TOP STORIES:

ಕಂಕನಾಡಿ ಗರಡಿ 150ನೇ ಸಂಭ್ರಮದಲ್ಲೊಬ್ಬ ಭಗೀರಥ ಪ್ರಕಾಶ್ ಇಂಜಿಯರಿಂಗ್ ವರ್ಕ್ಸ್ ಮಾಲೀಕ ಪ್ರಕಾಶ್


ಕಂಕನಾಡಿ ಬ್ರಹ್ಮಬೈದರ್ಕಳ ಗರಡಿ ಕ್ಷೇತ್ರ 150ನೇ ಸಂಭ್ರಮ ಮಾರ್ಚ್ 7ರಂದು ನಾಗಬ್ರಹ್ಮ ಮಂಡಲದೊಂದಿಗೆ ಅತ್ಯಂತ ಅದ್ದೂರಿಹಾಗು ಸಹಸ್ರಾರು ಸ್ವಯಂಸೇವಕರು, ಕ್ಷೇತ್ರಾಡಳಿತ ಅಧ್ಯಕ್ಷರು, ಸಮಿತಿ ಸದಸ್ಯರ ಪ್ರೋತ್ಸಾಹದಿಂದ ಯಶಸ್ವಿಯಾಗಿಸಂಪನ್ನಗೊಂಡಿತು. ಆದರೆ ಉತ್ಸವದ ಪೂರ್ವಭಾವಿ ಸಭೆಯಿಂದ ಹಿಡಿದು ಉತ್ಸವ ಸಂಪನ್ನಗೊಳ್ಳುವ ತನಕ ಪ್ರಮುಖಆಕರ್ಷಣೆಯಾಗಿದ್ದು, ಹತ್ತಿರ ಬಂದು ನೀರು ಕೊಡುತ್ತಿದ್ದ ಹಿರಿಯ ವಯಸ್ಸಿನ ಓರ್ವ ವ್ಯಕ್ತಿ.

ಹೌದು; ಇಡೀ ಉತ್ಸವ ಸಂಪನ್ನಗೊಳ್ಳುವ ತನಕ ಎಳೆಯ ಪ್ರಾಯದಿಂದ ಹಿಡಿದು ವಯಸ್ಸಾದವರಿಗೂ ಯಾವುದೇ ತಾರತಮ್ಯನೋಡದೆಅಣ್ಣ ನೀರ್ ಬೋಡೆ, ಅಕ್ಕ ನೀರ್ ಬೋಡೆ, ಬಾಲೆ ನೀರ್ ಬೋಡೆ ಉಂದು ದೇವೆರೆನಾ ಪ್ರಸಾದಎಂದು ಬಂದವರಆಯಾಸ, ದನಿವು ತಣಿಸುವ ಕಾರ್ಯದಲ್ಲಿ ತೊಡಗಿದವರು ಕಪಿತಾನಿಯಾ ನಿವಾಸಿ, ಬಂದರಿನ ಪ್ರಕಾಶ್ ಇಂಜಿಯರಿಂಗ್ ವರ್ಕ್ಸ್ಮಾಲೀಕ ಪ್ರಕಾಶ್. ಹಿರಿಯರಾದರೂ ಸ್ವಲ್ಪವೂ ವಿರಾಮ ಪಡೆಯದೇ ಇಡೀ ದಿನ ನಗು ನಗುತ್ತಾ ನೀರು ನೀಡುವ ಕಾಯಕದಲ್ಲಿತೊಡಗಿದ್ದ ಅವರ ಸೇವೆ ಅವಿಸ್ಮರಣೀಯ ಮತ್ತು ಯುವಜನತೆಗೆ ಮಾದರಿ. ಇವರಿಗೆ ಇಂತಹ ಇನ್ನಷ್ಟು ಸೇವೆ ಮಾಡಲು ಕಂಕನಾಡಿಬ್ರಹ್ಮಬೈದರ್ಕಲು, ಸಪರಿವಾರ ದೇವರು ಅನುಗ್ರಹ ಕರುಣಿಸಲಿ ಎಂದು ಹಾರೈಸುವ….

ಪದ್ಮರಾಜ್ ಆರ್. ಕೋಶಾಧಿಕಾರಿ ಕುದ್ರೋಳಿ ಗೋಕರ್ಣನಾಥ ಕ್ಷೇತ್ರ


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »