TOP STORIES:

ಕಾರು ಅಪಘಾತವಾದರು, ಬೆಳಿಗ್ಗೆ ಮನೆಯಲ್ಲಿ ಸಾರ್ವಜನಿಕರ ಭೇಟಿಗೆ ಹಾಜರ್- ಇದು ಕೋಟಾ ಶ್ರೀನಿವಾಸ ಪೂಜಾರಿಯವರ ಪವರ್


ರಾತ್ರಿ ಬೆಂಗಳೂರಿನಲ್ಲಿ ಕಾರು ಅಪಘಾತ, ಬೆಳಿಗ್ಗೆ ಮನೆಯಲ್ಲಿ ಸಾರ್ವಜನಿಕರ ಭೇಟಿಗೆ ಹಾಜರ್-ಇದು ಕೋಟಾ ಶ್ರೀನಿವಾಸ ಪೂಜಾರಿಯವರ ಪವರ್

ಇತ್ತೀಚಿಗೆ ಖ್ಯಾತ ಮಹರ್ಷಿ ಆನಂದ ಗುರೂಜಿಯವರು ಕೋಟ ಶ್ರೀನಿವಾಸ ಪೂಜಾರಿಯವರ ಬಗ್ಗೆ ಒಂದು ಮಾತು ಹೇಳಿದ್ದರು. “ಬೆಳಿಗ್ಗೆ ಎದ್ದು ಸಚಿವರ ಮನೆಯ ಮುಂದೆ ಹೋದರೆ ಅಲ್ಲಿರುವ ಜನರ ಜಂಗುಳಿಯೇ ಅವರ ಕಾರ್ಯವೈಖರಿಯನ್ನು ಸಾರುತ್ತದೆ.

ಇಂತಹ ಸಚಿವರು ಟಾರ್ಚ್ ಹಾಕಿ ಹುಡುಕಿದರೂ ಸಿಗಲ್ಲ” ಎಂದು. ಈ ಬಾರಿ ಒಂದು ಅಹಿತಕರ ಘಟನೆಯೊಂದಿಗೆ ಅದು ಮತ್ತೆ ಸಾಬೀತಾಗಿದೆ. ನಿನ್ನೆ ಬೆಂಗಳೂರಿನಲ್ಲಿ ಅವಿರತ ಸರ್ಕಾರಿ ಸಭೆಗಳನ್ನು ಮುಗಿಸಿ ಊರಿನತ್ತ ಪ್ರಯಾಣ ಬೆಳೆಸುತ್ತಿರುವ ಸಂದರ್ಭದಲ್ಲಿ ತಮ್ಮ ಕಾರು ಅಪಘಾತಕ್ಕೀಡಾಗಿತ್ತು. ಅಪಘಾತ ಎಂದಮೇಲೆ ಅಲ್ಲಿ ನಂತರ ನಡೆಯುವ ಬೆಳವಣಿಗಳು ಗೊತ್ತೇ ಇದೆ. ‌ಪ್ರಕರಣ, ಸಮಾಧಾನ ಅದು ಇದು ಎಂದು ಕೆಲವೊಂದು ಫಾರ್ಮಲಿಟೀಸ್ ಇದೆ. ಎಲ್ಲಾ ಮುಗಿಸಿ ಬೇರೆ ಕಾರು ತರಿಸಿ ಕೋಟಾ ದ ತಮ್ಮ ಮನೆಗೆ ತಲುಪುವಾಗ ಮುಂಜಾನೆ 4 ಗಂಟೆ.

ಇಂದಿನ ದಿನಚರಿಯಲ್ಲಿ ಮನೆಯಲ್ಲಿ ಸಾರ್ವಜನಿಕ ಭೇಟಿ ಎಂದಿತ್ತು. ಬಹುಶಃ ಎಲ್ಲರೂ ಇದು ಅಸಾಧ್ಯ ಎಂದೆನಿಸಿರಬಹುದು.ಆದರೆ ಅವರು ಅದನ್ನೂ ಸಾಧಿಸಿ ತೋರಿಸಿದ್ದಾರೆ. ತಮ್ಮ ವೇಳಾಪಟ್ಟಿಯಂತೆ ಬೆಳಿಗ್ಗೆ 7 ಗಂಟೆಗೆ ಸಾರ್ವಜನಿಕರ ಭೇಟಿಗೆ ಹಾಜರಾಗಿದ್ದಾರೆ. 10 ಗಂಟೆಗೆ ಮಲಗಿ 7 ಗಂಟೆಗೆ ಏಳಲೂ ಕಷ್ಟವಾಗುವ ಈಗಿನ ಕಾಲದಲ್ಲಿ ಪ್ರತಿದಿನ ತಡರಾತ್ರಿ ಮಲಗಿ ಬೆಳಗೆದ್ದು ಸಾರ್ವಜನಿಕರ ಸಮಸ್ಯೆ ಆಲಿಸುವ ಸಚಿವರು ವಿಶೇಷವಾಗಿಯೇ ಕಾಣುತ್ತಾರೆ. ರಾಜ್ಯದಲ್ಲಿ ಅದೆಷ್ಟೇ ಸಜ್ಜನ ಸಚಿವರು ಇರಬಹುದು.

ಆದರೆ ಕೋಟ ಶ್ರೀನಿವಾಸ ಪೂಜಾರಿ ಎಲ್ಲರಿಗಿಂತಲೂ ಭಿನ್ನ ಅವರಿಗೆ ಅವರೇ ಸಾಟಿ.


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »