TOP STORIES:

ಕಟೀಲ್ ರಾಮ್ ಫ್ರೆಂಡ್ಸ್,(ಕಟೀಲು) ವತಿಯಿಂದ ಮೂರನೇ ಮಹಾ ಸೇವಾ ಯೋಜನೆ


ಕಟೀಲ್ ರಾಮ್ ಫ್ರೆಂಡ್ಸ್,(ಕಟೀಲು)
ಸಮಾಜಸೇವೆಯೇ ನಮ್ಮ ಧ್ಯೇಯ

ಮೂರನೇ ಮಹಾ ಸೇವಾ ಯೋಜನೆ

ಪಕ್ಷಿಕೆರೆ ಸುರಗಿರಿ ಕೆಮ್ರಾಲ್ ಇಲ್ಲಿ ವಾಸವಾಗಿರುವ ದಂಪತಿಗಳಾದ ಬಾಲಕ್ರಷ್ಣ-ಸಂದ್ಯಾ ಶೆಟ್ಟಿಗಾರ್ ಇವರ *ಮೂರು ವರುಷ ತುಂಬಿದ ಇವರ ಮಗನಾದ ಜ್ಞಾನೇಶ್ ಕುತ್ತಿಗೆಯಲ್ಲಿ ದಪ್ಪವಾಗಿ ಗೋಲಿಯಂತೆ ಕಾಣಿಸಿದ್ದು ಹಲವಾರು ವೈದ್ಯರು ಬಳಿ ಚಿಕಿತ್ಸೆ ಮಾಡಿದರು ಏನು ಪ್ರಯೋಜನ ಇಲ್ಲದಿರುವುದನ್ನು ಕಂಡು ತಜ್ಞ ವೈದ್ಯರೊಬ್ಬರು ಬಯೋಸ್ಪಿ ಮಾಡಿ ರಿಪೋರ್ಟ್ ನಲ್ಲಿ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದಾನೆ* ಆದಷ್ಟು ಬೇಗ ಚಿಕಿತ್ಸೆಯನ್ನು ಮಾಡಬೇಕು *ಸುಮಾರು 5 ಲಕ್ಷ ರೂಪಾಯಿ ವೆಚ್ಚ ತಗಳಬಹುದು* ಎಂದು ಹಾ ವೈದ್ಯರು ತಿಳಿಸಿದ್ದು ತುಂಬಾ ಆಸಕ್ತ ಬಡ ಕುಟುಂಬದ ಚಿಂತಾಜನಕ ಸ್ಥಿತಿಯನ್ನು ಕಂಡು ಈ ಪುಟ್ಟ ಮಗುವಿನ ಚಿಕಿತ್ಸೆಗೆ *ಕಟೀಲ್ ರಾಮ್ ಫ್ರೆಂಡ್ಸ್(,ಕಟೀಲು)* ಇದರ ವತಿಯಿಂದ *(7,000 ಮೊತ್ತವನ್ನು )*ಈ ಮೂರನೇ ಮಹಾ ಸೇವಾ ಯೋಜನೆಗೆ *ಶ್ರೀ ವಿನಾಯಕ ಮಿತ್ರ ಮಂಡಳಿ (ರಿ) ಪಕ್ಷಿಕೆರೆ ಇವರ ಗಣರಾಜ್ಯೋತ್ಸವ ದಿನಾಚರಣೆ ಹಾಗೂ ಧನ್ವಂತರಿ ಆರೋಗ್ಯ ನಿಧಿಯ ಕಾರ್ಯಕ್ರಮದಲ್ಲಿ ನೀಡಲಾಯಿತು ಈ ಸೇವಾಕಾರ್ಯದಲ್ಲಿ ದ.ಕ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಕಸ್ತೂರಿ ಪಂಜ, ದ.ಕ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀ ವಿನೋದ್ ಕುಮಾರ್ ಬೊಳ್ಳುರು,ಶ್ರೀ ಶಾಂತರಾಮ್ ಶೆಟ್ಟಿ ಸುರಗಿರಿ ಹಾಗೂ *ಕಟೀಲ್ ರಾಮ್ ಫ್ರೆಂಡ್ಸ್ (ಕಟೀಲು)*ಇದರ ನಾಯಕರು ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು*

*ನಮ್ಮ ಉದ್ದೇಶ ಒಂದೇ ಸಮಾಜಸೇವೆ ನಮ್ಮೊಡನೆ ಕೈಜೋಡಿಸಿ*@#


Related Posts

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »