ವಾಣಿಜ್ಯೋದ್ಯಮ ಕ್ಷೇತ್ರದಲ್ಲಿ ಮಾಡಿದ ವಿಶೇಷ ಸಾಧನೆಯನ್ನು ಗುರುತಿಸಿ 2022 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆಆಯ್ಕೆಯಾದ ಹೆಸರಾಂತ ಸಾಗರ್ ರತ್ನಂ ಗ್ರೂಪ್ಸ್ ಇದರ ಮ್ಯಾನೇಜಿಂಗ್ ಡೈರೆಕ್ಟರ್ ಶ್ರೀ ಜಯರಾಮ ಬನ್ನಾನ್.
ಶ್ರೀಯುತರು ಶ್ರೀ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಮೂಲಸ್ಥಾನ ಗೆಜ್ಜೆಗಿರಿಯ ಗೌರವ ಸಲಹೆಗಾರು.
ಶ್ರೀಯುತರ ಸಾಧನೆಗೆ ಇನ್ನಷ್ಟು ಪ್ರಶಸ್ತಿಗಳು ಒಲಿದು ಬರಲಿ ಎಂದು ಆಶಿಸುತ್ತೇವೆ.
ಶ್ರೀಯುತರಿಗೆ ದೇಯಿಬೈದೆತಿ ಕೋಟಿ–ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ(ರಿ) ಮತ್ತು ಶ್ರೀ ಗೆಜ್ಜೆಗಿರಿ ಯಕ್ಷಗಾನ ಮಂಡಳಿಯಪರವಾಗಿ ಹೃತ್ಪೂರ್ವಕ ಅಭಿನಂದನೆಗಳು