TOP STORIES:

ಕೊಟ್ಟದನ್ನು ಪರರಿಗೆ ತಿಳಿಯದಂತೆ ಅದೆಷ್ಟೋ ಜನರ ಜೀವನಕ್ಕೆ ಆಸರೆಯಾದ ಮಹಾನ್ ಸಾಧಕರಲ್ಲೊಬ್ಬರು ನಮ್ಮ ಶೈಲೇಂದ್ರ ಸುವರ್ಣರು


ಕೊಟ್ಟದನ್ನು ಪರರಿಗೆ ತಿಳಿಯದಂತೆ ಅದೆಷ್ಟೋ ಜನರ ಜೀವನಕ್ಕೆ ಆಸರೆಯಾದ ಮಹಾನ್ ಸಾಧಕರಲ್ಲೊಬ್ಬರು ನಮ್ಮ ಶೈಲೇಂದ್ರಸುವರ್ಣರು

ಜೀವನದಲ್ಲಿ ಸಾಧಿಸುವ ಛಲ ಮತ್ತು ಆತ್ಮವಿಶ್ವಾಸವಿದ್ದರೆ ಸಾಧನೆ ಹಾದಿ ಸುಲಭ ಮತ್ತು ಯಶಸ್ಸು ಖಂಡಿತಾ ಸಾಧ್ಯ ಎಂಬುದನ್ನುಸಾಧಿಸಿ ತೋರಿಸಿದವರು ಶೈಲೇಂದ್ರ ವೈ. ಸುವರ್ಣರಬಡತನದ ಕುಟುಂಬದಲ್ಲಿ ಬೆಳೆದರೂ ಬಡತನ ಶಾಪವಲ್ಲ, ಕಠಿಣ ಪರಿಶ್ರಮದಿಂದ ಉನ್ನತಮಟ್ಟಕ್ಕೇರಬಹುದು ಎಂಬುದನ್ನು ಸಾಧಿಸಿಇತರರಿಗೆ ಮಾದರಿಯಾಗಿ ಬೆಳೆದವರು ಸುವರ್ಣರವರು.

ಹೌದು ಎಸ್ಆರ್‌ಆರ್ ಮಸಾಲೆ ಎನ್ನುವ ಮಸಾಲೆ ಪದಾರ್ಥಗಳ ಇಂಡಸ್ಟ್ರಿ ಸ್ಥಾಪಿಸಿ ಪ್ರತಿಷ್ಠಿತ ಉದ್ಯಮಗಳ ಸಾಲಿನಲ್ಲಿ ಬೆಳೆದ ಇವರಸಾಧನೆ ಖಂಡಿತವಾಗಿಯೂ ಅನುಕರಣೀಯ.

ಇದೀಗ ಭಾರತದ ಪ್ರತಿಷ್ಠಿತ ನಿಯತಕಾಲಿಕೆ ಔಟ್‌ಲುಕ್‌ನಲ್ಲಿ ಅವರ ಇಂಡಸ್ಟ್ರಿ ಬೆಳವಣಿಗೆ ಬಗ್ಗೆ ಮುಖಪುಟದಲ್ಲಿ ಲೇಖನಪ್ರಕಟವಾಗಬೇಕಾದರೆ ಅವರ ಸಾಧನೆ ಏನು ಎಂಬುದನ್ನು ನಾವು ಮನಗಾಣಬೇಕು.

ಕೇವಲ ಉದ್ದಿಮೆ ಮಾತ್ರವಲ್ಲದೇ, ಸಮಾಜಮುಖಿ ಕಾರ್ಯದಲ್ಲಿ ತೊಡಿಸಿಕೊಳ್ಳುತ್ತ, ತನ್ನ ಉದ್ಯಮದ ಒಂದಷ್ಟು ಪಾಲನ್ನುಸಮಾಜದ ಅಶಕ್ತರು, ಬಡವರು, ಬಡ ವಿದ್ಯಾರ್ಥಿಗಳಿಗೆ ನೆರವಾಗುವ ಮೂಲಕ ಸಮಾಸೇವೆ ಜತೆಗೆ ಅನೇಕ ಸಮಾಜಮುಖಿ ಕಾರ್ಯಮಾಡುವ ಸಂಘಟನೆಗಳೊಂದಿಗೆ ಸಕ್ರಿಯರಾಗಿತೊಡಗಿಸಿಕೊಂಡು, ವಿವಿಧ ಸಂಘ ಸಂಸ್ಥೆಗಳಲ್ಲಿ ಪದಾಧಿಕಾರಿಗಳಾಗಿರುವ ಇವರುನಿಜವಾಗಿಯೂ ಎಲ್ಲರಿಗೂ ಮಾದರಿ.

ಬ್ರಹ್ಮಶ್ರೀ ನಾರಾಯಣಗುರುಗಳ ತತ್ವದಂತೆ ಜೀವನ ರೂಪಿಸಿಕೊಂಡು, ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿಯವರವ್ಯಕ್ತಿತವನ್ನು ಅಳವಡಿಸಿಕೊಂಡು, ಸಮಾಜದ ಹಿರಿಯರು ಮತ್ತು ಕಿರಿಯರೊಂದಿಗೆ ಆತ್ಮೀಯರಾಗಿದ್ದುಕೊಂಡು ಸ್ನೇಹಜೀವಿಎನಿಸಿಕೊಂಡವರು.

ಇವರ ಉದ್ದಿಮೆ ಇನ್ನಷ್ಟು ಉನ್ನತಮಟ್ಟಕ್ಕೇರಿ ಮತ್ತಷ್ಟು ಸಮಾಜಮುಖಿ ಕಾರ್ಯದಲ್ಲಿ ತೊಡಗುವಂತೆ ದೇವರು ಅನುಗ್ರಹ ಕರುಣಿಸಲಿಎಂದು ಆಶಿಸೋಣ.

ಪದ್ಮರಾಜ್ ಆರ್.

ಕೋಶಾಧಿಕಾರಿ, ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ

ಅಧ್ಯಕ್ಷರು ಗುರುಬೆಳದಿಂಗಳು ಫೌಂಡೇಶನ್

ನೋಟರಿ ಮತ್ತು ನ್ಯಾಯವಾದಿಗಳು ಮಂಗಳೂರು


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »