TOP STORIES:

ಕಂಕನಾಡಿ ಗರೋಡಿಯ ನಾಗಬ್ರಹ್ಮ ಮಂಡಲೋತ್ಸವದ ನಾಗ ಪಾತ್ರಿಯಾಗಿ ಮನೋಜ್ ಶಾಂತಿ ಕಾವೂರು


ಅಂದು ನಾರಾಯಣ ಗುರುಗಳು ಮೇಲ್ವರ್ಗದ ದಾಸ್ಯತ್ವದಿಂದ ಮುಕ್ತಿಗೊಳಿಸಿ ಸಮಾಜದಲ್ಲಿ ಧಾರ್ಮಿಕ ಪ್ರಜ್ಞೆ ಮೂಡಿಸಿದ ಕಾಲ. ತುಳುನಾಡಿನ ಇತಿಹಾಸದಲ್ಲಿ ನಾಗರಾಧನೆ ದೈವಾರಾಧನೆ ದೇವತಾರಾಧನೆ ಸನಾತನ ಧರ್ಮ ಕೊಂಡಿಯಾಗಿ ರೂಪುಗೊಂಡಿದ್ದುಅಂತು ಸತ್ಯ….

ನಾರಾಯಣ ಗುರು ಪರಂಪರೆಯ ಶಾಂತಿ ಗಳು ಪೂಜೆ ಪುರಸ್ಕಾರ ಮಾಡುವವರು ಒಂದು ಕಡೆಯಾದರೆ ಬಿಲ್ಲವ ಪೂಜಾರಿಎಂದೊಡನೆ ಮದ್ದು ನೀಡುವ ಬೈದ್ಯ ವೈದ್ಯನಾಗಿ ದೈವ ಚಾಕರಿಯ ಪೂಜಾರಿ ಯಾಗಿ ನಾಗದರ್ಶನ ಪಾತ್ರಿಯಾಗಿ ಇರುವುದುಪೂರ್ವಕಾಲಘಟ್ಟದಿಂದಲೂ…. ಅದರಲ್ಲೂ ಗತ ವೈಭವಕ್ಕೆ ಮರುಜೀವ ಮೂಡಿ ಬಂದದ್ದು ಕಂಕನಾಡಿ ಗರಡಿ

“” ನಾಗಬ್ರಹ್ಮ ಮಂಡಲೋತ್ಸವ“”.

ನಾಗ ಪಾತ್ರಿಯಾಗಿ ಮನೋಜ್ ಶಾಂತಿ ಕಾವೂರು ಹೊಸ ಭಾಷ್ಯ ಬರೆದವರು…. ಮಂತ್ರವಾದ ನಾಗಪಾತ್ರಿ ಮನೆತನದ ಸೋಮಪ್ಫಪೂಜಾರಿ ತೊಕ್ಕೊಟ್ಟು ಇವರ ಮೊಮ್ಮಗ ಶಾಂತರಾಮ ಪೂಜಾರಿ ಮತ್ತು ಗೀತಾ ದಂಪತಿಗಳ ಪುತ್ರ ಮನೋಜ್ ಶಾಂತಿ.. ಎಳವೆಯಲ್ಲೆಅಧ್ಯಾತ್ಮಿಕದ ಒಲವು ಇದ್ದ ಮನೋಜ್ 11 ನೇ ವರ್ಷ ಪ್ರಾಯಕ್ಕೆ ತಂದೆಯ ಮೂಲಕ ನಾರಾಯಣ ಗುರು ತತ್ವದಡಿಯಲ್ಲಿಬ್ರಹ್ಮೋಪದೇಶ ಪಡೆದು ನಂತರ ತಂದೆಯ ಅಕಾಲಿಕ ಮರಣಕಂಕನಾಡಿ ಗರಡಿಯ ಅರ್ಚಕರಾದ ಗಂಗಾಧರ ಶಾಂತಿ ಶಿಷ್ಯತ್ವಸ್ವೀಕರಿಸಿ ನಾರಾಯಣ ಗುರು ಪರಂಪರೆಯ ದೇವತಾಸತ್ಕರ್ಮ ಮಾಡುವ ಇವರು ಪೂರ್ವ ಜನ್ಮ ಪುಣ್ಯ ಫಲ ಎನ್ನುವಂತೆನಾಗದರ್ಶನಕ್ಕೆ  ನಾಗಪಾತ್ರಿಯ ದೀಕ್ಷೆ ಪಡೆದು ಬಿಲ್ಲವ ಸಮಾಜದ ಒಬ್ಬ ಯುವ ತರುಣ ನಾಗಪಾತ್ರಿಯಾದರು…. ಹತ್ತು ಹಲವು ಕಡೆನಾಗದರ್ಶನ ಸೇವೆ ನೀಡಿದ ಇವರು ಬಾರಿ ಕಂಕನಾಡಿ ಗರಡಿ 150 ನೇ ಪ್ರತಿಷ್ಠಾ ವರ್ಧಂತ್ಯುತ್ಸವ ಸಂದರ್ಭ “”ನಾಗಬ್ರಹ್ಮಮಂಡಲೋತ್ಸವ “” ನಾಗ ಪಾತ್ರಿಯಾಗಿ ಕರ್ತವ್ಯ ನಿರ್ವಹಿಸಿದ್ದು ಇತಿಹಾಸದಲ್ಲಿಯೇ ಪ್ರಥಮ ಬಿಲ್ಲವ ಎನ್ನಬಹುದು. ನಾಗಕನ್ನಿಕೆನರ್ತಕರಾಗಿ ಅಭಿಜಿತ್ ಪೂಜಾರಿ ಮತ್ತು ಅಜಿತ್ ಪೂಜಾರಿ ಸಹೋದರರು….

ಇವರ “” ಭಕ್ತಿಯ ಸೇವೆ ಗೆ ಶಕ್ತಿ ಅನುಗ್ರಹ “”” ಅಗಿದೆ.

ಕ್ರಾಂತಿಕಾರಿ ಹೆಜ್ಜೆಗೆ ಅಂದು ನಾರಾಯಣ ಗುರುಗಳನ್ನೆ ಬಿಡದ ಸಮಾಜದಇಂದು ಜನಸಾಮಾನ್ಯರಾದ ನಮ್ಮನ್ನು ಬಿಟ್ಟಿತ್ತೇ….

ಜೈ ಗುರುವರ್ಯ

HSP


Related Posts

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »