TOP STORIES:

ಕಂಕನಾಡಿ ಗರೋಡಿಯ ನಾಗಬ್ರಹ್ಮ ಮಂಡಲೋತ್ಸವದ ನಾಗ ಪಾತ್ರಿಯಾಗಿ ಮನೋಜ್ ಶಾಂತಿ ಕಾವೂರು


ಅಂದು ನಾರಾಯಣ ಗುರುಗಳು ಮೇಲ್ವರ್ಗದ ದಾಸ್ಯತ್ವದಿಂದ ಮುಕ್ತಿಗೊಳಿಸಿ ಸಮಾಜದಲ್ಲಿ ಧಾರ್ಮಿಕ ಪ್ರಜ್ಞೆ ಮೂಡಿಸಿದ ಕಾಲ. ತುಳುನಾಡಿನ ಇತಿಹಾಸದಲ್ಲಿ ನಾಗರಾಧನೆ ದೈವಾರಾಧನೆ ದೇವತಾರಾಧನೆ ಸನಾತನ ಧರ್ಮ ಕೊಂಡಿಯಾಗಿ ರೂಪುಗೊಂಡಿದ್ದುಅಂತು ಸತ್ಯ….

ನಾರಾಯಣ ಗುರು ಪರಂಪರೆಯ ಶಾಂತಿ ಗಳು ಪೂಜೆ ಪುರಸ್ಕಾರ ಮಾಡುವವರು ಒಂದು ಕಡೆಯಾದರೆ ಬಿಲ್ಲವ ಪೂಜಾರಿಎಂದೊಡನೆ ಮದ್ದು ನೀಡುವ ಬೈದ್ಯ ವೈದ್ಯನಾಗಿ ದೈವ ಚಾಕರಿಯ ಪೂಜಾರಿ ಯಾಗಿ ನಾಗದರ್ಶನ ಪಾತ್ರಿಯಾಗಿ ಇರುವುದುಪೂರ್ವಕಾಲಘಟ್ಟದಿಂದಲೂ…. ಅದರಲ್ಲೂ ಗತ ವೈಭವಕ್ಕೆ ಮರುಜೀವ ಮೂಡಿ ಬಂದದ್ದು ಕಂಕನಾಡಿ ಗರಡಿ

“” ನಾಗಬ್ರಹ್ಮ ಮಂಡಲೋತ್ಸವ“”.

ನಾಗ ಪಾತ್ರಿಯಾಗಿ ಮನೋಜ್ ಶಾಂತಿ ಕಾವೂರು ಹೊಸ ಭಾಷ್ಯ ಬರೆದವರು…. ಮಂತ್ರವಾದ ನಾಗಪಾತ್ರಿ ಮನೆತನದ ಸೋಮಪ್ಫಪೂಜಾರಿ ತೊಕ್ಕೊಟ್ಟು ಇವರ ಮೊಮ್ಮಗ ಶಾಂತರಾಮ ಪೂಜಾರಿ ಮತ್ತು ಗೀತಾ ದಂಪತಿಗಳ ಪುತ್ರ ಮನೋಜ್ ಶಾಂತಿ.. ಎಳವೆಯಲ್ಲೆಅಧ್ಯಾತ್ಮಿಕದ ಒಲವು ಇದ್ದ ಮನೋಜ್ 11 ನೇ ವರ್ಷ ಪ್ರಾಯಕ್ಕೆ ತಂದೆಯ ಮೂಲಕ ನಾರಾಯಣ ಗುರು ತತ್ವದಡಿಯಲ್ಲಿಬ್ರಹ್ಮೋಪದೇಶ ಪಡೆದು ನಂತರ ತಂದೆಯ ಅಕಾಲಿಕ ಮರಣಕಂಕನಾಡಿ ಗರಡಿಯ ಅರ್ಚಕರಾದ ಗಂಗಾಧರ ಶಾಂತಿ ಶಿಷ್ಯತ್ವಸ್ವೀಕರಿಸಿ ನಾರಾಯಣ ಗುರು ಪರಂಪರೆಯ ದೇವತಾಸತ್ಕರ್ಮ ಮಾಡುವ ಇವರು ಪೂರ್ವ ಜನ್ಮ ಪುಣ್ಯ ಫಲ ಎನ್ನುವಂತೆನಾಗದರ್ಶನಕ್ಕೆ  ನಾಗಪಾತ್ರಿಯ ದೀಕ್ಷೆ ಪಡೆದು ಬಿಲ್ಲವ ಸಮಾಜದ ಒಬ್ಬ ಯುವ ತರುಣ ನಾಗಪಾತ್ರಿಯಾದರು…. ಹತ್ತು ಹಲವು ಕಡೆನಾಗದರ್ಶನ ಸೇವೆ ನೀಡಿದ ಇವರು ಬಾರಿ ಕಂಕನಾಡಿ ಗರಡಿ 150 ನೇ ಪ್ರತಿಷ್ಠಾ ವರ್ಧಂತ್ಯುತ್ಸವ ಸಂದರ್ಭ “”ನಾಗಬ್ರಹ್ಮಮಂಡಲೋತ್ಸವ “” ನಾಗ ಪಾತ್ರಿಯಾಗಿ ಕರ್ತವ್ಯ ನಿರ್ವಹಿಸಿದ್ದು ಇತಿಹಾಸದಲ್ಲಿಯೇ ಪ್ರಥಮ ಬಿಲ್ಲವ ಎನ್ನಬಹುದು. ನಾಗಕನ್ನಿಕೆನರ್ತಕರಾಗಿ ಅಭಿಜಿತ್ ಪೂಜಾರಿ ಮತ್ತು ಅಜಿತ್ ಪೂಜಾರಿ ಸಹೋದರರು….

ಇವರ “” ಭಕ್ತಿಯ ಸೇವೆ ಗೆ ಶಕ್ತಿ ಅನುಗ್ರಹ “”” ಅಗಿದೆ.

ಕ್ರಾಂತಿಕಾರಿ ಹೆಜ್ಜೆಗೆ ಅಂದು ನಾರಾಯಣ ಗುರುಗಳನ್ನೆ ಬಿಡದ ಸಮಾಜದಇಂದು ಜನಸಾಮಾನ್ಯರಾದ ನಮ್ಮನ್ನು ಬಿಟ್ಟಿತ್ತೇ….

ಜೈ ಗುರುವರ್ಯ

HSP


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »