TOP STORIES:

ಕುದ್ರೋಳಿ; ತಿರಂಗಾ ಕಲಾಕೃತಿ ಶ್ಲಾಘಿಸಿದ ಜಿಲ್ಲಾಧಿಕಾರಿ


 

ಸ್ವಾತಂತ್ರ್ಯದ ಅಮೃತ ಮಹೋತ್ಸವ ನೆನಪಿನಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಪ್ರಾಂಗಣದಲ್ಲಿ 900 ಕಿಲೋ ಧವಸಧಾನ್ಯ ಹಾಗೂ ಪುಷ್ಪಗಳಿಂದ ರೂಪಿಸಿದ ತಿರಂಗಾ ಕಲಾಕೃತಿಯನ್ನು ದ.ಕ. ಜಿಲ್ಲಾಧಿಕಾರಿ ಡಾ|ರಾಜೇಂದ್ರ ಕೆ.ವಿ ಅವರು ಸೋಮವಾರ ವೀಕ್ಷಿಸಿ ಶ್ಲಾಘಿಸಿದರು.

ಸುದ್ದಿಗಾರರ ಜತೆಗೆ ಮಾತನಾಡಿದ ಜಿಲ್ಲಾಧಿಕಾರಿಯವರು, ‘ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಹರ್‌ಘರ್ ತಿರಂಗ ಅಭಿಯಾನ ಯಶಸ್ವಿಯಾಗಿ ಸಾಕಾರವಾಗಿದೆ. ಈ ಪೈಕಿ ಕುದ್ರೋಳಿ ಕ್ಷೇತ್ರದಲ್ಲಿ ದೇಶಾಭಿಮಾನ ಬಿಂಬಿಸುವ ತಿರಂಗಾ ಕಲಾಕೃತಿ ರೂಪಿಸಿರುವುದು ಶ್ಲಾಘನೀಯ ಕಾರ್ಯ. ಧವಸಧಾನ್ಯವನ್ನೇ ಬಳಸಿಕೊಂಡು ಕ್ರೀಯಾಶೀಲ ಮಾದರಿಯಲ್ಲಿ ತಿರಂಗ ರೂಪಿಸಿರುವುದು ಅಭಿನಂದನೀಯ’ ಎಂದರು.

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್., ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.


Related Posts

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »

ಮಸ್ಕತ್ ನ ಭೀಷ್ಮ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿರಿಯ ಉದ್ಯಮಿ ಶ್ರೀಯುತ ಎಸ್ ಕೆ ಪೂಜಾರಿ


Share         ಮೂಲತಃ ಗಂಜಿಮಠ ಪೆರಾರ ಎಂಬಲ್ಲಿ 1956 ರಲ್ಲಿ ಜನಿಸಿದ ಶ್ರೀಯುತರು ಕಿರಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಊರಿನಲ್ಲಿ ಪ್ರಾರಂಭಿಸಿ ನಂತರ ಮುಂಬೈಗೆ ಬಂದು ಕೆಲಸದ ಜೊತೆಗೆ ಹೆಚ್ಚಿನ ವಿದ್ಯಾಭ್ಯಾಸವನ್ನು ಮುಂಬೈನಲ್ಲಿ ಪ್ರಾರಂಭಿಸಿ


Read More »

ನಿರೂಪಣಾ ಕ್ಷೇತ್ರದಲ್ಲಿ ಮಿಂಚುತ್ತಿರುವ ಉದಯೋನ್ಮುಖ ಪ್ರತಿಭೆ – ಕೃತಿ ಪೂಜಾರಿ ಮೂಡುಬೆಟ್ಟು


Share           ಸಾಧನೆಯೆಂಬುದು ಯಾರೊಬ್ಬನ ಸೊತ್ತೂ ಅಲ್ಲ, ಅದು ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಭಾವದಿಂದ ಮುನ್ನಡೆಯುವ ಮನಸು ಮತ್ತು ವ್ಯಕ್ತಿಗಳ ಪಾಲಿನ ವರದಾನ. ಸಾಧನೆಯ ಮನಸ್ಸೆಂಬ ಸಸಿಗೆ ಸತತ ನೀರೆರೆದು ಪೋಷಿಸಿ, ಶ್ರಮವನ್ನು


Read More »