TOP STORIES:

ಕುಕ್ಕರ್ ಸ್ಫೋಟಗೊಂಡು ಗಾಯಗೊಂಡ ಆಟೋಚಾಲಕ ಪುರುಷೋತ್ತಮ ಪೂಜಾರಿ ಮೊಗದಲ್ಲಿ ಭರವಸೆಯ ಬೆಳಕು


ನೊಂದ ಮನಸ್ಸಿಗೆ ಆಸರೆಯಾದ ಪದ್ಮರಾಜ್

ಆಟೋ ಬಾಂಬ್ ಸ್ಪೋಟ ಸಂತ್ರಸ್ತನಿಗೆ ಸುಸಜ್ಜಿತ ಮನೆ ಸಿದ್ಧ

ಅಣ್ಣ ಇರೆಗ್ ಏರ್ ಇಜ್ಜಿಂಡಲ ಮಲ್ಲೆಜ್ಜಿ ಯಾನುಲ್ಲೆ, ಎಂಕ್ಲೆನಾ ಗುರುಬೆಳದಿಂಗಳು ಸಂಸ್ಥೆ ಉಂಡುಎನ್ನುವ ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್  ನೀಡಿದ ಭರವಸೆಯ ಮಾತು ಆಟೋ ಕುಕ್ಕರ್‌ ಬಾಂಬ್ ಸ್ಪೋಟದ ಸಂತ್ರಸ್ತಪುರುಷೋತ್ತಮ ಪೂಜಾರಿಯವರ ಪಾಲಿಗೆ ಈಡೇರಿದ ಖುಷಿಇದರಿಂದರ ಅವರ ಇಡೀ ಕುಟುಂಬ ಸದಸ್ಯರ ಮೊಗದಲ್ಲಿ ವಿಶ್ವಾಸದಬೆಳಕು ಮೂಡಿದೆ

ನೊಂದ ಮನಸ್ಸಿಗೆ ಆಸರೆಯಾದ ಪದ್ಮರಾಜ್

ಆಟೋ ಬಾಂಬ್ ಸ್ಪೋಟ ಸಂತ್ರಸ್ತನಿಗೆ ಸುಸಜ್ಜಿತ ಮನೆ ಸಿದ್ಧ

ಅಣ್ಣ ಇರೆಗ್ ಏರ್ ಇಜ್ಜಿಂಡಲ ಮಲ್ಲೆಜ್ಜಿ ಯಾನುಲ್ಲೆ, ಎಂಕ್ಲೆನಾ ಗುರುಬೆಳದಿಂಗಳು ಸಂಸ್ಥೆ ಉಂಡುಎನ್ನುವ ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್  ನೀಡಿದ ಭರವಸೆಯ ಮಾತು ಆಟೋ ಕುಕ್ಕರ್‌ ಬಾಂಬ್ ಸ್ಪೋಟದ ಸಂತ್ರಸ್ತಪುರುಷೋತ್ತಮ ಪೂಜಾರಿಯವರ ಪಾಲಿಗೆ ಈಡೇರಿದ ಖುಷಿಇದರಿಂದರ ಅವರ ಇಡೀ ಕುಟುಂಬ ಸದಸ್ಯರ ಮೊಗದಲ್ಲಿ ವಿಶ್ವಾಸದಬೆಳಕು ಮೂಡಿದೆ

ಹೌದು ಇತ್ತೀಚೆಗೆ ಆಟೋ ರಿಕ್ಷಾದಲ್ಲಿ ಕುಕ್ಕರ್ ಸ್ಫೋಟಗೊಂಡು ಗಾಯಗೊಂಡ ಆಟೋ ಚಾಲಕ ಉಜ್ಜೋಡಿಯ ಪುರುಷೋತ್ತಮಪೂಜಾರಿಯವರನ್ನು ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ಆರ್. ತಂಡದೊಂದಿಗೆ ಭೇಟಿಯಾದಾಗ ತನ್ನ ನೋವಿನ ಜತೆಗೆ ಬರುವ ಮೇ ತಿಂಗಳಿನಲ್ಲಿ ಮಗಳ ಮದುವೆ ನಿಗದಿಯಾಗಿದ್ದು, ಅದಕ್ಕಿಂತ ಮುನ್ನ ಮನೆ ನವೀಕರಣ ಮಾಡಬೇಕು ಎನ್ನುವ ನನ್ನ ಕನಸು ನನಸು ಮಾಡಲು ಸಾಧ್ಯವಾಗಿಲ್ಲ ಎಂಬ ನೋವಿನಿಂದಆತ್ಮವಿಶ್ವಾಸ ಕಳೆದುಕೊಂಡು ಮತ್ತಷ್ಟು ನೊಂದುಕೊಂಡು ದುಃಖವನ್ನು ವ್ಯಕ್ತಪಡಿಸಿದ್ದರು. ವೇಳೆ ಮನೆಯನ್ನು ನವೀಕರಿಸುವಜವಾಬ್ದಾರಿಯನ್ನು ಗುರುಬೆಳದಿಂಗಳು ಫೌಂಡೇಶನ್ ವಹಿಸಲಿದೆ. ನೀವು ಯಾವುದಕ್ಕೂ ಚಿಂತೆ ಮಾಡಬೇಡಿ. ಸರ್ಕಾರ ನಿಮಗೆಸ್ಪಂದಿಸದಿದ್ದರೂ ನಾವು ಸದಾ ನಿಮ್ಮೊಂದಿಗೆ ಇದ್ದೇವೆ ಎಂದು ಪದ್ಮರಾಜ್‌ರವರು ಅವರಿಗೆ ಮನೋಸ್ಥೈರ್ಯ ತುಂಬಿದ್ದರು. ಮಾತುಕೊಟ್ಟ ಮರುದಿನದಿಂದಲೇ ಮನೆಯನ್ನು ಸುಸಜ್ಜಿತವಾಗಿ ನವೀಕರಿಸಲು ಪ್ರಾರಂಭಿಸಿದ ಸಂಸ್ಥೆ ಇದೀಗ ಸುಮಾರು 6 ಲಕ್ಷ ರೂಪಾಯಿವೆಚ್ಚದಲ್ಲಿ ಸುಂದರವಾಗಿ ಮನೆ ನಿರ್ಮಿಸಿಕೊಟ್ಟಿದೆ‌.. ಮಾರ್ಚ್ 22 ಯುಗಾದಿ ಹಬ್ಬದಂದು ಬೆಳಗ್ಗೆ 10ಗಂಟೆಗೆ ಮನೆ ಹಸ್ತಾಂತರನಡೆಯಲಿದೆ.

ನೊಂದವರ ಪಾಲಿಗೆ ಬೆಳದಿಂಗಳ ಆಸರೆ

ಗುರುಬೆಳದಿಂಗಳು ಭರವಸೆ ಮಾತ್ರವಲ್ಲ ನಂಬಿಕೆಯೂ, ವಿಶ್ವಾಸವೂ ಹೌದು

ಹೌದು ಇತ್ತೀಚೆಗೆ ಆಟೋ ರಿಕ್ಷಾದಲ್ಲಿ ಕುಕ್ಕರ್ ಸ್ಫೋಟಗೊಂಡು ಗಾಯಗೊಂಡ ಆಟೋ ಚಾಲಕ ಉಜ್ಜೋಡಿಯ ಪುರುಷೋತ್ತಮಪೂಜಾರಿಯವರನ್ನು ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ಆರ್. ತಂಡದೊಂದಿಗೆ ಭೇಟಿಯಾದಾಗ ತನ್ನ ನೋವಿನ ಜತೆಗೆ ಬರುವ ಮೇ ತಿಂಗಳಿನಲ್ಲಿ ಮಗಳ ಮದುವೆ ನಿಗದಿಯಾಗಿದ್ದು, ಅದಕ್ಕಿಂತ ಮುನ್ನ ಮನೆ ನವೀಕರಣ ಮಾಡಬೇಕು ಎನ್ನುವ ನನ್ನ ಕನಸು ನನಸು ಮಾಡಲು ಸಾಧ್ಯವಾಗಿಲ್ಲ ಎಂಬ ನೋವಿನಿಂದಆತ್ಮವಿಶ್ವಾಸ ಕಳೆದುಕೊಂಡು ಮತ್ತಷ್ಟು ನೊಂದುಕೊಂಡು ದುಃಖವನ್ನು ವ್ಯಕ್ತಪಡಿಸಿದ್ದರು. ವೇಳೆ ಮನೆಯನ್ನು ನವೀಕರಿಸುವಜವಾಬ್ದಾರಿಯನ್ನು ಗುರುಬೆಳದಿಂಗಳು ಫೌಂಡೇಶನ್ ವಹಿಸಲಿದೆ. ನೀವು ಯಾವುದಕ್ಕೂ ಚಿಂತೆ ಮಾಡಬೇಡಿ. ಸರ್ಕಾರ ನಿಮಗೆಸ್ಪಂದಿಸದಿದ್ದರೂ ನಾವು ಸದಾ ನಿಮ್ಮೊಂದಿಗೆ ಇದ್ದೇವೆ ಎಂದು ಪದ್ಮರಾಜ್‌ರವರು ಅವರಿಗೆ ಮನೋಸ್ಥೈರ್ಯ ತುಂಬಿದ್ದರು. ಮಾತುಕೊಟ್ಟ ಮರುದಿನದಿಂದಲೇ ಮನೆಯನ್ನು ಸುಸಜ್ಜಿತವಾಗಿ ನವೀಕರಿಸಲು ಪ್ರಾರಂಭಿಸಿದ ಸಂಸ್ಥೆ ಇದೀಗ ಸುಮಾರು 6 ಲಕ್ಷ ರೂಪಾಯಿವೆಚ್ಚದಲ್ಲಿ ಸುಂದರವಾಗಿ ಮನೆ ನಿರ್ಮಿಸಿಕೊಟ್ಟಿದೆ‌.. ಮಾರ್ಚ್ 22 ಯುಗಾದಿ ಹಬ್ಬದಂದು ಬೆಳಗ್ಗೆ 10ಗಂಟೆಗೆ ಮನೆ ಹಸ್ತಾಂತರನಡೆಯಲಿದೆ.

ನೊಂದವರ ಪಾಲಿಗೆ ಬೆಳದಿಂಗಳ ಆಸರೆ

ಗುರುಬೆಳದಿಂಗಳು ಭರವಸೆ ಮಾತ್ರವಲ್ಲ ನಂಬಿಕೆಯೂ, ವಿಶ್ವಾಸವೂ ಹೌದು


Related Posts

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »