TOP STORIES:

ಕುಪ್ಪೆಪದವಿನಲ್ಲಿ ಜನಮೆಚ್ಚಿದ ಸೇವಕ… ಜಗದೀಶ್ ಪೂಜಾರಿ ದುರ್ಗಕೋಡಿ


ಕುಪ್ಪೆಪದವಿನಲ್ಲಿ ಜನಮೆಚ್ಚಿದ ಸೇವಕ..

ವ್ಯಕ್ತಿ ಹಣ‌ ಅಂತಸ್ತಿನಿಂದ ಶ್ರೀಮಂತನಾದರೆ, ಇಲ್ಲೊಬ್ಬರು ತನ್ನ  ಗುಣ, ಪರೋಪಕಾರ ಹೃದಯ ಶ್ರೀಮಂತಿಕೆಯಿಂದ ಜನ‌ಮೆಚ್ಚಿದಸೇವಕನಾಗಿ ತನ್ನ ಊರು ಮಾತ್ರವಲ್ಲದೆ ಅನೇಕ ಕ್ಷೇತ್ರಗಳಲ್ಲಿ ತನ್ನ ಹೆಸರಿಗೆ ಗುರುತು‌ಗಳಿಸಿದ್ದಾರೆ. ಯಾರಪ್ಪ ವ್ಯಕ್ತಿ ಎಂದಾಗನಮಗೆ ತಕ್ಷಣವೇ ನೆನಪಿಗೆ ಬರುವುದು

ಕುಪ್ಪೆ ಪದವಿನ ಜಗ್ಗಣ್ಣ “..

ಜಗದೀಶ್ ಪೂಜಾರಿ ದುರ್ಗಕೋಡಿ ಇವರು ದಿ. ವಾಸು ಪೂಜಾರಿ ಹಾಗು ಮುತ್ತು‌ ಪೂಜಾರಿ ದಂಪತಿಗಳ ಪುತ್ರ, ತನ್ನ ಬಾಲ್ಯದಿಂದಲೇಜನಪರ‌ ಕಾರ್ಯಗಳಲ್ಲಿ ಆಸಕ್ತಿ ಹೊಂದಿರುವ ಇವರು ಅನೇಕ ಸಮಾಜಮುಖಿ ಕಾರ್ಯಗಳಲ್ಲಿ‌ ಕೈಜೋಡಿಸಿದವರು. ಇನ್ನು ಧಾರ್ಮಿಕ‌ಕಾರ್ಯಗಳಲ್ಲೂ ಇವರು  ನಿರಂತರವಾಗಿ ಸೇವೆಯನ್ನು ನೀಡಿ ರಾಮಕೃಷ್ಣ ಭಜನ ಮಂಡಳಿ‌ ಕುಪ್ಪೆ ಪದವಿನ ಕಾರ್ಯದರ್ಶಿ ಯಾಗಿ  ಸೇವೆ ನೀಡಿದವರು. ವೃತ್ತಿಯಲ್ಲಿ ರಿಕ್ಷಾ ಚಾಲಕರಾಗಿ ತನ್ನ ಬಿಡುವಿನ‌ ಸಮಯದಲ್ಲಿ ಶಾಲ ವಾಹನವನ್ನು ಚಲಾಯಿಸುವಶ್ರಮಜೀವಿಯೂ ಹೌದು. ಅನೇಕ ಜನಪರ ಕಾರ್ಯಗಳಲ್ಲಿ‌ ಗುರುತಿಸಿ ಸತತ ಮೂರು ಬಾರಿ 15 ವರುಷಗಳಿಂದ ಜನರೇಆಯ್ಕೆಮಾಡಿರುವ ಸೋಲಿಲ್ಲದ ಸರದಾರರು ಹೌದು. ತಾನು ಪಂಚಾಯತ್ ಸದಸ್ಯನಾಗಿ ಜನರ ಪ್ರತಿಯೊಂದು ಕಷ್ಟ ಗಳಿಗೂಹೆಗಲನ್ನು‌ ನೀಡುತ್ತಾ ಮುನ್ನಡೆಯುವ ಜೊತೆಗೆ‌ ಪಂಚಾಯತ್ ಮೂಲಕ‌ ದೊರಕುವ ಎಲ್ಲಾ ಸೌಲಭ್ಯಗಳನ್ನು ಜನರು ಸಮಗ್ರರೀತಿಯಲ್ಲಿ ತಲುಪಿಸುವ ಹೆಮ್ಮೆಯ‌ ಜನಪ್ರತಿನಿಧಿ. ಇನ್ನು ಬಿಲ್ಲವ ಸಮಾಜದ ಯುವವಾಹಿನಿ ರಿ. ಇದರ ಕುಪ್ಪೆಪದವು ಘಟಕದಮಾಜಿ ಅಧ್ಯಕ್ಷ ರಾಗಿ ಸೇವೆ ಸಲ್ಲಿಸಿರುತ್ತಾರೆ. ಇವರ ಸೇವೆಯನ್ನು ಗುರುತಿಸಿ ಅನೇಕ ಸಂಘ ಸಂಸ್ಥೆಗಳು ಗೌರವಿಸಿರುತ್ತಾರೆ. ಪ್ರಸ್ತುತ(ಜಗ್ಗಣ್ಣ ರಿಕ್ಷಾ ) ಕರ್ನಾಟಕ ರಾಜ್ಯೋತ್ಸವದ ಪ್ರಶಸ್ತಿ ಪುರಸ್ಕೃತ ಯುವಾಹಿನಿ ಕೇಂದ್ರ ಸಮಿತಿ(ರಿ.)ಮಂಗಳೂರು ಇದರ ಸಂಘಟನಕಾರ್ಯದರ್ಶಿ

ತನಗೆ ಎಷ್ಟೇ ಅಧಿಕಾರ ಅವಕಾಶಗಳಿದ್ದರೂ ಇಂದಿಗೂ ರಿಕ್ಷಾ ಚಾಲಕನಾಗಿ ತನ್ನ‌ ಮನೆಯನ್ನು ನಿಭಾಯಿಸುವ ಶ್ರಮಜೀವಿ ಮುಂದಿನದಿನಗಳಲ್ಲಿ ಜನರ ಆಶಿರ್ವಾದ ದಿಂದ ಇನ್ನಷ್ಟು ಎತ್ತರಕ್ಕೆ ಬೆಳೆಯುವ ನಾಯಕನಾಗಲಿ ಎಂಬುವುದು ನಮ್ಮೆಲ್ಲರ ಆಶಯ

ಬಿಲ್ಲವಾಸ್ ಗುರುಪುರ ಕೈಕಂಬ


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »