TOP STORIES:

ಕಂಕನಾಡಿ ಗರೋಡಿಯ ನಾಗಬ್ರಹ್ಮ ಮಂಡಲೋತ್ಸವದ ನಾಗ ಪಾತ್ರಿಯಾಗಿ ಮನೋಜ್ ಶಾಂತಿ ಕಾವೂರು


ಅಂದು ನಾರಾಯಣ ಗುರುಗಳು ಮೇಲ್ವರ್ಗದ ದಾಸ್ಯತ್ವದಿಂದ ಮುಕ್ತಿಗೊಳಿಸಿ ಸಮಾಜದಲ್ಲಿ ಧಾರ್ಮಿಕ ಪ್ರಜ್ಞೆ ಮೂಡಿಸಿದ ಕಾಲ. ತುಳುನಾಡಿನ ಇತಿಹಾಸದಲ್ಲಿ ನಾಗರಾಧನೆ ದೈವಾರಾಧನೆ ದೇವತಾರಾಧನೆ ಸನಾತನ ಧರ್ಮ ಕೊಂಡಿಯಾಗಿ ರೂಪುಗೊಂಡಿದ್ದುಅಂತು ಸತ್ಯ….

ನಾರಾಯಣ ಗುರು ಪರಂಪರೆಯ ಶಾಂತಿ ಗಳು ಪೂಜೆ ಪುರಸ್ಕಾರ ಮಾಡುವವರು ಒಂದು ಕಡೆಯಾದರೆ ಬಿಲ್ಲವ ಪೂಜಾರಿಎಂದೊಡನೆ ಮದ್ದು ನೀಡುವ ಬೈದ್ಯ ವೈದ್ಯನಾಗಿ ದೈವ ಚಾಕರಿಯ ಪೂಜಾರಿ ಯಾಗಿ ನಾಗದರ್ಶನ ಪಾತ್ರಿಯಾಗಿ ಇರುವುದುಪೂರ್ವಕಾಲಘಟ್ಟದಿಂದಲೂ…. ಅದರಲ್ಲೂ ಗತ ವೈಭವಕ್ಕೆ ಮರುಜೀವ ಮೂಡಿ ಬಂದದ್ದು ಕಂಕನಾಡಿ ಗರಡಿ

“” ನಾಗಬ್ರಹ್ಮ ಮಂಡಲೋತ್ಸವ“”.

ನಾಗ ಪಾತ್ರಿಯಾಗಿ ಮನೋಜ್ ಶಾಂತಿ ಕಾವೂರು ಹೊಸ ಭಾಷ್ಯ ಬರೆದವರು…. ಮಂತ್ರವಾದ ನಾಗಪಾತ್ರಿ ಮನೆತನದ ಸೋಮಪ್ಫಪೂಜಾರಿ ತೊಕ್ಕೊಟ್ಟು ಇವರ ಮೊಮ್ಮಗ ಶಾಂತರಾಮ ಪೂಜಾರಿ ಮತ್ತು ಗೀತಾ ದಂಪತಿಗಳ ಪುತ್ರ ಮನೋಜ್ ಶಾಂತಿ.. ಎಳವೆಯಲ್ಲೆಅಧ್ಯಾತ್ಮಿಕದ ಒಲವು ಇದ್ದ ಮನೋಜ್ 11 ನೇ ವರ್ಷ ಪ್ರಾಯಕ್ಕೆ ತಂದೆಯ ಮೂಲಕ ನಾರಾಯಣ ಗುರು ತತ್ವದಡಿಯಲ್ಲಿಬ್ರಹ್ಮೋಪದೇಶ ಪಡೆದು ನಂತರ ತಂದೆಯ ಅಕಾಲಿಕ ಮರಣಕಂಕನಾಡಿ ಗರಡಿಯ ಅರ್ಚಕರಾದ ಗಂಗಾಧರ ಶಾಂತಿ ಶಿಷ್ಯತ್ವಸ್ವೀಕರಿಸಿ ನಾರಾಯಣ ಗುರು ಪರಂಪರೆಯ ದೇವತಾಸತ್ಕರ್ಮ ಮಾಡುವ ಇವರು ಪೂರ್ವ ಜನ್ಮ ಪುಣ್ಯ ಫಲ ಎನ್ನುವಂತೆನಾಗದರ್ಶನಕ್ಕೆ  ನಾಗಪಾತ್ರಿಯ ದೀಕ್ಷೆ ಪಡೆದು ಬಿಲ್ಲವ ಸಮಾಜದ ಒಬ್ಬ ಯುವ ತರುಣ ನಾಗಪಾತ್ರಿಯಾದರು…. ಹತ್ತು ಹಲವು ಕಡೆನಾಗದರ್ಶನ ಸೇವೆ ನೀಡಿದ ಇವರು ಬಾರಿ ಕಂಕನಾಡಿ ಗರಡಿ 150 ನೇ ಪ್ರತಿಷ್ಠಾ ವರ್ಧಂತ್ಯುತ್ಸವ ಸಂದರ್ಭ “”ನಾಗಬ್ರಹ್ಮಮಂಡಲೋತ್ಸವ “” ನಾಗ ಪಾತ್ರಿಯಾಗಿ ಕರ್ತವ್ಯ ನಿರ್ವಹಿಸಿದ್ದು ಇತಿಹಾಸದಲ್ಲಿಯೇ ಪ್ರಥಮ ಬಿಲ್ಲವ ಎನ್ನಬಹುದು. ನಾಗಕನ್ನಿಕೆನರ್ತಕರಾಗಿ ಅಭಿಜಿತ್ ಪೂಜಾರಿ ಮತ್ತು ಅಜಿತ್ ಪೂಜಾರಿ ಸಹೋದರರು….

ಇವರ “” ಭಕ್ತಿಯ ಸೇವೆ ಗೆ ಶಕ್ತಿ ಅನುಗ್ರಹ “”” ಅಗಿದೆ.

ಕ್ರಾಂತಿಕಾರಿ ಹೆಜ್ಜೆಗೆ ಅಂದು ನಾರಾಯಣ ಗುರುಗಳನ್ನೆ ಬಿಡದ ಸಮಾಜದಇಂದು ಜನಸಾಮಾನ್ಯರಾದ ನಮ್ಮನ್ನು ಬಿಟ್ಟಿತ್ತೇ….

ಜೈ ಗುರುವರ್ಯ

HSP


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »