಹುದು ಎನ್ನುವ ನಿರ್ದಿಷ್ಟ ಗುರಿಯನ್ನಿಟ್ಟು, ಅವರಿಗೆ ಧೈರ್ಯ ತುಂಬುವ ಕೆಲಸವನ್ನು ಮಾಡುತ್ತಾ ಹಿಂದುತ್ವದಲ್ಲಿ ತನ್ನ ಸೇವೆಸಲ್ಲಿಸಿದ್ದಾರೆ.

ಶೈಕ್ಷಣಿಕ ಕ್ಷೇತ್ರದಲ್ಲಿ ಉದ್ಯೋಗ ಸಿಗದೆ  ತನ್ನ‌‌ಮನೆಯ ಪರಿಸ್ಥಿತಿ ಎದುರಿಸಲಾಗದಂತಹ ಸಂದರ್ಭದಲ್ಲಿ ಯುವಕರ ಜೊತೆಯಲ್ಲಿ ನಿಂತುಅವರಿಗೆ ಉದ್ಯೋಗಕ್ಕೆ ಬೇಕಾದ ಸೂಕ್ತ ಸಲಹೆನ್ನು ನೀಡುವ ಮೂಲಕ‌ ವಿದ್ಯಾರ್ಥಿಗಳ ಜೊತೆಯಲ್ಲೂ ಆತ್ಮೀಯರಾಗಿದ್ದಾರೆ.

ಇನ್ನು ನಮ್ಮ ಸಂಘಟನೆಯ ವಿಚಾರಬಿರುವೆರ್ ಕುಡ್ಲಎನ್ನುವ ಸೇವಾ ಸಂಘಟನೆಯ ಭಾಗವಾಗಿರುವ ಬಜಪೆ ಘಟಕದ ಎಷ್ಟೋಸದಸ್ಯರ ತಮ್ಮ ವಯಕ್ತಿಕ ಜೀವನದ ಸಮಸ್ಯೆಯನ್ನು ಇವರ ಬಳಿ ತಿಳಿಸಿದಾಗ ನಿರಂತರವಾಗಿ ವಿಚಾರದ ಹಿಂದೆಯೆ ತಿರುಗಿ ನಮ್ಮಸಂಘಟನೆಯ ಯುವಕರಿಗೆ ಸ್ಪಂದಿಸುತ್ತಿದ್ದಾರೆ.

ಇಂತಹ ಇವರ ಇನ್ನಷ್ಟು ಕಾರ್ಯಗಳನ್ನು ಬರವಣೆಗೆಯ ಮೂಲಕ ತಿಳಿಸಲು ಅಸಾದ್ಯ ಆದರೆ ತುಳುನಾಡಿನ ಅದೆಷ್ಟೋ ಭಾಗದಯುವಕರಲ್ಲಿ ಇವರ ಹೆಸರು ಅಜರಾಮರವಾಗಿ ನಿಂತಿದೆ. ಇವರಿಗೆ ಇನ್ನಷ್ಟು ದೇವರ ಅನುಗ್ರಹ ಜೊತೆಗೆ ಗುರುಗಳಆಶಿರ್ವಾದವಿರಲಿ ಎಂದು ಕೋರುವ.

ಬಿರುವೆರ್ ಕುಡ್ಲ ಬಜಪೆ ಘಟಕ ®️


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »