TOP STORIES:

ಕಾರು ಅಪಘಾತವಾದರು, ಬೆಳಿಗ್ಗೆ ಮನೆಯಲ್ಲಿ ಸಾರ್ವಜನಿಕರ ಭೇಟಿಗೆ ಹಾಜರ್- ಇದು ಕೋಟಾ ಶ್ರೀನಿವಾಸ ಪೂಜಾರಿಯವರ ಪವರ್


ರಾತ್ರಿ ಬೆಂಗಳೂರಿನಲ್ಲಿ ಕಾರು ಅಪಘಾತ, ಬೆಳಿಗ್ಗೆ ಮನೆಯಲ್ಲಿ ಸಾರ್ವಜನಿಕರ ಭೇಟಿಗೆ ಹಾಜರ್-ಇದು ಕೋಟಾ ಶ್ರೀನಿವಾಸ ಪೂಜಾರಿಯವರ ಪವರ್

ಇತ್ತೀಚಿಗೆ ಖ್ಯಾತ ಮಹರ್ಷಿ ಆನಂದ ಗುರೂಜಿಯವರು ಕೋಟ ಶ್ರೀನಿವಾಸ ಪೂಜಾರಿಯವರ ಬಗ್ಗೆ ಒಂದು ಮಾತು ಹೇಳಿದ್ದರು. “ಬೆಳಿಗ್ಗೆ ಎದ್ದು ಸಚಿವರ ಮನೆಯ ಮುಂದೆ ಹೋದರೆ ಅಲ್ಲಿರುವ ಜನರ ಜಂಗುಳಿಯೇ ಅವರ ಕಾರ್ಯವೈಖರಿಯನ್ನು ಸಾರುತ್ತದೆ.

ಇಂತಹ ಸಚಿವರು ಟಾರ್ಚ್ ಹಾಕಿ ಹುಡುಕಿದರೂ ಸಿಗಲ್ಲ” ಎಂದು. ಈ ಬಾರಿ ಒಂದು ಅಹಿತಕರ ಘಟನೆಯೊಂದಿಗೆ ಅದು ಮತ್ತೆ ಸಾಬೀತಾಗಿದೆ. ನಿನ್ನೆ ಬೆಂಗಳೂರಿನಲ್ಲಿ ಅವಿರತ ಸರ್ಕಾರಿ ಸಭೆಗಳನ್ನು ಮುಗಿಸಿ ಊರಿನತ್ತ ಪ್ರಯಾಣ ಬೆಳೆಸುತ್ತಿರುವ ಸಂದರ್ಭದಲ್ಲಿ ತಮ್ಮ ಕಾರು ಅಪಘಾತಕ್ಕೀಡಾಗಿತ್ತು. ಅಪಘಾತ ಎಂದಮೇಲೆ ಅಲ್ಲಿ ನಂತರ ನಡೆಯುವ ಬೆಳವಣಿಗಳು ಗೊತ್ತೇ ಇದೆ. ‌ಪ್ರಕರಣ, ಸಮಾಧಾನ ಅದು ಇದು ಎಂದು ಕೆಲವೊಂದು ಫಾರ್ಮಲಿಟೀಸ್ ಇದೆ. ಎಲ್ಲಾ ಮುಗಿಸಿ ಬೇರೆ ಕಾರು ತರಿಸಿ ಕೋಟಾ ದ ತಮ್ಮ ಮನೆಗೆ ತಲುಪುವಾಗ ಮುಂಜಾನೆ 4 ಗಂಟೆ.

ಇಂದಿನ ದಿನಚರಿಯಲ್ಲಿ ಮನೆಯಲ್ಲಿ ಸಾರ್ವಜನಿಕ ಭೇಟಿ ಎಂದಿತ್ತು. ಬಹುಶಃ ಎಲ್ಲರೂ ಇದು ಅಸಾಧ್ಯ ಎಂದೆನಿಸಿರಬಹುದು.ಆದರೆ ಅವರು ಅದನ್ನೂ ಸಾಧಿಸಿ ತೋರಿಸಿದ್ದಾರೆ. ತಮ್ಮ ವೇಳಾಪಟ್ಟಿಯಂತೆ ಬೆಳಿಗ್ಗೆ 7 ಗಂಟೆಗೆ ಸಾರ್ವಜನಿಕರ ಭೇಟಿಗೆ ಹಾಜರಾಗಿದ್ದಾರೆ. 10 ಗಂಟೆಗೆ ಮಲಗಿ 7 ಗಂಟೆಗೆ ಏಳಲೂ ಕಷ್ಟವಾಗುವ ಈಗಿನ ಕಾಲದಲ್ಲಿ ಪ್ರತಿದಿನ ತಡರಾತ್ರಿ ಮಲಗಿ ಬೆಳಗೆದ್ದು ಸಾರ್ವಜನಿಕರ ಸಮಸ್ಯೆ ಆಲಿಸುವ ಸಚಿವರು ವಿಶೇಷವಾಗಿಯೇ ಕಾಣುತ್ತಾರೆ. ರಾಜ್ಯದಲ್ಲಿ ಅದೆಷ್ಟೇ ಸಜ್ಜನ ಸಚಿವರು ಇರಬಹುದು.

ಆದರೆ ಕೋಟ ಶ್ರೀನಿವಾಸ ಪೂಜಾರಿ ಎಲ್ಲರಿಗಿಂತಲೂ ಭಿನ್ನ ಅವರಿಗೆ ಅವರೇ ಸಾಟಿ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »